
ಲಾಕ್ಡೌನ್ ಸಂದರ್ಭದಲ್ಲಿ ಯಾರನ್ನೂ ಕೆಲಸದಿಂದ ತೆಗೆಯಬಾರದು ಎಂದು ಖಾಸಗಿ ಸಂಸ್ಥೆಗಳಿಗೆ ಸೂಚಿಸಿದ್ದ ಸರಕಾರ, ತನ್ನದೇ ಕಚೇರಿಗಳಲ್ಲಿ ಕೆಲಸ ಮಾಡುತ್ತಿದ್ದ 416 ಜನರಿಗೆ ಸೇವೆಯಿಂದ ಮುಕ್ತಿ ನೀಡಿದೆ. ಮಧ್ಯಾಹ್ನ ಉಪಾಹಾರ ಯೋಜನೆಯಡಿ ರಾಜ್ಯದ ಎಲ್ಲ ಶೈಕ್ಷ ಣಿಕ ಜಿಲ್ಲೆ ಮತ್ತು ತಾಲೂಕು ಮಟ್ಟದ ಕಚೇರಿಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಡಾಟಾ ಎಂಟ್ರಿ ಆಪರೇಟರ್ ಮತ್ತು ಡಿ ದರ್ಜೆ ನೌಕರರನ್ನು ಮಾರ್ಚ್ 31ರ ನಂತರ ಸೇವೆಯಿಂದ ಬಿಡುಗಡೆ ಮಾಡಲಾಗಿದೆ. ಇವರೆಲ್ಲರೂ ಸುಮಾರು 12 ವರ್ಷಗಳಿಂದ ಇಲ್ಲಿ ಕೆಲಸ […]