ಮುಜುಗರಕ್ಕೆ ಮತ್ತೊಂದು ಸೇರ್ಪಡೆ?

ಶ್ರೀನಿವಾಸ ಪ್ರಸಾದ್ ರಾಜೀನಾಮೆ ಅಂಗೀಕಾರಕ್ಕೆ ಮೀನಮೇಷ ನಡೆದಿದೆ. ಉಪಚುನಾವಣಾ ಕದನಕಣಕ್ಕೆ ಹೆದರಿ ಸರ್ಕಾರ ಇಂಥ ನಿಲುವಿಗೆ ಬಂದಿದೆ ಎಂಬ ಚರ್ಚೆಯೂ ಶುರುವಾಗಿದೆ. ಹಾಗಾದರೆ ಇದು ಸಿದ್ದು ಸರ್ಕಾರದ ಯಡವಟ್ಟುಗಳ ಸಾಲಿಗೆ ಹೊಸ ಸೇರ್ಪಡೆ ಆಗುವುದೇ? ಹಿಂದೆಯೂ ಸರ್ಕಾರ ಅನೇಕ ಪ್ರಕರಣಗಳಲ್ಲಿ ಎಡವಟ್ಟು ಮಾಡಿಕೊಂಡಿದ್ದಿದೆ. ಸರಿಯಾಗಿ ಹತ್ತು ವರ್ಷದ ನಂತರ ಮತ್ತೊಂದು ಅಂಥದ್ದೇ ಸನ್ನಿವೇಶ ನಿರ್ವಣವಾಗಿದೆ! ಪಾತ್ರಧಾರಿಗಳು ಅದಲುಬದಲು ಅಷ್ಟೇ. ಅಂದು ಸಿದ್ದರಾಮಯ್ಯ. ಇಂದು ಶ್ರೀನಿವಾಸ ಪ್ರಸಾದ್. ದೇವೇಗೌಡರು ಮುಖ್ಯಮಂತ್ರಿಯಾಗುವ ಅವಕಾಶ ತಪ್ಪಿಸಿದರು ಎಂಬ ಕಾರಣಕ್ಕೆ ಬಂಡಾಯ ಸಾರಿ […]

Read More

ಬಿಜೆಪಿಗೆ ಹೊಸ ಚೈತನ್ಯ ತಂದೀತೇ ಈ ಯಾತ್ರೆ?

ಬಿಬಿಎ೦ಪಿ ಚುನಾವಣೆಯಲ್ಲಿ ಅಧಿಕ ಸ್ಥಾನ ಗಳಿಸಿದರೂ ಅಧಿಕಾರ ಹಿಡಿಯಲಾಗದ ಪರಿಸ್ಥಿತಿ ಮಾಜಿಡಿಸಿಎ೦ ಅಶೋಕ್‍ಗೆ ಪೀಕಲಾಟ ತ೦ದಿದೆ. ಅತ್ತ ಬಿಜೆಪಿಯಲ್ಲಿ ಮೂಲೆಗು೦ಪಾದರೆ೦ದೇಭಾವಿಸಲಾಗಿದ್ದ ಯಡಿಯೂರಪ್ಪನವರಿಗೆ ರೈತ ಚೈತನ್ಯ ಯಾತ್ರೆ ವ್ಯಕ್ತಿಗತವಾಗಿಯೂ ಟಾನಿಕ್ ಆಗಿದೆ. ರಾಜಕಾರಣ ಅಂದ್ರೆ ಹಾಗೇನೆ. ಎಷ್ಟು ವಿಚಿತ್ರ ನೋಡಿ. ರಾಜ್ಯ ಬಿಜೆಪಿಗೇ ಸಾಮ್ರಾಟನಾಗುವ ಕನಸು ಕಂಡಿದ್ದ ಆರ್.ಅಶೋಕ್ ಇದೀಗ ಅಕ್ಷರಶಃ ಶೋಕಸಾಗರದಲ್ಲಿ ಮುಳುಗುವ ಹಾಗಾಗಿ ಹೋಯಿತು. ಬಿಬಿಎಂಪಿ ಚುನಾವಣಾ ಫಲಿತಾಂಶದ ಕ್ಷಣಗಳನ್ನೊಮ್ಮೆ ಕಣ್ಣಮುಂದೆ ತಂದುಕೊಳ್ಳಿ. ಮಧ್ಯಾಹ್ನ 12 ಗಂಟೆಯ ಹೊತ್ತಿಗೆ ಫಲಿತಾಂಶದ ಸ್ಪಷ್ಟ ಚಿತ್ರಣ ಸಿಗತೊಡಗಿತ್ತು. ಬಿಜೆಪಿ ಏಕಾಂಗಿಯಾಗಿ ನೂರು ಸ್ಥಾನಗಳನ್ನು ಬುಟ್ಟಿಗೆ ಹಾಕಿಕೊಳ್ಳುವುದೂ ಖಾತ್ರಿ ಆಗಿತ್ತು. ಅದು ಬಿಜೆಪಿ ನಾಯಕರ ಪಾಲಿಗೆ ಅಚ್ಚರಿಯ ಫಲಿತಾಂಶ. ಆ ಪಕ್ಷದ ನಾಯಕರೇ ಹೇಳಿದ ಹಾಗೆ ಬಿಬಿಎಂಪಿಯಲ್ಲಿ ಅಬ್ಬಬ್ಬಾ […]

Read More

ಅನುಕೂಲಸಿಂಧು ಮೈತ್ರಿಯಿಂದ ಲಾಭವಿದೆಯೇ?

ಮೈತ್ರಿ ಆಡಳಿತದ ಅಪಾಯ ಕಾಂಗ್ರೆಸ್​ಗೆ ಮಾತ್ರ ಎನ್ನುವ ಹಾಗಿಲ್ಲ. ಮೈತ್ರಿ ರಾಜಕೀಯದ ಫಲವಾಗಿ ವಾಜಪೇಯಿ ಪ್ರಧಾನಿಯಾದರು ನಿಜ. ಉತ್ತಮ ಆಡಳಿತವನ್ನೂ ನೀಡಿದರು. ಆದರೆ ಹೊಂದಾಣಿಕೆ ರಾಜಕಾರಣಕ್ಕಾಗಿ ಮೂಲ ಸಿದ್ಧಾಂತಕ್ಕೆ ತಿಲಾಂಜಲಿ ನೀಡಿದ ಬಿಜೆಪಿ ಭಾರಿ ಬೆಲೆ ತೆರಬೇಕಾಯಿತು. ಕಾಂಗ್ರೆಸ್ ನಾಯಕರು ಪದೇಪದೆ ಯಾಕಿಂಥ ತಪ್ಪು ಮಾಡುತ್ತಿದ್ದಾರೆ ಅನ್ನುವುದೇ ಬಿಡಿಸಲಾಗದ ಒಗಟು. ಈ ಪರಿ ಸ್ವಂತಿಕೆ ಬಿಟ್ಟು ಮೈತ್ರಿ ಮಾಡಿಕೊಂಡು ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿದು ತೀರಲೇಬೇಕೆಂಬ ದರ್ದಾದರೂ ಏನಿತ್ತು? ಎಲ್ಲೋ ಒಂದುಕಡೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು […]

Read More

ಈ ಬೃಹನ್ನಾಟಕದ ಪರಿಗೆ ಏನೆನುವುದು…

ಗಣಿ ದುಡ್ಡು ಮತ್ತು ರೆಸಾರ್ಟ್ ರಾಜಕಾರಣ ಜನರಲ್ಲಿ ಅಸಹ್ಯ ಹುಟ್ಟಿಸಿದ್ದರಿಂದಲೇ ಬಿಜೆಪಿ ಅಧಿಕಾರ ಕಳೆದುಕೊಂಡು ಕಾಂಗ್ರೆಸ್ ಸರ್ಕಾರ ಸ್ಥಾಪನೆ ಆಗಿರುವುದು. ಈಗ ಅದೇ ರೆಸಾರ್ಟ್ ರಾಜಕಾರಣ ಪಾಲಿಕೆ ಅ ಧಿಕಾರ ಹಿಡಿಯುವುದಕ್ಕೂ ಬಳಕೆಯಾಗುತ್ತಿರುವುದು ಸೋಜಿಗದ ಸಂಗತಿ. ರಾಜಕೀಯ ವ್ಯವಸ್ಥೆಯ ಬಗೆಗೇ ವಾಕರಿಗೆ ಹುಟ್ಟುತ್ತಿರುವ ಕಾಲ ಇದು. ಅಂಥದ್ದರಲ್ಲಿ ಬಿಬಿಎಂಪಿ ಎಂಬ ಸಂಪತ್ತಿನ ಕೋಟೆಗೆ ಲಗ್ಗೆ ಹಾಕಲು ಮೂರೂ ಪಕ್ಷಗಳಲ್ಲಿ ಅದಿನ್ನೆಂತಹ ಅಸಹ್ಯಕರ ಪೈಪೋಟಿ ಶುರುವಾಗಿದೆ ನೋಡಿ. ದೂರ ನಿಂತು ನೋಡುವ ಜನರು ಹಾದಿಬೀದಿಯಲ್ಲಿ ಹಿಡಿಶಾಪ ಹಾಕತೊಡಗಿದ್ದಾರೆ. ಆದರೆ ಲಜ್ಜೆಗೆಟ್ಟು […]

Read More

ಸಿದ್ದರಾಮಯ್ಯ ಅದೃಷ್ಟರೇಖೆಯೂ ಬೆಂಗಳೂರಿನ ಅಗ್ನಿಪರೀಕ್ಷೆಯೂ…

ಬಿಬಿಎಂಪಿ ಚುನಾವಣೆ ಒಂಥರಾ ಸಾರ್ವತ್ರಿಕ ಚುನಾವಣೆ ಇದ್ದಂತೆ. ಇದು ರಾಜ್ಯರಾಜಕಾರಣದ ದಿಕ್ಸೂಚಿಯೂ ಹೌದು. ರಾಜಕೀಯವಾಗಿ ರಾಷ್ಟ್ರಮಟ್ಟದಲ್ಲಿ ಗಮನಸೆಳೆಯುವ ಸಾಧ್ಯತೆಯೂ ಹೆಚ್ಚು. ಈ ಎಲ್ಲ ಕಾರಣಗಳಿಗಾಗಿ ಈ ಚುನಾವಣೆ ಸಿಎಂ ಸಿದ್ದರಾಮಯ್ಯ ಪಾಲಿಗೆ ನಿಜವಾದ ಸವಾಲು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅದೃಷ್ಟದ ಕೈಚಳಕವನ್ನು ನಂಬುತ್ತಾರೋ ಇಲ್ಲವೋ? ಅದು ಬೇರೆ ವಿಚಾರ. ಆದರೆ ಅವರು ಈ ರಾಜ್ಯ ಕಂಡ ಮಹಾ ಅದೃಷ್ಟವಂತ ಮುಖ್ಯಮಂತ್ರಿ ಎಂಬುದರಲ್ಲಿ ಅನುಮಾನವಿಲ್ಲ. ರಾಜಕೀಯ ಏರಿಳಿತದ ಹಾದಿಯಲ್ಲಿ ಅನಿರೀಕ್ಷಿತ ತಿರುವಿನಲ್ಲಿ ಸಾಗಿ ಕಾಂಗ್ರೆಸ್ ಪಕ್ಷದ ಕದ ತಟ್ಟಿದ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top