
ಕಾಶ್ಮೀರದಲ್ಲಿ ಭಾರತ ವಿರೋಧಿ ಭಾವನೆಗಳನ್ನಷ್ಟೇ ತೋರಿಸುವ ಫೋಟೊಗಳನ್ನು ತೆಗೆದ ಮೂವರಿಗೆ ಈ ಬಾರಿ ಪ್ರತಿಷ್ಠಿತ ಪುಲಿಟ್ಜರ್ ಪ್ರಶಸ್ತಿ ಕೊಡಮಾಡಲಾಗಿದೆ. ಅಲ್ಲಿ ಉಗ್ರರ ದಾಳಿಗೆ ಬಲಿಯಾದ ಯೋಧರ ಕುಟುಂಬಗಳ ಕಣ್ಣೀರು ಅವರ ಕ್ಯಾಮೆರಾದ ಕಣ್ಣಿಗೆ ಬೀಳಲೇ ಇಲ್ಲ. – ರಮೇಶ್ ಕುಮಾರ್ ನಾಯಕ್. ‘ಪ್ರತಿಷ್ಠಿತ’ ಎಂಬ ಲೇಬಲ್ ಅಂಟಿಸಿಕೊಂಡಿರುವ ಅಂತಾರಾಷ್ಟ್ರೀಯ ಪ್ರಶಸ್ತಿಗಳು ದೇಶ ವಿರೋಧಿ, ದೇಶವಾಸಿಗಳ ಭಾವನೆ ವಿರೋಧಿ ಸರಕುಗಳ ಸರದಾರರನ್ನು ಹುಡುಕಿಕೊಂಡು ಬರುವುದು ಹೊಸ ಸಂಗತಿಯೇನಲ್ಲ. ಭಾರತದ ಉನ್ನತ ಸಂಸ್ಕೃತಿ, ಆದರ್ಶ, ಆಚಾರ-ವಿಚಾರ, ಉದಾತ್ತ ಮನೋಭಾವ, ಮಾನವೀಯ […]