
ಸಣ್ಣ ಮತ್ತು ಮಧ್ಯಮ ಉದ್ದಿಮೆ ಎನಿಸಿಕೊಳ್ಳಲು ಹೂಡಿಕೆ ಮತ್ತು ವಹಿವಾಟು ಅರ್ಹತೆಯ ಮಿತಿಯನ್ನು ಗಮನಾರ್ಹವಾಗಿ ವಿಸ್ತರಿಸುವ ಮೂಲಕ ‘ಆತ್ಮನಿರ್ಭರ ಭಾರತ್ ಪ್ಯಾಕೇಜ್’ನಲ್ಲಿ ಇಂಡಸ್ಟ್ರಿಯ ಭವಿಷ್ಯದ ವಿಕಾಸಕ್ಕೆ ಉತ್ತೇಜನ ನೀಡಲಾಗಿದೆ. ಹೀಗಿದ್ದರೂ, ವರ್ತಮಾನದ ಕೊರೊನಾ ಬಿಕ್ಕಟ್ಟು ಎದುರಿಸಲು ನೇರ ನೆರವನ್ನೂ ಹೆಚ್ಚಿಸಬಹುದಿತ್ತು ಎನ್ನುತ್ತಾರೆ ತಜ್ಞರು. – ಶೇ.30.54 ಜಿಡಿಪಿಯಲ್ಲಿ ಎಂಎಸ್ಎಂಇ ಪಾಲು – 11 ಕೋಟಿ ಎಂಎಸ್ಎಂಇ ವಲಯ ಸೃಷ್ಟಿಸಿರುವ ಉದ್ಯೋಗ (ಆತ್ಮ ನಿರ್ಭರ್ ಭಾರತ್- ಭಾಗ 2) ‘ಸಣ್ಣದಾಗಿರುವುದು ಚೆಂದ’ ನುಡಿಗಟ್ಟು ಸಣ್ಣ ಉದ್ದಿಮೆಗಳ ಬೆಳವಣಿಗೆಯ ದೃಷ್ಟಿಯಿಂದ […]