ಕೊರೊನಾ ವೈರಸ್ ಶಂಕಿತರ ಆರೋಗ್ಯ ತಪಾಸಣೆಗಾಗಿ ತೆರಳುತ್ತಿರುವ ವೈದ್ಯಕೀಯ ಸಿಬ್ಬಂದಿಯ ಮೇಲೆ ಕೆಲವರು ಗುಂಪುಗೂಡಿ ಹಲ್ಲೆ ನಡೆಸುತ್ತಿರುವ ಘಟನೆ ದೇಶದ ಕೆಲವು ಕಡೆಗಳಲ್ಲಿ ವರದಿಯಾಗಿದೆ. ಬೆಂಗಳೂರಿನ ಒಂದು ಬಡಾವಣೆಯಲ್ಲಿ ವೈದ್ಯಕೀಯ ತಪಾಸಣೆಗೆ ಹೋದ ಆಶಾ ಕಾರ್ಯಕರ್ತರ ಮೇಲೆ ಸ್ಥಳೀಯ ನಿವಾಸಿಗಳ ಗುಂಪು ಹಲ್ಲೆ ನಡೆಸಿದೆ. ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ನಿವಾಸಿಗಳ ತಪಾಸಣೆಗೆ ಬಂದಿದ್ದ ಆರೋಗ್ಯ ಸೇವೆ ಸಿಬ್ಬಂದಿಯನ್ನು ಸ್ಥಳೀಯರ ಗುಂಪು ಹಿಗ್ಗಾಮುಗ್ಗಾ ಥಳಿಸಿ ಓಡಿಸಿದೆ. ಮಧ್ಯಪ್ರದೇಶದ ಸಿಲಾವತ್ಪುರದಲ್ಲಿ, ಪಂಜಾಬ್ನ ಮೋಗಾ ಜಿಲ್ಲೆಯಲ್ಲಿ, ಉತ್ತರ ಪ್ರದೇಶದ ಮೀರತ್ನಲ್ಲೂ ಹೀಗೆ […]
Read More
ರೈತರನ್ನು ಕಾಡದಿರಲಿ ಲಾಕ್ಡೌನ್: ಬೆಲೆ ರೈತನಿಗೆ, ಬೆಳೆ ಗ್ರಾಹಕನಿಗೆ ತಲುಪಲಿ ದೇಶಾದ್ಯಂತ ಕೊರೊನಾ ಲಾಕ್ಡೌನ್ನಿಂದ ಕೃಷಿಕರು ಹೆಚ್ಚು ಸಂಕಷ್ಟಕ್ಕೆ ಸಿಲುಕಿದ್ದಾರೆ. ತಾವು ಬೆಳೆದ ಬೆಳೆಗಳನ್ನು ಮಾರಲು ಪಟ್ಟಣಗಳನ್ನು, ಮಾರುಕಟ್ಟೆಗಳನ್ನು ಅವಲಂಬಿಸಿದ ರೈತರು ಕಂಗಾಲಾಗಿದ್ದಾರೆ. ಅದರಲ್ಲೂ ಹೆಚ್ಚಿನ ಸಂಕಟ ಅನುಭವಿಸುತ್ತಿರುವವರು ಹಣ್ಣುಗಳು ಹಾಗೂ ತರಕಾರಿಯಂಥ ಬೇಗನೆ ಹಾಳಾಗಬಲ್ಲ ಪದಾರ್ಥಗಳನ್ನು ಬೆಳೆದ ತೋಟಗಾರಿಕೆ ರೈತರು. ಕಲ್ಲಂಗಡಿ ಬೆಳೆಗಾರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು, ಕೆಲವು ರೈತರು ಕಲ್ಲಂಗಡಿ, ದ್ರಾಕ್ಷಿ , ಟೊಮೇಟೊ ಮುಂತಾದ ಬೆಳೆಗಳನ್ನು ರಸ್ತೆಯಲ್ಲಿ ಸುರಿದು ಹೋಗಿರುವುದು ಪರಿಸ್ಥಿತಿಯ ತೀವ್ರತೆಯನ್ನು ಪ್ರತಿಬಿಂಬಿಸುತ್ತದೆ. […]
Read More
ದಿಲ್ಲಿಯ ನಿಜಾಮುದ್ದೀನ್ ತಬ್ಲಿಘ್-ಇ-ಜಮಾತ್ ಮಸೀದಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನೂರಾರು ಮಂದಿಗೆ ಕೊರೊನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿರುವುದು ದೇಶದ ಆತಂಕಕ್ಕೆ ಕಾರಣವಾಗಿದೆ. ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ, ಪಶ್ಚಿಮ ಬಂಗಾಳ, ಬಿಹಾರ ಹಾಗೂ ಇತರ ರಾಜ್ಯಗಳಿಗೆ ಸೇರಿದ ಸಾವಿರಾರು ಮಂದಿ ಜಮಾತ್ ಸಭೆಯಲ್ಲಿ ಭಾಗವಹಿಸಿ ವಾಪಸಾಗಿ ನಾನಾ ಕಡೆ ಸಂಚರಿಸಿರುವುದು ಆತಂಕ ಹೆಚ್ಚಾಗುವಂತೆ ಮಾಡಿದೆ. ತಬ್ಲಿಘ್-ಇ-ಜಮಾತ್ ಸಭೆಯಲ್ಲಿ ಭಾಗವಹಿಸಿ ವಾಪಸಾದ ಕರ್ನಾಟಕದ ಸಿರಾದ ವೃದ್ಧ, ಆಂಧ್ರ ಮತ್ತು ತೆಲಂಗಾಣದ ತಲಾ ಓರ್ವರು ಸೇರಿ ಒಟ್ಟು ಹತ್ತಕ್ಕೂ […]
Read More
ಉತ್ತರ ಭಾರತದ ನಾನಾ ಮೆಟ್ರೋ ನಗರಗಳಿಂದ ಹಳ್ಳಿಗಳ ಕಡೆಗೆ ದೊಡ್ಡ ಪ್ರಮಾಣದ ಮರು ವಲಸೆ ಆರಂಭವಾಗಿದೆ. ದಿನದ ಕೂಳು ಸಂಪಾದಿಸಲೆಂದು ನಗರಗಳಿಗೆ ಬಂದು ಕೂಲಿ ಮಾಡಿ ಹೊಟ್ಟೆಪಾಡು ನೋಡಿಕೊಳ್ಳುತ್ತಿದ್ದವರು, ನಾನಾ ಬಗೆಯಲ್ಲಿ ದಿನದ ಸಂಪಾದನೆಯನ್ನೇ ನೆಚ್ಚಿಕೊಂಡು ಇದ್ದವರು ಈಗ ಲಾಕ್ಡೌನ್ ಪರಿಣಾಮ ಸಂಪಾದನೆಗೆ ದಾರಿ ಕಾಣದೆ, ತಮ್ಮ ಹಳ್ಳಿಗಳ ದಾರಿ ಹಿಡಿದಿದ್ದಾರೆ. ರೈಲ್ವೆ ಸೇರಿದಂತೆ ಸಾರಿಗೆ ಸಂಪರ್ಕಗಳನ್ನು ರದ್ದುಪಡಿಸಿರುವುದರಿಂದ ಲಕ್ಷಾಂತರ ಸಂಖ್ಯೆಯಲ್ಲಿರುವ ಈ ಕಾರ್ಮಿಕರು ನಡೆದೇ ಹೊರಟಿದ್ದಾರೆ. ಇಂಥದೊಂದು ಅಡ್ಡ ಪರಿಣಾಮವನ್ನು ಊಹಿಸಿರದ ಸರಕಾರ ಥಟ್ಟನೆ ಎಚ್ಚೆತ್ತುಕೊಂಡು […]
Read More
ಮಾಧ್ಯಮದವರೂ ಅಗತ್ಯ ಸೇವಕರೆಂದು ಪ್ರಧಾನಿಯೇ ಹೇಳಿದ್ದಾರೆ. ಎಲ್ಲ ಸರಕಾರಗಳೂ ಅದನನ್ನೇ ಹೇಳಿವೆ. ಹೇಳಿದ ಮಾತಿಗೆ ಗೌರವ ತರುವ,ಹೊತ್ತ ಹೊಣೆಯನ್ನುಎಚ್ಚರಿಕೆಯಿಂದ ನಿಭಾಯಿಸುವ ನಮ್ಮ ಕೊರೋನಾ ಯೋಧರಿಗೆ ವಿಕ ಸಲಾಂ. ನಮ್ಮವಿತರಕರು ನಮ್ಮಹೆಮ್ಮೆ
Read More
ಕೊರೊನಾ ವೈರಸ್ ವಿರುದ್ಧ ಹೋರಾಡಲು ಇಡೀ ದೇಶವನ್ನು ಲಾಕ್ಡೌನ್ ಮಾಡಿದ ನಂತರ ಸ್ಥಳೀಯವಾಗಿ ಹಲವು ಬೆಳವಣಿಗೆಗಳು ಆಗುತ್ತಿವೆ. ಉದಾಹರಣೆಗೆ, ಕರ್ನಾಟಕದಲ್ಲಿ ಲಾಕ್ಡೌನ್ ಅನ್ನು ಪೊಲೀಸರು ನಿರ್ವಹಿಸಿದ ರೀತಿ ಸರಿಯಾಗಲಿಲ್ಲ ಎಂಬ ಆಕ್ಷೇಪ ಕೇಳಿಬಂತು. ಕೆಲವೆಡೆ ಬೀದಿಗಿಳಿದ ಜನರ ಮೇಲೆ ಪೊಲೀಸರು ಲಾಠಿ ಬೀಸಿದ ಸುದ್ದಿ, ದೃಶ್ಯಗಳು ಇದಕ್ಕೆ ಪೂರಕವಾಗಿ ಕಂಡುಬಂದವು. ವಿರೋಧ ಕಂಡುಬಂದ ಹಿನ್ನೆಲೆಯಲ್ಲಿ, ಪೊಲೀಸರು ಲಾಠಿ ಎತ್ತದೆ ಕಾರ್ಯ ನಿರ್ವಹಿಸುವಂತೆಯೂ ಪೊಲೀಸ್ ಮುಖ್ಯಸ್ಥರು ನಿರ್ದೇಶನ ನೀಡಿದ್ದಾರೆ. ಇನ್ನೊಂದು ಬೆಳವಣಿಗೆಯೆಂದರೆ, ಕೋವಿಡ್-19 ಸಂಬಂಧಿತ ನಾನಾ ಬಗೆಯ ವದಂತಿಗಳಿಗೆ […]
Read More
ಗೊಗೊಯಿ ನೇಮಕ ತಾಂತ್ರಿಕವಾಗಿ ಸರಿ, ನೈತಿಕವಾಗಿ? ಇಂಥ ನೇಮಕಗಳನ್ನು ಹಿಂದೆ ಸ್ವತಃ ಗೊಗೊಯಿ ವಿರೋಧಿಸಿದ್ದರು/ ಲೈಂಗಿಕ ದೌರ್ಜನ್ಯ ಆರೋಪವೂ ಅವರ ಮೇಲಿದೆ – ಹರಿಪ್ರಕಾಶ್ ಕೋಣೆಮನೆ ಸುಪ್ರೀಂ ಕೋರ್ಟಿನ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ರಾಜ್ಯಸಭೆಗೆ ನಾಮ ನಿರ್ದೇಶನಗೊಂಡ ಬಳಿಕ ಇದೇ ಮೊದಲ ಬಾರಿಗೆ ಪರ-ವಿರೋಧದ ದೊಡ್ಡ ಚರ್ಚೆಯೇ ನಡೆಯುತ್ತಿದೆ. ಐತಿಹಾಸಿಕ ಎಂಬಂತೆ ಗೊಗೊಯಿ ಪ್ರಮಾಣ ವಚನದ ವೇಳೆ ರಾಜ್ಯಸಭೆಯಲ್ಲಿ ಕಾಂಗ್ರೆಸ್ ಸಭಾತ್ಯಾಗ ಮಾಡಿ ಪ್ರತಿಭಟಿಸಿದೆ. ಈ ಹಿಂದೆಯೂ ಯುಪಿಎ ಸರಕಾರದ ಅವಧಿಯಲ್ಲೂ ಸುಪ್ರೀಂ ಕೋರ್ಟಿನ […]
Read More
ಬ್ಯಾಂಕ್ಗಳ ಸಂಕಷ್ಟಕ್ಕೂ ಬಜೆಟ್ ಸಂಕಟಕ್ಕೂ ಸಂಬಂಧವಿದೆ ಭಾರತದ ಹಣಕಾಸು ಕ್ಷೇತ್ರದಲ್ಲಿ ಉಂಟಾಗಿರುವ ತಲ್ಲಣಕ್ಕೆ ಬಿಗಿ ನಿಯಂತ್ರಣ ವ್ಯವಸ್ಥೆ ರೂಪಿಸುವುದೊಂದೇ ಪರಿಹಾರ – ಹರಿಪ್ರಕಾಶ್ ಕೋಣೆಮನೆ ಯೆಸ್ ಬ್ಯಾಂಕ್ ಸಂಕಷ್ಟದ ಬೆಳವಣಿಗೆಗೂ ಕರ್ನಾಟಕ ಸರಕಾರದ ಬಜೆಟ್ಗೂ ನೇರವಾಗಿ ಯಾವುದೇ ಸಂಬಂಧ ಇಲ್ಲ. ಆದರೆ ಆ ಎರಡೂ ವಿದ್ಯಮಾನಗಳ ನಡುವೆ ಕೆಲ ಸಾಮ್ಯತೆಗಳಿರುವುದು ಮಾತ್ರ ನಿಜ. ಯೆಸ್ ಬ್ಯಾಂಕ್ ದಿವಾಳಿ ಹಾದಿಯಲ್ಲಿ ದಾಪುಗಾಲಿಟ್ಟಿರುವುದು ಬಹಳ ಸ್ಪಷ್ಟವಾಗಿ ಗೋಚರಿಸುತ್ತಿದೆ. ಹಾಗೆಯೇ ದೇಶ ಎದುರಿಸುತ್ತಿರುವ ಆರ್ಥಿಕ ಮುಗ್ಗಟ್ಟಿನ ಪರಿಣಾಮ ರಾಜ್ಯ ಸರಕಾರದ ಕಾರ್ಯನಿರ್ವಹಣೆಯ […]
Read More
ಈ ಅಪಾಯಕಾರಿ ಪಿಡುಗಿಗೆ ಸಹಾನುಭೂತಿ ತೋರುವುದನ್ನು ನಿಲ್ಲಿಸಿದರೆ ಅದೇ ಪರಿಹಾರ ಪಾಕಿಸ್ತಾನದ ಪರ ಅದೇಕೆ ಇಷ್ಟೊಂದು ಪ್ರೀತಿ! ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಘೋಷಣೆ ಕೂಗುವ ಪ್ರವೃತ್ತಿ ಕೊರೋನಾ ವೈರಸ್ ರೀತಿಯಲ್ಲಿಹಬ್ಬುತ್ತಿದೆ. ರಾಷ್ಟ್ರದ ಸಮಗ್ರತೆ ಮತ್ತು ಏಕತೆಯ ದೃಷ್ಟಿಯಿಂದ ಇದು ಖಂಡಿತಕ್ಕೂ ಒಳ್ಳೆಯ ಬೆಳವಣಿಗೆಯಲ್ಲ. ಈ ವಿಷಬೀಜ ಮೊಳಕೆಯೊಡೆದದ್ದು ದಿಲ್ಲಿಯ ಜೆಎನ್ಯು ಕ್ಯಾಂಪಸ್ನಿಂದ ಎನ್ನುತ್ತಾರೆ. ಅದಕ್ಕೆ ಪುರಾವೆಗಳೂ ಸಿಗುತ್ತಿವೆ. ಹಲವು ವರ್ಷಗಳಿಂದ ಸುಪ್ತವಾಗಿ ಪ್ರವಹಿಸಿ ಗಟ್ಟಿಗೊಳ್ಳುತ್ತಲಿದ್ದ ಆ ಮಾನಸಿಕತೆ ಕೆಲ ವರ್ಷಗಳ ಹಿಂದೆ ಬಹಿರಂಗ ಸ್ವರೂಪ ಪಡೆದುಕೊಂಡಿತು. ಜೆಎನ್ಯು […]
Read More
ಪೌರತ್ವ ಕಾಯಿದೆ : ಅಪಾಯ ಬಿತ್ತಿ ಬೆಳೆದ ಅರ್ಧಸತ್ಯಗಳು ಜತನದಿಂದ ಕಾಪಾಡಿಕೊಂಡು ಬಂದ ಮತೀಯ ಸಾಮರಸ್ಯಕ್ಕೆ ಪೆಟ್ಟು, ದೇಶದ ಪ್ರತಿಷ್ಠೆಗೆ ಘಾಸಿ ಮಾಡಿದ ಅಶಾಂತಿ ಭಾರತದ ಜನತಂತ್ರಾತ್ಮಕ ಗಣರಾಜ್ಯ ಎಂದೂ ಕೂಡ ಬನಾನಾ ರಿಪಬ್ಲಿಕ್ ಆಗಲು ಸಾಧ್ಯವೇ ಇಲ್ಲ. ಈ ಅದಮ್ಯ ಆತ್ಮವಿಶ್ವಾಸಕ್ಕೆ ಕಾರಣ ನಮ್ಮ ಶ್ರೇಷ್ಠ ಸಂವಿಧಾನ. ಜಗತ್ತಿನ 220 ದೇಶಗಳ ಪೈಕಿ 180 ಪ್ರಜಾತಂತ್ರ ದೇಶಗಳಲ್ಲಿರುವ ಶ್ರೇಷ್ಠ ಮಾದರಿಗಳನ್ನು ಅಧ್ಯಯನ ನಡೆಸಿ, ರೂಪುಗೊಂಡಿರುವ ಸರ್ವಶ್ರೇಷ್ಠವಾದ ಸಂವಿಧಾನ ನಮ್ಮದು. ಹಾಗಾಗಿ ಇದು ಇಡೀ ಜಗತ್ತಿನಲ್ಲೇ ಅತ್ಯಂತ […]
Read More