ಬ್ಯಾಂಕ್‌ಗಳ ಸಂಕಷ್ಟಕ್ಕೂ ಬಜೆಟ್‌ ಸಂಕಟಕ್ಕೂ ಸಂಬಂಧವಿದೆ

ಬ್ಯಾಂಕ್‌ಗಳ ಸಂಕಷ್ಟಕ್ಕೂ ಬಜೆಟ್‌ ಸಂಕಟಕ್ಕೂ ಸಂಬಂಧವಿದೆ ಭಾರತದ ಹಣಕಾಸು ಕ್ಷೇತ್ರದಲ್ಲಿ ಉಂಟಾಗಿರುವ ತಲ್ಲಣಕ್ಕೆ ಬಿಗಿ ನಿಯಂತ್ರಣ ವ್ಯವಸ್ಥೆ ರೂಪಿಸುವುದೊಂದೇ ಪರಿಹಾರ – ಹರಿಪ್ರಕಾಶ್‌ ಕೋಣೆಮನೆ ಯೆಸ್‌ ಬ್ಯಾಂಕ್‌ ಸಂಕಷ್ಟದ ಬೆಳವಣಿಗೆಗೂ ಕರ್ನಾಟಕ ಸರಕಾರದ ಬಜೆಟ್‌ಗೂ ನೇರವಾಗಿ ಯಾವುದೇ ಸಂಬಂಧ ಇಲ್ಲ. ಆದರೆ ಆ ಎರಡೂ ವಿದ್ಯಮಾನಗಳ ನಡುವೆ ಕೆಲ ಸಾಮ್ಯತೆಗಳಿರುವುದು ಮಾತ್ರ ನಿಜ. ಯೆಸ್‌ ಬ್ಯಾಂಕ್‌ ದಿವಾಳಿ ಹಾದಿಯಲ್ಲಿ ದಾಪುಗಾಲಿಟ್ಟಿರುವುದು ಬಹಳ ಸ್ಪಷ್ಟವಾಗಿ ಗೋಚರಿಸುತ್ತಿದೆ. ಹಾಗೆಯೇ ದೇಶ ಎದುರಿಸುತ್ತಿರುವ ಆರ್ಥಿಕ ಮುಗ್ಗಟ್ಟಿನ ಪರಿಣಾಮ ರಾಜ್ಯ ಸರಕಾರದ ಕಾರ್ಯನಿರ್ವಹಣೆಯ […]

Read More

ಪಾಕಿಸ್ತಾನದ ಪರ ಅದೇಕೆ ಇಷ್ಟೊಂದು ಪ್ರೀತಿ!

ಈ ಅಪಾಯಕಾರಿ ಪಿಡುಗಿಗೆ ಸಹಾನುಭೂತಿ ತೋರುವುದನ್ನು ನಿಲ್ಲಿಸಿದರೆ ಅದೇ ಪರಿಹಾರ ಪಾಕಿಸ್ತಾನದ ಪರ ಅದೇಕೆ ಇಷ್ಟೊಂದು ಪ್ರೀತಿ! ‘ಪಾಕಿಸ್ತಾನ್‌ ಜಿಂದಾಬಾದ್‌’ ಎಂದು ಘೋಷಣೆ ಕೂಗುವ ಪ್ರವೃತ್ತಿ ಕೊರೋನಾ ವೈರಸ್‌ ರೀತಿಯಲ್ಲಿಹಬ್ಬುತ್ತಿದೆ. ರಾಷ್ಟ್ರದ ಸಮಗ್ರತೆ ಮತ್ತು ಏಕತೆಯ ದೃಷ್ಟಿಯಿಂದ ಇದು ಖಂಡಿತಕ್ಕೂ ಒಳ್ಳೆಯ ಬೆಳವಣಿಗೆಯಲ್ಲ. ಈ ವಿಷಬೀಜ ಮೊಳಕೆಯೊಡೆದದ್ದು ದಿಲ್ಲಿಯ ಜೆಎನ್‌ಯು ಕ್ಯಾಂಪಸ್‌ನಿಂದ ಎನ್ನುತ್ತಾರೆ. ಅದಕ್ಕೆ ಪುರಾವೆಗಳೂ ಸಿಗುತ್ತಿವೆ. ಹಲವು ವರ್ಷಗಳಿಂದ ಸುಪ್ತವಾಗಿ ಪ್ರವಹಿಸಿ ಗಟ್ಟಿಗೊಳ್ಳುತ್ತಲಿದ್ದ ಆ ಮಾನಸಿಕತೆ ಕೆಲ ವರ್ಷಗಳ ಹಿಂದೆ ಬಹಿರಂಗ ಸ್ವರೂಪ ಪಡೆದುಕೊಂಡಿತು. ಜೆಎನ್‌ಯು […]

Read More

ಪೌರತ್ವ ಕಾಯಿದೆ : ಅಪಾಯ ಬಿತ್ತಿ ಬೆಳೆದ ಅರ್ಧಸತ್ಯಗಳು

ಪೌರತ್ವ ಕಾಯಿದೆ : ಅಪಾಯ ಬಿತ್ತಿ ಬೆಳೆದ ಅರ್ಧಸತ್ಯಗಳು ಜತನದಿಂದ ಕಾಪಾಡಿಕೊಂಡು ಬಂದ ಮತೀಯ ಸಾಮರಸ್ಯಕ್ಕೆ ಪೆಟ್ಟು, ದೇಶದ ಪ್ರತಿಷ್ಠೆಗೆ ಘಾಸಿ ಮಾಡಿದ ಅಶಾಂತಿ ಭಾರತದ ಜನತಂತ್ರಾತ್ಮಕ ಗಣರಾಜ್ಯ ಎಂದೂ ಕೂಡ ಬನಾನಾ ರಿಪಬ್ಲಿಕ್‌ ಆಗಲು ಸಾಧ್ಯವೇ ಇಲ್ಲ. ಈ ಅದಮ್ಯ ಆತ್ಮವಿಶ್ವಾಸಕ್ಕೆ ಕಾರಣ ನಮ್ಮ ಶ್ರೇಷ್ಠ ಸಂವಿಧಾನ. ಜಗತ್ತಿನ 220 ದೇಶಗಳ ಪೈಕಿ 180 ಪ್ರಜಾತಂತ್ರ ದೇಶಗಳಲ್ಲಿರುವ ಶ್ರೇಷ್ಠ ಮಾದರಿಗಳನ್ನು ಅಧ್ಯಯನ ನಡೆಸಿ, ರೂಪುಗೊಂಡಿರುವ ಸರ್ವಶ್ರೇಷ್ಠವಾದ ಸಂವಿಧಾನ ನಮ್ಮದು. ಹಾಗಾಗಿ ಇದು ಇಡೀ ಜಗತ್ತಿನಲ್ಲೇ ಅತ್ಯಂತ […]

Read More

ವೃತ್ತಿಪರತೆಯ ರುಜುವಾತಿಗೆ ರಸ್ತೆಗಳನ್ನು ನೋಡಿದರೆ ಸಾಕು!

ವೃತ್ತಿಪರತೆಯ ರುಜುವಾತಿಗೆ ರಸ್ತೆಗಳನ್ನು ನೋಡಿದರೆ ಸಾಕು! ರಸ್ತೆಯೆಂದರೆ ನಾಗರಿಕತೆಯ ಸಂಕೇತ ಎಂದ ಅರಸು ಮಾತು ನಮಗೆ ಅರ್ಥವಾಗುವುದು ಯಾವಾಗ..? ಕೆಲವೊಂದು ವ್ಯಕ್ತಿಗಳೇ ಹಾಗೆ! ಅವರಿಗೆ ಅವರೇ ಸಾಠಿ. ಅಂಥವರಿಗೆ ಪರ್ಯಾಯ ಸೃಷ್ಟಿಸುವುದು ಅಸಾಧ್ಯ ಮಾತು. ಅಟಲ್‌ ಬಿಹಾರಿ ವಾಜಪೇಯಿ, ರಾಮಕೃಷ್ಣ ಹೆಗಡೆ, ದೇವೇಗೌಡರು, ಯಡಿಯೂರಪ್ಪ, ನಿತಿನ್‌ ಗಡ್ಕರಿ ಅವರನ್ನು ನೋಡಿದಾಗ ಈ ಹೇಳಿಕೆ ಎಷ್ಟು ಸಮಂಜಸ, ಪ್ರಾಕ್ಟಿಕಲ್‌ ಎಂಬುದು ಮನದಟ್ಟಾಗುತ್ತದೆ. ಮುತ್ಸದ್ದಿ(ಸ್ಟೇಟ್ಸ್‌ಮನ್‌)ತನದ ಪ್ರಸ್ತಾಪ ಬಂದರೆ ದಿವಂಗತ ವಾಜಪೇಯಿ ಅವರನ್ನು ಬಿಟ್ಟು ಬೇರೆ ಹೆಸರು ಕಣ್ಣಮುಂದೆ ಬರಲು ಸಾಧ್ಯವೇ ಇಲ್ಲ. […]

Read More

ಗುಡ್‌ ಗವರ್ನೆನ್ಸ್‌ ಅಂದರೆ ಗ್ರಾಮವಾಸ್ತವ್ಯ ಮಾತ್ರವಾ? ತೆರಿಗೆ ಹಣದ ಬಳಕೆಯಲ್ಲಿ ವೃತ್ತಿಪರತೆ ಕಾಣಬೇಕಾದರೆ ತಮಿಳುನಾಡಿನ ರಸ್ತೆಗಳನ್ನು ನೋಡಬೇಕು

ಭಾರತದ ಮಟ್ಟಿಗೆ ಗುಡ್‌ ಗವರ್ನನ್ಸ್‌ ಪದಪ್ರಯೋಗವನ್ನು ಅಧಿಕೃತವಾಗಿ ಪರಿಚಯ ಮಾಡಿ ಆರು ವರ್ಷ ಕಳೆದಿದೆ. 2014ರ ಡಿಸೆಂಬರ್‌ 23ರಂದು ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ-1 ಸರಕಾರ ಪಂಡಿತ್‌ ಮದನಮೋಹನ ಮಾಳವೀಯ ಹಾಗೂ ಮಾಜಿ ಪ್ರಧಾನಿ, ಮಹಾನ್‌ ಮುತ್ಸದ್ದಿ ಅಟಲ್‌ ಬಿಹಾರಿ ವಾಜಪೇಯಿ ಅವರಿಗೆ ದೇಶದ ಅತ್ಯುನ್ನತ ಪುರಸ್ಕಾರವಾದ ಭಾರತ ರತ್ನ ಪ್ರಶಸ್ತಿ ಘೋಷಿಸಿತು. ಅದೇ ವೇಳೆ ಸರಕಾರ ಇನ್ನೊಂದು ಮಹತ್ವದ ತೀರ್ಮಾನ ಪ್ರಕಟಿಸಿತು. ಅದೇ ಗುಡ್‌ ಗವರ್ನನ್ಸ್‌ ಡೇ. ಎ.ಬಿ.ವಾಜಪೇಯಿ ಅವರ ಹುಟ್ಟಿದ ದಿನವಾದ ಡಿ.25ನ್ನು ಗುಡ್‌ […]

Read More

ಮರಣವೇ ದಂಡನೆ, ಹಾಗಂತ ಕೊಲ್ಲುವುದು ಪೊಲೀಸರ ಕೆಲಸವಲ್ಲ

ಇತ್ತೀಚಿನ ಕೆಲ ರೇಪ್‌ ಪ್ರಕರಣಗಳನ್ನು ಉಲ್ಲೇಖಿಸಿ ರಾಹುಲ್‌ ಗಾಂಧಿ ರೇಪ್‌ ಇನ್‌ ಇಂಡಿಯಾ ಎಂಬ ಹೊಸ ಘೋಷವಾಕ್ಯ ಮೊಳಗಿಸಿದ್ದಾರೆ. ಹಾಗೆಯೇ ಸಂಸತ್ತಿನ ಒಪ್ಪಿಗೆ ಪಡೆದ ಪೌರತ್ವ ತಿದ್ದುಪಡಿ ಕಾಯಿದೆ ವಿವಾದದ ಸ್ವರೂಪಕ್ಕೆ ತಿರುಗುತ್ತಿದೆ. ಈ ಎರಡು ಮಹತ್ವದ ವಿಷಯಗಳ ತುಲನಾತ್ಮಕ ಅವಲೋಕನ ಇಲ್ಲಿದೆ. ಹೈದರಾಬಾದ್‌ನ ಪಶುವೈದ್ಯೆ ಮೇಲಿನ ಅತ್ಯಾಚಾರ ಘಟನೆ ದೇಶವನ್ನು ಬೆಚ್ಚಿ ಬೀಳಿಸಿದೆ. ಅತ್ಯಾಚಾರ ಎಸಗಿದ ಕಿರಾತಕರನ್ನು ಕಠಿಣಾತಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಇಡೀ ದೇಶವೇ ಏಕ ಕಂಠದಿಂದ ಆಗ್ರಹಿಸಿದೆ. ಹಾಗಂದ ಮಾತ್ರಕ್ಕೆ ವಿಚಾರಣಾಧೀನ ಕೈದಿಗಳಾಗಿರುವ […]

Read More

ಅಮಿತಾಬ್‌ ಎಂಬ ಜೀವಂತ ದಂತಕತೆ

ಸಿನಿಮಾ ಕೂಡ ಅಮಿತಾಭ್‌ಗೆ ಏಕಾಏಕಿ ದಕ್ಕಿದ್ದಲ್ಲ. ಅವರಿಗೆ 30 ವರ್ಷ ಆಗುವ ಹೊತ್ತಿಗೆ ಒಂದಲ್ಲ, ಎರಡಲ್ಲ ಸತತ 12 ಸಿನಿಮಾಗಳು ಫ್ಲಾಪ್‌ ಆದವು. ಅಮಿತಾಭ್‌ ಬಚ್ಚನ್‌ ಅಂದ್ರೆ ಛಲ, ಸಾಹಸ, ಸ್ಫೂರ್ತಿ ಮತ್ತು ಒಂದು ಯಶಸ್ವಿ ಮಾದರಿಯ(ಬ್ರಾಂಡ್‌) ಸಂಕೇತ, ಈ ಎಲ್ಲವುಗಳ ಬಹುದೊಡ್ಡ ರೂಪಕ. ಬಚ್ಚನ್‌ ಜೀವನದ ನಾನಾ ಮಜಲುಗಳ ಮೇಲೆ ಒಮ್ಮೆ ಕಣ್ಣಾಡಿಸಿದರೆ, ಎಂಥವರಿಗೂ ಇದು ಮನವರಿಕೆ ಆಗದೆ ಇರದು. ತನ್ನ ಜೀವಿತಾವಧಿಯಲ್ಲೇ ದಂತಕತೆಯಾದ ವ್ಯಕ್ತಿ ನಮ್ಮ ನಡುವೆ ಯಾರಾದರೂ ಇದ್ದರೆ ಅದು ಅಮಿತಾಭ್‌ ಮಾತ್ರ ಎಂದು […]

Read More

ಕಾಂಗ್ರೆಸ್ ಗೆ ಹೊಡೆತ ನೀಡಿದ ಮೋದಿ ಸರ್ಕಾರದ ಕಠಿಣ ನಿರ್ಧಾರಗಳು

ಬಹುನಿರೀಕ್ಷಿತ ಗುಜರಾತ್ ಮತ್ತು ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಹಿಮಾಚಲದಲ್ಲಿ ಗರಿಷ್ಠ ಸ್ಥಾನ ಗಳಿಸಿ, ಗುಜರಾತಿನಲ್ಲಿ ಪ್ರಯಾಸ ಪಟ್ಟು ಬಿಜೆಪಿ ಅಧಿಕಾರವನ್ನು ಹಿಡಿದಿದೆ. ಇಲ್ಲಿ ಆರಂಭವಾಗುವ ಮೊದಲ ಲೆಕ್ಕಾಚಾರ ಈ ಜಿದ್ದಾಜಿದ್ದಿನಲ್ಲಿ ಗೆದ್ದವರು ಯಾರು? ಸೋತವರು ಯಾರು? ಎಂಬುದು.   ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಥಾನಗಳನ್ನು ಗೆದ್ದು ಸಂಖ್ಯಾಬಲ ಹೆಚ್ಚಿಸಿಕೊಂಡಿರುವುದು ನಿಜ. ಆದರೂ ಶತಾಯಗತಾಯ ಅಧಿಕಾರ ಹಿಡಿಯುವ ಮಹತ್ವಾಕಾಂಕ್ಷೆಯೊಂದಿಗೆ ತನ್ನೆಲ್ಲ ಪ್ರತಿಷ್ಠೆಯನ್ನು ಪಣಕ್ಕಿಟ್ಟು, ತರಹೇವಾರಿ ಹೊಂದಾಣಿಕೆಗಳನ್ನು ಮಾಡಿಕೊಂಡು ಸೆಣೆಸಿದರೂ ಅಧಿಕಾರದ ಕನಸು ಕೈಗೂಡಲಿಲ್ಲ ಎಂಬುದೂ […]

Read More

‘ಹೊಗಳಿಕೆಯ ಹೊನ್ನಶೂಲಕೆ ಹೆದರುವೆ’

ಭಾಗ 2 ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಪಟ್ಟಾಭಿಷಿಕ್ತರಾಗಿ ಐವತ್ತು ವರ್ಷಗಳಾಗುತ್ತಿವೆ. ವಿಜಯವಾಣಿ ಹಾಗೂ ದಿಗ್ವಿಜಯ ನ್ಯೂಸ್ಪ್ರಧಾನ ಸಂಪಾದಕ ಹರಿಪ್ರಕಾಶ ಕೋಣೆಮನೆ ಅವರಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಹೆಗ್ಗಡೆಯವರು ಹಲವು ಸಂಗತಿಗಳ ಕುರಿತು ವಿವರವಾಗಿ ಮಾತನಾಡಿದ್ದಾರೆ. # ತಮ್ಮ ಸೇವೆಯ ಕಾರಣಕ್ಕೆ, ಧರ್ಮಸ್ಥಳದ ಕ್ಷೇತ್ರದ ಮಹಿಮೆಯ ಕಾರಣಕ್ಕೆ ಅಪಾರ ಹೊಗಳಿಕೆ ಕೇಳಿಬರುತ್ತಿರುತ್ತದೆ. ಇದನ್ನು ತಾವು ಹೇಗೆ ಸ್ವೀಕರಿಸುತ್ತೀರಿ? ಇಂತಹ ಹೊಗಳಿಕೆಗಳಿಂದ ಭಯವಾಗುತ್ತದೆ ಎಂದು ನಾನು ಯಾವಾಗಲೂ ಹೇಳುತ್ತಿರುತ್ತೇನೆ. ಸೇವೆಯ ಅವಕಾಶಗಳು ಸಾಕಷ್ಟಿವೆ. ಇನ್ನೂ ನೂರು ಕೆಲಸಗಳನ್ನು ನಾವು ಮಾಡಬಹುದು. ಕಳೆದ ಎರಡು ವರ್ಷದಿಂದ ಕೆರೆ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top