ಅನುಕಂಪಕ್ಕಾಗಿ ಇಂಥ ಕಂಪನ ಸರಿಯೇ?

  ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಮತ್ತು ಅದೇ ವೇಳೆ ತನ್ನ ಪರ ಅನುಕಂಪ ಗಿಟ್ಟಿಸಿಕೊಳ್ಳುವ ಧಾವಂತದ ನಡುವೆ ಅಲ್ಪಸ್ವಲ್ಪ ನಂಬಿಕೆ ಉಳಿಸಿಕೊಂಡಿರಬಹುದಾದ ನ್ಯಾಯಾಂಗ ವ್ಯವಸ್ಥೆಗೇ ಕಳಂಕ ತರುತ್ತಿದ್ದೇವೆ ಎಂಬುದನ್ನು ಕಾಂಗ್ರೆಸ್ ನಾಯಕರು ಮರೆತಂತೆ ತೋರುತ್ತಿದೆ. ಕಾಂಗ್ರೆಸ್ ಯಾಕೆ ಇಂಥ ಪ್ರಮಾದವನ್ನು ಮತ್ತೆ ಮತ್ತೆ ಮಾಡುತ್ತಿದೆ? ಹತಾಶೆಯೇ, ಅಸಹಿಷ್ಣುತೆಯೇ, ಅಪ್ರಬುದ್ಧತೆಯೇ, ಅನುಕಂಪ ಗಿಟ್ಟಿಸಿಕೊಳ್ಳುವ ಅಗ್ಗದ ಆಲೋಚನೆಯೇ… ಯಾವುದು? ಈ ಎಲ್ಲವೂ ಮೇಳೈಸಿರುವಂತೆ ತೋರುತ್ತಿದೆ. ಪಕ್ಷದ ಕಾರ್ಯಕರ್ತರು ಮತ್ತು ನಾಯಕರು ಹೈಕಮಾಂಡನ್ನು ಪ್ರಶ್ನೆ […]

Read More

ಬಿಹಾರದಲ್ಲಿ ‘ಮಹಾಮೈತ್ರಿ’ಯ ಸವಾಲು

ಮೋದಿ ಅಲೆಯಲ್ಲಿ ಹಾಯಾಗಿ ತೇಲುತ್ತಿದ್ದ ಬಿಜೆಪಿಗೆ ದೆಹಲಿಯಲ್ಲಿ ಕೇಜ್ರಿವಾಲ್ ಮೊದಲ ಆಘಾತ ನೀಡಿದರೆ, ಎರಡನೇ ಆಘಾತ ಬಿಹಾರದಲ್ಲಿನ ಮಹಾಮೈತ್ರಿ. ಸಾಲದೆಂಬಂತೆ ನಿತೀಶ್ ಕುಮಾರ್  ಅವರು ಕೇಜ್ರಿವಾಲ್  ನೆರವು ಪಡೆಯಲು ಮುಂದಾಗಿರುವುದು ಬಿಜೆಪಿಗೆ ಮತ್ತೊಂದು ತಲೆಬೇನೆಯೇ ಸರಿ.  ‘ಮಾತು ಬೆಳ್ಳಿ ಮೌನ ಬಂಗಾರ’ ಅನ್ನುವುದನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ಅನುಕೂಲಕ್ಕೆ ತಕ್ಕ ಹಾಗೆ ಅರ್ಥಮಾಡಿಕೊಂಡು ಬಿಟ್ಟರೋ ಹೇಗೆ ಅಂತ ಆಮ್ ಆದ್ಮಿ ಪಕ್ಷದವರು ಇತ್ತೀಚೆಗೆ ಟ್ವೀಟ್ ಮಾಡಿದ್ದರು. ಮಾತಿನಿಂದಲೇ ಮೋಡಿ ಮಾಡುವ ಮೋದಿ, ಬಿಜೆಪಿ ಸರ್ಕಾರಕ್ಕೆ ಮುಜುಗರದ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top