ದಾದಿ ಸೇವೆಯ ಆದಿ

ಕಣ್ಣೆದುರೇ ಮಗು ಇದ್ದರೂ ಮುದ್ದಾಡಲು ಆಗದ ಸ್ಥಿತಿ… ಹೆರಿಗೆ ದಿನಾಂಕ ಹತ್ತಿರವೇ ಇದ್ದರೂ ಕರ್ತವ್ಯದ ಕರೆಯೇ ಮೇಲು… ಅಮ್ಮಾ, ನಿನ್ನ ನೋಡಬೇಕು ಎನ್ನುವ ಒಡಲ ಕುಡಿಗಳ ಅಳಲು… ಎಂಥದ್ದೇ ಪರಿಸ್ಥಿತಿಯಲ್ಲೂ ರೋಗಿಗಳ ಆರೈಕೆ ಮಾಡಬೇಕೆಂಬ ವೃತ್ತಿಪ್ರಜ್ಞೆ… ಕೊರೊನಾ ಸಂದರ್ಭದಲ್ಲಿ ಆರೈಕೆ ಮಾಡುತ್ತಿರುವ ದಾದಿಯರ ಬಿಡಿ ಬಿಡಿ ಭಾವಗಳಿವು. ಅಂತರಾಷ್ಟ್ರೀಯ ದಾದಿಯರ ದಿನದ ನೆಪದಲ್ಲಿ ಅವರ ನಿಸ್ವಾರ್ಥ ಸೇವೆಯನ್ನು ಸ್ಮರಿಸುವ ಸುಯೋಗ ನಮಗೆಲ್ಲರಿಗೂ ದೊರೆತಿದೆ. ನಾವಿಲ್ಲಿ ಕೆಲವು ದಾದಿಯರ ಸೇವೆಯ ಕತೆಯನ್ನು ನಿಮ್ಮ ಮುಂದೆ ಹರವಿಟ್ಟಿದ್ದೇವೆ. ಓದಿಕೊಳ್ಳಿ. ಹೆರಿಗೆಗೆ […]

Read More

ಪರಿಸರ ಪ್ರಾಣಿಗಳಿಗೆ ಸ್ವಾತಂತ್ರ್ಯ ತಂದುಕೊಟ್ಟ ಲಾಕ್ ಡೌನ್!!

ಲಾಕ್‌ಡೌನ್‌ನ ಸಾಧಕ ಬಾಧಕಗಳ ವಾಗ್ವಾದ ಏನೇ ಇರಲಿ. ಕಳೆದ ಒಂದೂವರೆ ತಿಂಗಳ ಅವಧಿಯಲ್ಲಿ ಎಲ್ಲವೂ ಬಂದ್‌ ಆಗಿದ್ದರಿಂದ ವಾತಾವರಣ ಪರಿಶುದ್ಧವಾಗಿದೆ. ನದಿ, ಹೊಳೆಗಳು ಪರಿಶುಭ್ರವಾಗಿವೆ. ವನ್ಯಜೀವಿಗಳಿಗೆ ಹೊಸ ಬಗೆಯ ಸ್ವಾತಂತ್ರ್ಯ ಸಿಕ್ಕಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಕಾಡಿನ ಸೋಂಕೇ ಇಲ್ಲದ ನಗರಗಳಲ್ಲೂ ಚಿರತೆ, ಜಿಂಕೆ, ಕಾಡುಕೋಣ, ನವಿಲುಗಳು ಮುಕ್ತವಾಗಿ ಸಂಚರಿಸುತ್ತಿವೆ. ರಸ್ತೆಗಳನ್ನೇ ತಮ್ಮ ವಾಸಸ್ಥಾನದ ‘ವಿಸ್ತರಣೆ’ಯಾಗಿಸಿಕೊಂಡಿವೆ. ರಾಜ್ಯಾದ್ಯಂತ ನಾಗರಿಕ ವಲಯಕ್ಕೆ ಲಗ್ಗೆ ಹಾಕಿದ ಹೊಸ ಅತಿಥಿಗಳ ನೋಟ ಇಲ್ಲಿದೆ. ಬಂದನಾ ಹುಲಿರಾಯ ಮೈಸೂರು: ಕೊಡಗಿನ ದಕ್ಷಿಣ ಭಾಗದಲ್ಲಿ […]

Read More

ಆನ್‌ಲೈನ್‌ನಲ್ಲೇ ಜಪ, ತಪ, ಪೂಜೆ, ಧ್ಯಾನ

ಕೊರೊನಾದಿಂದ ಬದಲಾದ ಟ್ರೆಂಡ್‌: ಯೂಟ್ಯೂಬ್‌ನಲ್ಲೇ ಪೂಜೆ ನೇರ ಪ್ರಸಾರ, ನಿತ್ಯ ಪ್ರವಚನ, ಸತ್ಸಂಗ – ಗೌರಿಪುರ ಚಂದ್ರು ಬೆಂಗಳೂರು. ಕೊರೊನಾ ಲಾಕ್‌ಡೌನ್‌ನಿಂದಾಗಿ ಮಠ, ಮಂದಿರಗಳಿಗೆ ಹೋಗುವುದು ನಿಂತಿದೆ. ಆದರೆ ಆನ್‌ಲೈನ್‌ ಮಾರ್ಗದ ಮೂಲಕ ಮನೆಮನೆಗಳಲ್ಲಿ ಭಕ್ತಿ ದಾಸೋಹ ಮುಂದುವರಿದಿದೆ. ಸ್ಕೈಪ್‌, ಫೇಸ್‌ಬುಕ್‌ ಪೇಜ್‌ ಹಾಗೂ ವಿಡಿಯೊ ಚಾಟಿಂಗ್‌ ಮೂಲಕ ವೇದ, ಉಪನಿಷತ್‌, ಸುಧಾಮಂಗಳ ಪಾಠ ಕಲಿಯುವವರ ಸಂಖ್ಯೆ ಹೆಚ್ಚಿದೆ. ಪ್ರವಚನ ಪ್ರಿಯರು, ಅಧ್ಯಾತ್ಮ ಆಸಕ್ತರು ಯೂಟ್ಯೂಬ್‌ ಮೊರೆ ಹೋಗುತ್ತಿದ್ದಾರೆ. ಫೇಸ್‌ಬುಕ್‌ನಲ್ಲೂ ಸ್ಪಿರಿಚುಯಲ್‌ ಉಪನ್ಯಾಸಗಳು ನಿತ್ಯ ಬಿತ್ತರವಾಗುತ್ತಿವೆ. ಉತ್ತರಾದಿಮಠದ […]

Read More

ಕೊರೊನಾ ಜತೆಗೇ ನಡೆಯಲಿ ಜೀವನ – ವೈರಾಣುವಿಗೆ ಹೆದರಿ ಕೂರಲಾಗದು, ಎದುರಿಸಿ ನಿಲ್ಲುವ ದೈಹಿಕ, ಮಾನಸಿಕ ಶಕ್ತಿಯೊಂದೇ ದಿವ್ಯಾಸ್ತ್ರ

– ಮಲ್ಲಿಕಾರ್ಜುನ ತಿಪ್ಪಾರ/ಕಿರಣ್ ಕುಮಾರ್ ಡಿ.ಕೆ Yes, the show must go on… ನಾವೀಗ ಕೊರೊನಾ ವೈರಸ್ ಜತೆಗೆ ಬದುಕುವುದನ್ನು ಕಲಿಯಲೇಬೇಕಿದೆ. ಯಾಕೆಂದರೆ, ಸದ್ಯಕ್ಕೆ ಈ ಕೊರೊನಾಗೆ ಪರಿಹಾರವಿಲ್ಲ. ಇರುವ ಪರಿಹಾರ ಮಾರ್ಗಗಳನ್ನು ಅಳವಡಿಸಿ, ಬಳಸಿ ನೋಡಿದ್ದಾಯಿತು. ಈ ಅನುಭವ ಹಾಗೂ ಈ ಹಿಂದಿನ ರೋಗಗಳ ಇತಿಹಾಸದ ಹಿನ್ನೆಲೆಯಲ್ಲಿ ನಾವೀಗ ಕಂಡುಕೊಳ್ಳಬೇಕಾಗಿರುವ ಸತ್ಯ; ನಮ್ಮ ಬದುಕು ಇನ್ನೇನಿದ್ದರೂ ಕೊರೊನಾ ಜೊತೆಗೇ ನಡೆಯಬೇಕು. ಆದರೆ, ಅದಕ್ಕೊಂದು ಕ್ರಮ ವಿಧಿಸಿಕೊಳ್ಳಬೇಕಷ್ಟೇ. ಕೊರೊನಾ ವೈರಸ್‌ಗಿಂತಲೂ ಮಿಗಿಲಾದ, ಅತಿಭಯಂಕರ ವೈರಸ್‌ಗಳನ್ನು ಈ […]

Read More

ಜೋಹ್ರಾಳ ಈ ಚಿತ್ರಕ್ಕೆ ಯಾವ ಪ್ರಶಸ್ತಿ?

ಕಾಶ್ಮೀರದಲ್ಲಿ ಭಾರತ ವಿರೋಧಿ ಭಾವನೆಗಳನ್ನಷ್ಟೇ ತೋರಿಸುವ ಫೋಟೊಗಳನ್ನು ತೆಗೆದ ಮೂವರಿಗೆ ಈ ಬಾರಿ ಪ್ರತಿಷ್ಠಿತ ಪುಲಿಟ್ಜರ್ ಪ್ರಶಸ್ತಿ ಕೊಡಮಾಡಲಾಗಿದೆ. ಅಲ್ಲಿ ಉಗ್ರರ ದಾಳಿಗೆ ಬಲಿಯಾದ ಯೋಧರ ಕುಟುಂಬಗಳ ಕಣ್ಣೀರು ಅವರ ಕ್ಯಾಮೆರಾದ ಕಣ್ಣಿಗೆ ಬೀಳಲೇ ಇಲ್ಲ. – ರಮೇಶ್‌ ಕುಮಾರ್ ನಾಯಕ್. ‘ಪ್ರತಿಷ್ಠಿತ’ ಎಂಬ ಲೇಬಲ್ ಅಂಟಿಸಿಕೊಂಡಿರುವ ಅಂತಾರಾಷ್ಟ್ರೀಯ ಪ್ರಶಸ್ತಿಗಳು ದೇಶ ವಿರೋಧಿ, ದೇಶವಾಸಿಗಳ ಭಾವನೆ ವಿರೋಧಿ ಸರಕುಗಳ ಸರದಾರರನ್ನು ಹುಡುಕಿಕೊಂಡು ಬರುವುದು ಹೊಸ ಸಂಗತಿಯೇನಲ್ಲ. ಭಾರತದ ಉನ್ನತ ಸಂಸ್ಕೃತಿ, ಆದರ್ಶ, ಆಚಾರ-ವಿಚಾರ, ಉದಾತ್ತ ಮನೋಭಾವ, ಮಾನವೀಯ […]

Read More

ಕ್ಯಾಪ್ಟನ್ ಒಬ್ಬರೇ ಬ್ಯಾಟಿಂಗ್ ಮಾಡಿದ್ರೆ ಸಾಕೆ?

  – ಶಶಿಧರ ಹೆಗಡೆ.   ‘‘ಹಿರಿಯಕ್ಕನ ಚಾಳಿ ಮನೆ ಮಂದಿಗೆಲ್ಲ…,’’ ಎಂಬ ಆಡುಭಾಷೆಯ ಮಾತೊಂದಿದೆ. ಯಾರದ್ದಾದರೂ ತಪ್ಪು ಎತ್ತಿ ತೋರಿಸಲು ಹೀಗೆ ಹೇಳುವುದುಂಟು. ಆದರೆ, ಇದರ ಅರ್ಥವನ್ನು ಸರಳವಾಗಿ ಹಾಗೂ ಸಕಾರಾತ್ಮಕ ದೃಷ್ಟಿಯಿಂದಲೇ ಗ್ರಹಿಸೋಣ. ಅಂದರೆ ಮನೆಯ ಹಿರಿಯರು ಸಂಸ್ಕಾರವಂತರಾದರೆ ಅದು ಇತರರಿಗೂ ಬಳುವಳಿಯಾಗಿ ಹೋಗುತ್ತದೆ. ಹಿರಿಯರು ತಪ್ಪು ಹೆಜ್ಜೆಯಿಟ್ಟರೆ ಕಿರಿಯರು ಅದನ್ನು ಬಹುಬೇಗ ಕಲಿತುಕೊಂಡು ಬಿಡುತ್ತಾರೆ. ಹಾಗಾಗಿ ಕುಟುಂಬದ ಎಲ್ಲ ಸದಸ್ಯರ ಮೇಲೆ ಪ್ರಭಾವ ಬೀರಿ ಅವರನ್ನು ಸರಿದಾರಿಯಲ್ಲಿ ಕೊಂಡೊಯ್ಯುವ ಛಾತಿ ಮನೆಯ ಯಜಮಾನ/ ಯಜಮಾನತಿಗೆ […]

Read More

ದೇಶ ಬಿಡುಗಡೆಗೆ ಹುತಾತ್ಮರಾದ ಚಾಪೇಕರ್

– ಡಾ.ರೋಹಿಣಾಕ್ಷ ಶಿರ್ಲಾಲು.  I am a thorough patriot.I shall relinquish all happiness and sacrifice my life for my country ಎಂದು ತನ್ನ ಬದುಕನ್ನು ರಾಷ್ಟ್ರ ಸಮರ್ಪಿಸಿದ ಧೀರ ದಾಮೋದರ್ ಹರಿ ಚಾಪೇಕರ್. ಒಂದೇ ತಾಯಿಯ ಮೂವರು ಮಕ್ಕಳು ಮಾತೃಭೂಮಿಯ ದಾಸ್ಯ ಮುಕ್ತಿಗಾಗಿ ನಡೆಸಿದ ಕ್ರಾಂತಿಯಜ್ಞಕ್ಕೆ ತಮ್ಮನ್ನು ತಾವೇ ಆಹುತಿ ನೀಡಿದ ಹುತಾತ್ಮರೆಂದರೆ ದಾಮೋದರ್ ಹರಿ ಚಾಪೇಕರ್, ಬಾಲಕೃಷ್ಣ ಚಾಪೇಕರ್ ಮತ್ತು ವಾಸುದೇವ ಚಾಪೇಕರ್. 1898-1899 ರ ಅವಧಿಯೊಳಗೆ ಮೂರು ಜನ […]

Read More

ಇಲ್ಲಿ ನೆಮ್ಮದಿ, ಅಲ್ಲಿ ದುಡ್ಡು: ಮುಂದೇನು?

– ಕಾರ್ಮಿಕರ ಪುನರ್ ವಲಸೆ ಅನಿವಾರ್ಯ – ಕಾರ್ಮಿಕರ ಪುನರ್ ವಲಸೆ ಅನಿವಾರ್ಯ – ಗ್ರಾಮೀಣ ಉದ್ಯೋಗದ ಘೋಷಣೆ ಬೇರೆ, ವಾಸ್ತವವೇ ಬೇರೆ! ರಾಜ್ಯದಲ್ಲಿ ಲಕ್ಷಾಂತರ ಕಾರ್ಮಿಕರು ತವರಿನತ್ತ ವಲಸೆ ಹೋಗಿದ್ದಾರೆ. ಇವರ ಮಹಾ ವಲಸೆಯಿಂದ ಕೈಗಾರಿಕೆ, ಉದ್ಯಮ, ಮೂಲಸೌಕರ್ಯ ಕಾಮಗಾರಿ ವಲಯಗಳಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಯಾಗಿದೆ. ಗ್ರಾಮೀಣ ಕರ್ನಾಟಕದಲ್ಲೂ ಸಾಮಾಜಿಕ ಏರುಪೇರು ಉಂಟಾಗಲಿದೆ. ಈ ಕುರಿತ ಸಮಗ್ರ ಅವಲೋಕನ. ನಗರಗಳಲ್ಲಿ ಮಾಡುತ್ತಿದ್ದ ಕೆಲಸ ಬಿಟ್ಟು ಹಳ್ಳಿಗಳಲ್ಲಿ ಉಳಿದರೆ ಪ್ರೀತಿ-ವಿಶ್ವಾಸದಿಂದ ಮನಸ್ಸು ತುಂಬಬಹುದೇ ಹೊರತು ಹೊಟ್ಟೆ ತುಂಬುವುದಿಲ್ಲ ಸರ್. ಕಲಿತಿರುವ ಕೌಶಲಕ್ಕೆ […]

Read More

ದುರಂತಗಳ ಸರಣಿ ತಪ್ಪಲಿ – ಕಾರ್ಮಿಕರ ಬದುಕಿಗೆ ಬೇಕು ಮಾನವೀಯ ಸ್ಪರ್ಶ

ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯಲ್ಲಿ ರೈಲ್ವೆ ಹಳಿಯ ಹಾದಿ ಹಿಡಿದು ಕಾಲ್ನಡಿಗೆಯಲ್ಲಿ ತಮ್ಮೂರಿಗೆ ವಾಪಸ್ ಹೊರಟಿದ್ದ ವಲಸೆ ಕಾರ್ಮಿಕರಲ್ಲಿ 16 ಮಂದಿ, ರೈಲಿಗೆ ಸಿಕ್ಕಿ ಸತ್ತು ಹೋಗಿದ್ದಾರೆ. ಲಾಕ್‌ಡೌನ್‌ನಿಂದ ಉದ್ಯೋಗ ಕಳೆದುಕೊಂಡ ಕಾರ್ಮಿಕರು ಔರಂಗಾಬಾದ್ ಜಿಲ್ಲೆಯ ಜಲ್ನಾದಿಂದ ತಮ್ಮ ತವರು ರಾಜ್ಯ ಮಧ್ಯಪ್ರದೇಶಕ್ಕೆ ಕಾಲ್ನಡಿಗೆ ಮೂಲಕ ಹೊರಟಿದ್ದರು. ನಡೆದು ದಣಿದು ರೈಲು ಹಳಿಗೆ ತಲೆ ಆನಿಸಿ ಮಲಗಿದ್ದವರು ರೈಲು ಹರಿದು ಸತ್ತಿದ್ದಾರೆ. ವಿಪರ್ಯಾಸ ಎಂದರೆ, ಇವರು ರಸ್ತೆಯ ಮೂಲಕ ನಡೆದು ಹೋದರೆ ಪೊಲೀಸರು ತಡೆಯುತ್ತಾರೆಂಬ ಭಯದಿಂದ ರೈಲು ಹಳಿಯಲ್ಲಿ […]

Read More

ಕೈಗಾರಿಕಾ ವಿಕೇಂದ್ರೀಕರಣವೇ ಮದ್ದು

16 ಕಾರ್ಮಿಕರ ಬದುಕು ರೈಲಿನಡಿ ಸಿಲುಕಿ ಅಪ್ಪಚ್ಚಿ – ಕಾಲ್ನಡಿಗೆಯಲ್ಲಿ ತವರಿಗೆ ಸಾಗುತ್ತಿದ್ದ ವಲಸಿಗರು ಔರಂಗಾಬಾದ್: ಲಾಕ್‌ಡೌನ್‌ನಿಂದ ಕೆಲಸವಿಲ್ಲದೆ ಹತಾಶರಾಗಿ ಹೇಗಾದರೂ ಮಾಡಿ ತವರು ಸೇರಿಕೊಳ್ಳುವ ಪ್ರಯತ್ನವಾಗಿ ಕಾಲ್ನಡಿಗೆಯಲ್ಲಿ ಹೊರಟಿದ್ದ 16 ವಲಸೆ ಕಾರ್ಮಿಕರ ಬದುಕು ದಾರುಣ ಅಂತ್ಯ ಕಂಡಿದೆ. ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯ ಜಲ್ನಾದಲ್ಲಿ ಉಕ್ಕಿನ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಅವರು, ಮಧ್ಯಪ್ರದೇಶಕ್ಕೆ ಸಾಗುತ್ತಿದ್ದಾಗ ಗುರುವಾರ ರಾತ್ರಿ ಔರಂಗಾಬಾದ್‌ನ ಭುಸವಾಲ್‌ನ ಕಾರ್ಮಾಡ್ ಎಂಬಲ್ಲಿ ಸುಸ್ತಾಯಿತು ಎಂದು ರೈಲು ಹಳಿಗೆ ತಲೆಯಾನಿಸಿ ಮಲಗಿದ್ದರು. ಈ ವೇಳೆ ಬೆಳಗ್ಗೆ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top