
ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯಲ್ಲಿ ರೈಲ್ವೆ ಹಳಿಯ ಹಾದಿ ಹಿಡಿದು ಕಾಲ್ನಡಿಗೆಯಲ್ಲಿ ತಮ್ಮೂರಿಗೆ ವಾಪಸ್ ಹೊರಟಿದ್ದ ವಲಸೆ ಕಾರ್ಮಿಕರಲ್ಲಿ 16 ಮಂದಿ, ರೈಲಿಗೆ ಸಿಕ್ಕಿ ಸತ್ತು ಹೋಗಿದ್ದಾರೆ. ಲಾಕ್ಡೌನ್ನಿಂದ ಉದ್ಯೋಗ ಕಳೆದುಕೊಂಡ ಕಾರ್ಮಿಕರು ಔರಂಗಾಬಾದ್ ಜಿಲ್ಲೆಯ ಜಲ್ನಾದಿಂದ ತಮ್ಮ ತವರು ರಾಜ್ಯ ಮಧ್ಯಪ್ರದೇಶಕ್ಕೆ ಕಾಲ್ನಡಿಗೆ ಮೂಲಕ ಹೊರಟಿದ್ದರು. ನಡೆದು ದಣಿದು ರೈಲು ಹಳಿಗೆ ತಲೆ ಆನಿಸಿ ಮಲಗಿದ್ದವರು ರೈಲು ಹರಿದು ಸತ್ತಿದ್ದಾರೆ. ವಿಪರ್ಯಾಸ ಎಂದರೆ, ಇವರು ರಸ್ತೆಯ ಮೂಲಕ ನಡೆದು ಹೋದರೆ ಪೊಲೀಸರು ತಡೆಯುತ್ತಾರೆಂಬ ಭಯದಿಂದ ರೈಲು ಹಳಿಯಲ್ಲಿ […]