ರಾಜ್ಯದ ಆಡಳಿತ ಪಕ್ಷ ಬಿಜೆಪಿಯಲ್ಲಿ ಕಾಣಿಸಿಕೊಂಡಿರುವ ಅಸಹನೆಯ ಒಂದು ಚಲನೆ ಈಗ ಕುತೂಹಲದ ಕೇಂದ್ರವಾಗಿದೆ. ಉತ್ತರ ಕರ್ನಾಟಕದ ಒಬ್ಬರು ಹಿರಿಯ ಶಾಸಕರು, ಇನ್ನೊಂದಷ್ಟು ಶಾಸಕರನ್ನು ಸೇರಿಸಿಕೊಂಡು ಔತಣಕೂಟ ನಡೆಸಿದ್ದು, ಪಕ್ಷದೊಳಗಿನ ಬಂಡಾಯವನ್ನು ಕಾಣಿಸುವಂತೆ ಮಾಡಿದೆ. ಔತಣ ನೀಡಿದವರು ಹಾಗೂ ಅದರಲ್ಲಿ ಭಾಗವಹಿಸಿದವರಿಗೆ ಈ ಸರಕಾರದ ಬಗ್ಗೆ, ಅದರಲ್ಲಿ ತಮಗೆ ಸಿಕ್ಕಿಲ್ಲದ ಪ್ರಾತಿನಿಧ್ಯದ ಬಗ್ಗೆ ಅಸಹನೆ, ಅತೃಪ್ತಿ ಇರುವುದು ಎಲ್ಲರಿಗೂ ಗೊತ್ತಿದ್ದದ್ದೇ. ಹಾಗೊಂದು ವೇಳೆ ಈ ಬಂಡಾಯ ಸಾಕಷ್ಟು ಶಾಸಕ ಬಲವನ್ನು ಪಡೆದು ಬಲಿಷ್ಠವಾದರೆ, ಒಂದೇ ಅವಧಿಯಲ್ಲಿ ಎರಡನೇ […]
Read More
ರಾ.ನಂ. ಚಂದ್ರಶೇಖರ್. ಹೊರ ರಾಜ್ಯಗಳಿಂದ ಬಂದಿದ್ದ ವಲಸೆ ಕಾರ್ಮಿಕರು ಭಾರೀ ಸಂಖ್ಯೆಯಲ್ಲಿ ತಮ್ಮ ಊರುಗಳಿಗೆ ಮರಳಿದ್ದಾರೆ. ಕಾರ್ಖಾನೆಗಳು, ಕಟ್ಟಡ ನಿರ್ಮಾಣ, ಗ್ರಾನೈಟ್ ಉದ್ಯಮ ಸೇರಿ ನಿರ್ಮಾಣ ಕಾರ್ಯಗಳಲ್ಲಿ ಇವರ ಪಾಲು ದೊಡ್ಡದಾಗಿತ್ತು. ಜೊತೆಗೆ ಸೆಕ್ಯುರಿಟಿ, ಹೋಟೆಲ್, ಮಾಲ್ಗಳು ಸೇರಿದಂತೆ ಹಲವು ಕ್ಷೇತ್ರಗಳಿಗೂ ವ್ಯಾಪಿಸಿದ್ದರು. ಸಹಜವಾಗಿ ಈ ಎಲ್ಲ ಕ್ಷೇತ್ರಗಳಲ್ಲಿ ಕಾರ್ಮಿಕರ ಕೊರತೆ ಕಾಡಲಿದೆ. ಇಂತಹ ಪರಿಸ್ಥಿತಿ ಉದ್ಭವಿಸಿರುವುದು ಇದೇ ಮೊದಲಲ್ಲ. ಈ ಪರಿಸ್ಥಿತಿಯನ್ನು ರಾಜ್ಯ ಸರಕಾರ ಮತ್ತು ಕನ್ನಡಿಗರು ಸರಿಯಾಗಿ ಬಳಸಿಕೊಂಡರೆ ವರದಾನವಾಗಲಿದೆ. 1991ರಲ್ಲಿ ಪ್ರಕಟವಾದ ಕಾವೇರಿ […]
Read More