– ಡಾ. ಮಲ್ಲಿಕಾರ್ಜುನ ಗುಮ್ಮಗೋಳ. ಅನ್ಯರಿಗೆ ಇರಸುಮುರಸು ಆಗುವ ಧ್ವನಿವರ್ಧಕ ಬಳಕೆಯನ್ನು ಮಸೀದಿಗಳು ನಿಲ್ಲಿಸಬೇಕು ಎಂದು ಲೇಖಕ, ಚಿತ್ರ ಸಾಹಿತಿ ಜಾವೇದ್ ಅಕ್ತರ್ ಟ್ವೀಟ್ ಮಾಡಿದ್ದಾರೆ. ‘‘ಯಾವ ಧರ್ಮವೂ ಧ್ವನಿವರ್ಧಕದ ಮೂಲಕ ಪ್ರಾರ್ಥನೆ ಮಾಡಬೇಕೆಂದು ಪ್ರತಿಪಾದಿಸುವುದಿಲ್ಲ. ಆದ್ದರಿಂದ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಬೇಕು,’’ ಎಂದು ಅಲಹಾಬಾದ್ ಹೈಕೋರ್ಟ್ ನೀಡಿದ ಆದೇಶದ ಬೆನ್ನಲ್ಲೆ ಬಂದಿರುವ ಈ ಟ್ವೀಟ್ಗೆ ಹೆಚ್ಚಿನ ಮಹತ್ವವಿದೆ. ಅದೇ ಸಮುದಾಯದ ಮತಧರ್ಮದ ಬಗ್ಗೆ ಹೆಚ್ಚು ತಿಳಿದುಕೊಂಡ ವ್ಯಕ್ತಿ, ಈ ಆಚರಣೆಗಳಲ್ಲಿ ಅರ್ಥವಿಲ್ಲ ಎಂದು ಹೇಳುವುದರಲ್ಲಿ ಅರ್ಥವಿದೆ. ಧಾರ್ಮಿಕ […]
Read More
ಈ ಹೊತ್ತಿನ ಎಲ್ಲ ಸವಾಲುಗಳಿಗೆ ಅಂಬೇಡ್ಕರ್ ಪರಿಹಾರ – ದಲಿತರು ಮತ ಅಸವನ್ನು ಸರಿಯಾಗಿ ಬಳಸಿಕೊಳ್ಳದ ಹೊರತು ಅಂಬೇಡ್ಕರ್ ಬಯಸಿದ ಸ್ವಾತಂತ್ರ್ಯ ಸಿಗದು. – ಬಿ. ಸೋಮಶೇಖರ್. ಸಾವಿರಾರು ಶ್ರೇಷ್ಠ ವ್ಯಕ್ತಿಗಳು ಜಗತ್ತಿನ ಇತಿಹಾಸ ನಿರ್ಮಿಸಿದ್ದಾರೆ. ಒಂದು ದೇಶದ ಇತಿಹಾಸವನ್ನು ನೂರಾರು ಮಂದಿ ಶ್ರೇಷ್ಠ ವ್ಯಕ್ತಿಗಳು ನಿರ್ಮಾಣ ಮಾಡುತ್ತಾರೆ. ಇಂಥ ಇತಿಹಾಸ ಶಿಲ್ಪಿಗಳಲ್ಲಿ ಹೆಚ್ಚಿನವರು ನಮಗೆ ಇತಿಹಾಸದ ಪುಸ್ತಕಗಳನ್ನು ಓದುವಾಗ ನೆನಪಿಗೆ ಬರುತ್ತಾರೆ, ಮತ್ತೆ ಮರೆತುಹೋಗುತ್ತಾರೆ. ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಇದಕ್ಕೊಂದು ಅಪವಾದ. ಅವರು ಪ್ರಜ್ಞಾ […]
Read More
ಧರ್ಮದ ಹೆಸರಿನಲ್ಲಿ ಹಾದಿ ತಪ್ಪಿರುವ ಒಂದು ವರ್ಗದ ಕೆಲವರನ್ನು ಸರಿದಾರಿಗೆ ತರಲು ಸಂಬಂಧಿಸಿದ ಧಾರ್ವಿುಕ ನಾಯಕರು ಯಾಕೆ ಪ್ರಯತ್ನಿಸಬಾರದು? ಕೆಲ ಮತಾಂಧರು ಮಾಡುವ ದುಷ್ಟ ಕಾರ್ಯದಿಂದ ಒಂದು ಉದಾತ್ತ ಧರ್ಮಕ್ಕೆ ಕಳಂಕ ಬರುತ್ತಿರುವುದನ್ನು ತಡೆಯುವುದಕ್ಕಾದರೂ ಧಾರ್ವಿುಕ ನಾಯಕರೆಲ್ಲ ಒಕ್ಕೊರಲ ಧ್ವನಿ ಮೊಳಗಿಸಿದರೆ ಒಳಿತಾಗಬಹುದು. ಅಮೆರಿಕದಲ್ಲಿ ಗುಂಡಿನ ದಾಳಿ ನಡೆಯುವುದು ಹೊಸತೇನಲ್ಲ. ಪ್ರತಿ ವರ್ಷವೂ ಅಲ್ಲಿ ಅಂಥ ಹಲವು ಘಟನೆಗಳು ವರದಿಯಾಗುತ್ತಲೇ ಇರುತ್ತವೆ. ಹತ್ತಾರು ಮಂದಿ ಪ್ರಾಣ ಕಳೆದುಕೊಳ್ಳುತ್ತಾರೆ. ಜಗತ್ತಿಗೆಲ್ಲ ‘ದೊಡ್ಡಣ್ಣ’ ಎಂದು ಬೀಗುವ ಆ ದೇಶಕ್ಕೆ ಇದು […]
Read More