ಚೀನಾ ಅವಲಂಬನೆ ತಗ್ಗಿಸೋಣ

ಅಮೆರಿಕ, ಜಪಾನ್ ಸೇರಿ ಅನೇಕ ರಾಷ್ಟ್ರಗಳು ಚೀನಾದ ಅವಲಂಬನೆಯನ್ನು ಗಣನೀಯವಾಗಿ ಕಡಿತಗೊಳಿಸಲು ನಿರ್ಧರಿಸಿವೆ. ಕೋವಿಡ್-19 ಬಿಕ್ಕಟ್ಟು ಚೀನಾಗೆ ದುಬಾರಿಯಾಗಿ ಪರಿಣಮಿಸುವ ನಿರೀಕ್ಷೆ ಇದೆ. ಇಂಥ ಸನ್ನಿವೇಶದಲ್ಲಿ ಚೀನಾಕ್ಕೆ ಪರ್ಯಾಯವಾಗಿ ಭಾರತ ಹೊಸ ಅವಕಾಶಗಳನ್ನು ತನ್ನದಾಗಿಸಿಕೊಂಡು, ಗಣನೀಯ ಬೆಳವಣಿಗೆಯನ್ನು ಸಾಧಿಸುವ ನಿರೀಕ್ಷೆ ಇದೆ. ವಿಶ್ವದ ಬಹುತೇಕ ರಾಷ್ಟ್ರಗಳು ಚೀನಾವನ್ನು ‘ಜಗತ್ತಿನ ಉತ್ಪಾದನೆಯ ಕಾರ್ಖಾನೆ’ ಎಂದು ಸಂತಸದಿಂದ ಕರೆಯುತ್ತಿತ್ತು. ನಾನಾ ರಾಷ್ಟ್ರಗಳು ಚೀನಾದ ಅಗ್ಗದ ಮಾಲುಗಳಿಂದ ಸಂಸ್ಕರಿತ, ಉತ್ತಮ ದರ್ಜೆಯ ಪ್ರಾಡಕ್ಟ್‌ಗಳ ತನಕ ಎಲ್ಲವನ್ನೂ ಸ್ವೀಕರಿಸುತ್ತಿತ್ತು. ವ್ಯಾಪಾರದ ಮೂಲಕ ಚೀನಾ […]

Read More

ಆನ್‌ಲೈನ್ ವಂಚನೆಗೆ ಬಲಿಯಾಗದಿರಿ – ವಿದೇಶಿ ಆ್ಯಪ್‌ಗಳನ್ನು ಬಳಸುವಾಗ ಎಚ್ಚರವಿರಬೇಕು

ಒಂದು ಕಡೆ ಹೊರಗೆ ಬಂದರೆ ಕೊರೊನಾ ವೈರಸ್‌ನ ಭಯ. ಇನ್ನೊಂದು ಮನೆಯೊಳಗೇ ಇದ್ದರೂ ಆನ್‌ಲೈನ್‌ನಲ್ಲಿ ವಂಚಕರ ಸುಲಿಗೆಗೆ ತುತ್ತಾಗುವ ಆತಂಕ. ಇದು ಪ್ರಜೆಗಳ ಸದ್ಯದ ಸ್ಥಿತಿ! ಚೀನಾ ಮೂಲದ ‘ಜೂಮ್’ ಎಂಬ ಆ್ಯಪ್ ಅನ್ನು ಬಳಸುವವರು ಅದನ್ನು ಕೈಬಿಡುವುದು ಅಥವಾ ಹುಷಾರಾಗಿರುವುದು ಅಗತ್ಯ ಎಂದು ಕೇಂದ್ರ ಸರಕಾರ ಸೂಚಿಸಿದೆ. ಜೂಮ್‌ನ ಹಲವು ಭಾರತೀಯ ಬಳಕೆದಾರರ ಪಾಸ್‌ವರ್ಡ್‌ಗಳು ಹ್ಯಾಕ್ ಆಗಿರುವುದು ಹಾಗೂ ಕಾನ್ಫರೆನ್ಸ್ ಕರೆಯ ನಡುವೆ ಹ್ಯಾಕ್ ಆಗಿರುವುದು ಕಂಡುಬಂದ ನಂತರ ಸರಕಾರದ ಈ ಸೂಚನೆ ಬಂದಿದೆ. ಜೂಮ್‌ನ […]

Read More

ಪ್ರಜೆಗಳ ವರ್ತನೆಯೇ ನಿರ್ಣಾಯಕ – ಸೋಂಕು ಮುಕ್ತಗೊಳ್ಳಲು ಎಲ್ಲರೂ ಸಹಕರಿಸಿ ​

ಕೊರೊನಾ ವೈರಸ್‌ ಹರಡುವಿಕೆಯನ್ನು ತಡೆಗಟ್ಟಲು ವಿಧಿಸಲಾದ ಮೂರು ವಾರಗಳ ಮೊದಲ ಲಾಕ್‌ಡೌನ್‌ ಮುಗಿದು ಈಗ ಮೇ.3ರವರೆಗೆ ಎರಡನೇ ಹಂತದ ನಿರ್ಬಂಧ ವಿಧಿಸಲಾಗಿದೆ. ಕೊರೊನಾ ಸೋಂಕು ಹರಡಿರುವ ಇತರ ಹಲವು ದೇಶಗಳಿಗೆ ಹೋಲಿಸಿದರೆ, ಲಾಕ್‌ಡೌನ್‌ ಅವಧಿಯಲ್ಲಿ ಸೋಂಕಿನ ಪ್ರಮಾಣವನ್ನು ಸಾಕಷ್ಟು ಪರಿಣಾಮಕಾರಿಯಾಗಿಯೇ ತಡೆಗಟ್ಟಲಾಗಿದೆ. ಸೋಂಕುಗಳು ಮಿತಿ ಮೀರಿ ಹೋಗದಂತೆ ಇದು ಸಹಕರಿಸಿದೆ. ಆದರೆ ಈ ಲಾಕ್‌ಡೌನ್‌ ದುಷ್ಪರಿಣಾಮವಾಗಿ ಆರ್ಥಿಕತೆ ದೊಡ್ಡ ಹೊಡೆತ ತಿಂದಿದೆ. ಇದನ್ನು ಸರಿದೂಗಿಸಿಕೊಂಡು ಹೋಗಲು ಮುಂದಿನ ಅವಧಿಯಲ್ಲಿ ಲಾಕ್‌ಡೌನ್‌ನ ಕೆಲವು ಉಪಕ್ರಮಗಳನ್ನು ಸಡಿಲಗೊಳಿಸುವ ಚಿಂತನೆಗೆ ಕೇಂದ್ರ […]

Read More

ಕೊಲ್ಲಿಯಲ್ಲಿರುವ 10 ಲಕ್ಷ ಭಾರತೀಯರಿಗೆ ಉದ್ಯೋಗ ನಷ್ಟ ಭೀತಿ

– ವಿಮಾನಯಾನ ಶುರುವಾದ ಕೂಡಲೇ ಮರಳಲು ಕಂಪನಿಗಳ ಸೂಚನೆ – ಕೆಲವು ಉದ್ಯಮಿಗಳೂ ಅತಂತ್ರ – ವಿಜಯ ಕೋಟ್ಯಾನ್‌, ಮಂಗಳೂರು ​​ಕೊರೊನಾ ಮಹಾಮಾರಿ ದೇಶದಲ್ಲಿ ಕಾರ್ಮಿಕ ವಲಯವನ್ನು ಕಂಗಾಲುಗೊಳಿಸಿರುವಂತೆಯೇ ಭಾರತದಿಂದ ಕೊಲ್ಲಿ ರಾಷ್ಟ್ರಗಳಿಗೆ ಹೋಗಿ ದುಡಿಯುತ್ತಿರುವ ಕಾರ್ಮಿಕ ವರ್ಗವನ್ನೂ ಚಿಂತೆಗೀಡು ಮಾಡಿದೆ. ಒಂದು ಮೂಲದ ಪ್ರಕಾರ ಅಲ್ಲಿರುವ ಸುಮಾರು 10 ಲಕ್ಷ ಭಾರತೀಯರು ಉದ್ಯೋಗ ಕಳೆದುಕೊಳ್ಳುವ ಅಪಾಯದಲ್ಲಿದ್ದಾರೆ. ವಿದೇಶಕ್ಕೆ ಹೋಗಿರುವ ಭಾರತೀಯರಲ್ಲಿ ಶೇ. 30 ಮಂದಿ ಅರಬ್‌ ರಾಷ್ಟ್ರಗಳಾದ ಕುವೈಟ್‌, ಒಮಾನ್, ಬಹರೈನ್, ಕತಾರ್‌, ಸೌದಿ, ಯುಎಇ […]

Read More

ಲಾಕ್‌ಡೌನ್‌: ಸೋಂಕು ಇಳಿಸದಿದ್ದರೆ ಭಾರತ ತ್ರಿಶಂಕು

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಘೋಷಿಸಿದ ಮೂರು ವಾರಗಳ ಲಾಕ್‌ಡೌನ್‌ ಅನ್ನು ಭಾರತ ಮುಗಿಸಿದೆ. ಮೇ 3ರವರೆಗೆ ಮತ್ತೆ ವಿಸ್ತರಿಸಲಾಗಿದೆ. ಈ ನಡುವೆ, ಲಾಕ್‌ಡೌನ್‌ನಿಂದ ಭಾರತಕ್ಕೆ ಆದ ಪ್ರಯೋಜನ ಏನು? ಲಾಕ್‌ಡೌನ್‌ ಮಾಡದಿದ್ದರೆ ಏನಾಗುತ್ತಿತ್ತು? ಮೂರು ವಾರಗಳಿಂದ ಲಾಕ್‌ಡೌನ್‌ ಅನುಭವಿಸುತ್ತಿರುವ ಭಾರತ ಮತ್ತೂ ಹದಿನೆಂಟು ದಿನಗಳ ಲಾಕ್‌ಡೌನ್‌ಗೆ ಒಳಪಟ್ಟಿದೆ. ಈ ಅವಧಿಯಲ್ಲಿ, ಹೊಸ ಕೋವಿಡ್‌-19 ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ಕೇರಳ ಕೊರೊನಾ ವೈರಸ್‌ನ್ನು ತಡೆಗಟ್ಟುವುದು ಹೇಗೆ ಎಂಬುದಕ್ಕೆ ಮಾದರಿಯಾಗಿ ಕಾರ್ಯ ನಿರ್ವಹಿಸಿದೆ. ಮಧ್ಯಪ್ರದೇಶ, ಮಹಾರಾಷ್ಟ್ರಗಳಲ್ಲಿ ಲಾಕ್‌ಡೌನ್‌ […]

Read More

ಈ ರೀತಿಯ‌ ಅಪಪ್ರಚಾರ, ಕಿರುಕುಳ ಸರಿಯೆ?

ಕೆಲ ಸಂದರ್ಭಗಳಲ್ಲಿ ವಿನಾಕಾರಣ ಕಿರಿಕಿರಿ,‌ ತೊಂದರೆ ಅನುಭವಿಸಬೇಕಾಗಿ ಬರುತ್ತದೆ. ಕೆಲ ವರ್ಷಗಳ ಹಿಂದಿನ ಅನುಭವ. ಈ ಹಿಂದೆ ನಾನು ವಿಜಯವಾಣಿ, ದಿಗ್ವಿಜಯ ನ್ಯೂಸ್ ಸಂಪಾದಕನಾಗಿದ್ದಾಗ ರಮಜಾನ್ ಹಬ್ಬದಂದು ಓರ್ವ ಪ್ರಬುದ್ಧ ಲೇಖಕರು ಬರೆದ ಉತ್ತಮ ಲೇಖನ ಪ್ರಕಟಿಸಿದ್ದೆವು. ಪುಟ ವಿನ್ಯಾಸ ಮಾಡುವಾಗ ಲೇಖನ ಗಮನ ಸೆಳೆಯುವಂತೆ ಮಾಡಲು,‌ ಪುಟದ ಅಂದ ಹೆಚ್ಚಿಸಲು ನನ್ನ ಆಗಿನ ಸಹೋದ್ಯೋಗಿಗಳು ಒಂದು ಸಾಂದರ್ಭಿಕ ಚಿತ್ರ ಬಳಸಿದ್ದರು. ಹಾಗೆ ದೇವರ ಚಿತ್ರ ಬಳಸುವುದು ನಿಷಿದ್ಧ ಎಂಬ ಮಾಹಿತಿ ಕೊರತೆ ನಮ್ಮ‌ ಸಹೋದ್ಯೋಗಿಗಳಿಗೆ ಇತ್ತು. […]

Read More

ಕೊರೊನಾ ಸೋಂಕು ನಿಯಂತ್ರಣ: ಸಣ್ಣ ನಗರಗಳ ದೊಡ್ಡ ಮಾದರಿ

ಕೆಲವು ದೊಡ್ಡ ನಗರಗಳು ಕೋವಿಡ್‌-19 ಕಾಟವನ್ನು ತಡೆಯಲಾಗದೆ ಏದುಸಿರು ಬಿಡುತ್ತಿದ್ದರೆ, ಕೆಲವು ಸಣ್ಣ ಪಟ್ಟಣಗಳು ಅತ್ಯಂತ ಯಶಸ್ವಿಯಾಗಿ ಕೊರೊನಾ ಹಾವಳಿಯನ್ನು ಎದುರಿಸಿ ನಿಂತು ಮುಗುಳುನಗೆ ಬೀರುತ್ತಿವೆ. ಆ ನಗರಗಳು ಯಾವುವು, ಅವು ಹೇಗೆ ಸೋಂಕನ್ನು ಬಾಗಿಲಾಚೆ ನಿಲ್ಲಿಸಿವೆ? ಒಂದು ತಿಂಗಳ ಹಿಂದೆ ಕೋವಿಡ್‌ ಸೋಂಕಿನ ಕೆಂಪು ವಲಯ ಅಂತಲೇ ಗುರುತಿಸಲಾಗಿದ್ದ ರಾಜಸ್ಥಾನದ ಭಿಲ್ವಾರಾ ನಗರದ ಇಂದಿನ ಚಿತ್ರಣವೇ ಬೇರೆ. ಅಲ್ಲಿದ್ದ 28 ಕೋವಿಡ್‌ ಸೋಂಕು ಪಾಸಿಟಿವ್‌ ಪ್ರಕರಣಗಳಲ್ಲಿ 25 ಮಂದಿ ಗುಣಮುಖರಾಗಿದ್ದಾರೆ. ಇಬ್ಬರು ಮೃತಪಟ್ಟಿದ್ದಾರೆ. ಭಿಲ್ವಾರಾದಂತೆ ಸೋಂಕು […]

Read More

ಕುಡಿಯುವ ನೀರಿನ ಆತಂಕ: ಸಾಂಕ್ರಾಮಿಕಗಳ ತಡೆಗೆ ಶುದ್ಧ ನೀರು ಅಗತ್ಯ

ಕೊರೊನಾ ಸೋಂಕನ್ನು ಎದುರಿಸಲು ರಾಜ್ಯಾಡಳಿತ ಸಮರೋಪಾದಿಯಲ್ಲಿ ಸಜ್ಜಾಗಿದೆ. ಸರಕಾರದ ಈ ಸನ್ನದ್ಧತೆಯನ್ನು ನಾವು ಶ್ಲಾಘಿಸಲೇಬೇಕು. ಆರೋಗ್ಯ ಸೇವೆ, ಗೃಹ ಸಚಿವಾಲಯ ಎಲ್ಲವೂ ಕೊರೊನಾ ಸೋಂಕಿನ ಹಿಂದೆ ಬಿದ್ದಿವೆ. ಒಟ್ಟಾರೆ ಆಡಳಿತವೇ ಕೋವಿಡ್‌ ಕೇಂದ್ರಿತವಾಗಿದೆ ಎಂದರೂ ತಪ್ಪಿಲ್ಲ. ಈ ಮಧ್ಯೆ ಇನ್ನೊಂದು ಮುಖ್ಯ ವಿಚಾರ ಹಿನ್ನೆಲೆಗೆ ಸರಿದಿದೆ – ಕುಡಿಯುವ ನೀರು. ಪ್ರತಿಬಾರಿ ಬೇಸಿಗೆ ಬಂದಾಗಲೂ ಈ ವಿಚಾರ ಮುನ್ನೆಲೆಗೆ ಬರುತ್ತದೆ. ಯಾಕೆಂದರೆ ಸಮಸ್ಯೆ ಬಿಗಡಾಯಿಸುವುದೇ ಆಗ. ಈ ಬಾರಿ ಪೂರ್ವಸಿದ್ಧತೆ ಇಲ್ಲದ ಕಾರಣ ಬಿರುಬೇಸಿಗೆಯ ಕುಡಿಯುವ ನೀರಿನ […]

Read More

ಅಭಿವೃದ್ಧಿಯ ದಿಕ್ಸೂಚಕ ಡಾ. ಅಂಬೇಡ್ಕರ್

ಅಭಿವೃದ್ಧಿಯ ದಿಕ್ಸೂಚಕ ಡಾ. ಅಂಬೇಡ್ಕರ್- ದೇಶದ ವೈವಿಧ್ಯಮಯ ಕ್ಷೇತ್ರಗಳಿಗೆ ಬಾಬಾಸಾಹೇಬರ ಅಮೂಲ್ಯ ಕಾಣಿಕೆ – ಶ್ರೀಧರ ಪ್ರಭು ಸಾಮಾನ್ಯರಲ್ಲಿ ಮಾತ್ರವಲ್ಲ ಸಂಶೋಧನಾ ವಲಯಗಳಲ್ಲಿಯೂ ಬಾಬಾ ಸಾಹೇಬರ ವ್ಯಕ್ತಿತ್ವ ಮತ್ತು ಚಿಂತನೆಯ ಪರಿಚಿತ ಆಯಾಮಗಳೇ ಹೆಚ್ಚು ಪ್ರಚಲಿತದಲ್ಲಿವೆ. ವರ್ತಮಾನದ ಸಂದರ್ಭದಲ್ಲಿ ನಮ್ಮ ಅಧ್ಯಯನದ ಹರಿವನ್ನು ವಿಸ್ತರಿಸಿಕೊಳ್ಳುವ ಗಂಭೀರ ಅಗತ್ಯತೆಯಿದೆ. ದೇಶದ ವೈವಿಧ್ಯಮಯ ಕ್ಷೇತ್ರಗಳಿಗೆ ಅಂಬೇಡ್ಕರ್ ನೀಡಿದ ಕಾಣಿಕೆಗಳ ಬಗ್ಗೆ ಆಮೂಲಾಗ್ರ ಅಧ್ಯಯನ ನಡೆಯಬೇಕಿದೆ. 1942-46ರವರೆಗೆ ವೈಸರಾಯ್ ಕಾರ್ಯಕಾರಿ ಪರಿಷತ್ತಿನ (ಇಂದಿನ ಕೇಂದ್ರ ಮಂತ್ರಿಮಂಡಲಕ್ಕೆ ಸಮನಾದ್ದು) ಸದಸ್ಯರಾಗಿದ್ದ ಅಂಬೇಡ್ಕರ್ ಕಾರ್ಮಿಕ […]

Read More

ಈ ಹೊತ್ತಿನ ಎಲ್ಲ ಸವಾಲುಗಳಿಗೆ ಅಂಬೇಡ್ಕರ್ ಪರಿಹಾರ

ಈ ಹೊತ್ತಿನ ಎಲ್ಲ ಸವಾಲುಗಳಿಗೆ ಅಂಬೇಡ್ಕರ್ ಪರಿಹಾರ – ದಲಿತರು ಮತ ಅಸವನ್ನು ಸರಿಯಾಗಿ ಬಳಸಿಕೊಳ್ಳದ ಹೊರತು ಅಂಬೇಡ್ಕರ್ ಬಯಸಿದ ಸ್ವಾತಂತ್ರ್ಯ ಸಿಗದು. – ಬಿ. ಸೋಮಶೇಖರ್.   ಸಾವಿರಾರು ಶ್ರೇಷ್ಠ ವ್ಯಕ್ತಿಗಳು ಜಗತ್ತಿನ ಇತಿಹಾಸ ನಿರ್ಮಿಸಿದ್ದಾರೆ. ಒಂದು ದೇಶದ ಇತಿಹಾಸವನ್ನು ನೂರಾರು ಮಂದಿ ಶ್ರೇಷ್ಠ ವ್ಯಕ್ತಿಗಳು ನಿರ್ಮಾಣ ಮಾಡುತ್ತಾರೆ. ಇಂಥ ಇತಿಹಾಸ ಶಿಲ್ಪಿಗಳಲ್ಲಿ ಹೆಚ್ಚಿನವರು ನಮಗೆ ಇತಿಹಾಸದ ಪುಸ್ತಕಗಳನ್ನು ಓದುವಾಗ ನೆನಪಿಗೆ ಬರುತ್ತಾರೆ, ಮತ್ತೆ ಮರೆತುಹೋಗುತ್ತಾರೆ. ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಇದಕ್ಕೊಂದು ಅಪವಾದ. ಅವರು ಪ್ರಜ್ಞಾ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top