
ಮಾರುಕಟ್ಟೆಗೆ ಬಂದಿದೆ ಆಗ್ರಾಪೇಠಾ, ಅದುವೇ ಕುಂಬಳಕಾಯಿ ಪೇಡಾ! – ವಿ-ಟೆಕ್ ಸಂಸ್ಥೆಯ ಶೋಧನೆ, ರೈತರ ಕೈ ಹಿಡಿದ ಕ್ರಿಯಾಶೀಲ ಕನಸುಗಾರ ಕುಂಟುವಳ್ಳಿ ವಿಶ್ವನಾಥ್ ತೀರ್ಥಹಳ್ಳಿ: ವಿ-ಟೆಕ್ ಮಲೆನಾಡಿನ ಪುಟ್ಟ ಹಳ್ಳಿ ಕುಂಟುವಳ್ಳಿಯಲ್ಲಿರುವ ರೈತಸ್ನೇಹಿ ಉದ್ಯಮ. 2 ದಶಕದ ಹಿಂದೆ ಅಡಕೆ ಸುಲಿಯುವ ಯಂತ್ರ ಆವಿಷ್ಕರಿಸಿ ರೈತರಲ್ಲಿ ಹೊಸ ಭರವಸೆ ಮೂಡಿಸಿದ್ದ ಸಂಸ್ಥೆ. ಅನೇಕ ಪ್ರಯೋಗಗಳ ಮೂಲಕ ರೈತಸ್ನೇಹಿಯಾಗಿ ಯಶಸ್ಸು ಪಡೆದಿರುವ ವಿ-ಟೆಕ್ ಇದೀಗ ಕುಂಬಳಕಾಯಿ ಬೆಳೆದ ರೈತರ ಕೈ ಹಿಡಿಯುವ ಪ್ರಯತ್ನ ಮಾಡಿದೆ. ಉಪಯುಕ್ತ ಕ್ರಿಯಾಶೀಲ ಕನಸುಗಳ […]