*ಆರೋಗ್ಯ ಇಲಾಖೆ ಜನಸ್ನೇಹಿ ಮಾಡೋದಕ್ಕೆ ಡಾ: ಸುಧಾಕರ್ ರೂಪಿಸಿರುವ ಕ್ರಾಂತಿಕಾರಿ ಯೋಜನೆ *ದಾಖಲೆ ಬರೆದ ಬೆಂಗಳೂರು ಟೆಕ್ ಶೃಂಘ *ಭಾಷಾನೀತಿಗೆ ವಿಕ ಕನ್ನಡ ಕಹಳೆ ಕಾರ್ಯಕ್ರಮದಲ್ಲಿ ಹೊಮ್ಮಿದ ಅಭಿಪ್ರಾಯ *ದೇಶದಲ್ಲಿ ಇನ್ನಷ್ಟು ಹೊಸ ಬ್ಯಾಂಕ್ಗಳು ಬರ್ತಾವಾ? *ಜನರನ್ನು ವಿಷಗಾಳಿ ಮುಕ್ತ ಮಾಡಲು ಪ್ರಧಾನಿ ಸಂಕಲ್ಪ *ಕನ್ನಡಿಗ ಬಿಹಾರದ ಚುನಾವಣಾ ಆಯುಕ್ತರ ಸಾಧನೆ ಬಗ್ಗೆ ತಿಳೀಬೇಕಾ? *ರಾಜ್ಯ ಬಿಜೆಪಿ ತಲ್ಲಣಗಳ ತೆರೆದಿಡುವ ರಾಜ್ಯಕಾರಣ..
Read More
ಕೊರೊನಾ ಇಡೀ ಜಗತ್ತನ್ನೇ ಕಾಡಿದ ಸಂಕಷ್ಟ. ಇದರ ಹೊಡೆತಕ್ಕೆ ವಿಶ್ವದ ಬಲಾಢ್ಯ ದೇಶಗಳೇ ನಲುಗಿವೆ. ಆರ್ಥಿಕ ಪ್ರಬಲ ರಾಷ್ಟ್ರಗಳೇ ಭವಿಷ್ಯದ ಆತಂಕಕ್ಕೆ ಸಿಲುಕಿವೆ. ಅದೇ ವೇಳೆ ಭಾರತ ಕೊರೊನಾ ಸವಾಲನ್ನು ಎದುರಿಸಿದ ರೀತಿಗೆ ಜಗತ್ತಿನ ಮೆಚ್ಚುಗೆ ಸಿಕ್ಕಿದೆ. ಭಾರತದೊಳಗಿನ ರಾಜ್ಯಗಳಿಗೆ ಸಂಬಂಧಿಸಿ ಹೇಳುವುದಾದರೆ ಕರ್ನಾಟಕವು ಕೊರೊನಾ ವಿರುದ್ಧ ಯಶಸ್ವಿಯಾಗಿ ಸೆಣಸಿದ ರಾಜ್ಯಗಳ ಪೈಕಿ ಎರಡನೇ ಸ್ಥಾನದಲ್ಲಿದೆ. ಕೊರೊನಾವನ್ನು ನಾವು ಸಂಘಟಿತವಾಗಿ, ಸಮರ್ಥವಾಗಿ ಎದುರಿಸಿದ್ದನ್ನು ಎಲ್ಲರೂ ಮನಗಾಣಬೇಕಿರುವ ಸತ್ಯ. ಈ ವಿಚಾರದಲ್ಲಿ ದೇಶ ಮತ್ತು ರಾಜ್ಯದ ಯಶಸ್ವಿ ನಾಯಕತ್ವಕ್ಕೆ, […]
Read More
ಹೀಗೊಂದು ಕಥೆ…ಸಾವಿಲ್ಲದ ಮನೆಯಿಂದ ಸಾಸಿವೆ ಕಾಳು ತೆಗೆದುಕೊಂಡು ಬಾ ಎಂದು ಬುದ್ಧ ಕಿಸಾಗೌತಮಿಗೆ ಹೇಳಿದ ಕಥೆಯ ರೀತಿಯಲ್ಲಿರುವ ಇನ್ನೊಂದು ಕಥೆಯಿದು. ಒಂದಾನೊಂದು ಕಾಲದಲ್ಲಿ ಬಲೇ ಪ್ರಖ್ಯಾತನಾದ ಓರ್ವ ರಾಜ ಇದ್ದ. ಅಧಿಕಾರ, ಐಶ್ವರ್ಯ, ಆರೋಗ್ಯ ಎಲ್ಲವೂ ಅವನಲ್ಲಿ ಇತ್ತು. ಅಪಾರ ಪ್ರಜಾ ಬೆಂಬಲವೂ ಇತ್ತು. ವಿರೋಧಿಗಳಿಗೂ ಆತನೆಂದರೆ ಒಂದು ತೆರನಾದ ಭಯ. ಕಾಲಕಾಲಕ್ಕೆ ಮಳೆ ಬೆಳೆ ಆಗಿ ರಾಜ್ಯ ಸುಭಿಕ್ಷ ವಾಗಿತ್ತು. ಇಷ್ಟಾದರೂ ರಾಜನಿಗೆ ನೆಮ್ಮದಿ ಎಂಬುದಿರಲಿಲ್ಲ. ಸದಾ ದುಃಖ, ಕೊರಗಿನಲ್ಲೇ ಇರುತ್ತಿದ್ದ. ಮನೋ ಸಂತೋಷ ಅರಸಿಕೊಂಡು […]
Read More