ಅಗ್ನಿ ‘ಪರೀಕ್ಷೆ’ಯಲ್ಲಿ ಮೊದಲ ಯಶಸ್ಸು

ಕೊರೊನಾ ಒಡ್ಡಿದ ಅಗ್ನಿಪರೀಕ್ಷೆಯನ್ನು ಯಶಸ್ವಿಯಾಗಿ ದಾಟಲಾಗುತ್ತಿದೆ. ರಾಜ್ಯಾದ್ಯಂತ ಗುರುವಾರ ಆರಂಭವಾದ ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಸೂತ್ರವಾಗಿ ನಡೆದಿದೆ. ಸರಕಾರಿ ಯಂತ್ರಾಂಗದ ಕಾಳಜಿ, ಯೋಜನಾಬದ್ಧತೆ, ಕಾರ್ಯ ಸಮನ್ವಯದಿಂದ ವಿದ್ಯಾರ್ಥಿಗಳು ನಿರಾತಂಕವಾಗಿ ಮೊದಲನೇ ದಿನ ಪರೀಕ್ಷೆ ಬರೆದಿದ್ದಾರೆ. ಎಲ್ಲೆಡೆ ‘ಕೋವಿಡ್ ಸಂಹಿತೆ’ಯನ್ನು ಚಾಚೂ ತಪ್ಪದೆ ಪಾಲಿಸಿದ್ದರಿಂದ ಭಯದ ವಾತಾವರಣವಿರಲಿಲ್ಲ. ಸಣ್ಣ ಪುಟ್ಟ ಗೊಂದಲಗಳು, ಒಂದೆರಡು ಅಹಿತಕರ ಘಟನೆಗಳನ್ನು ಹೊರತುಪಡಿಸಿದರೆ ಎಲ್ಲೂ ಕೂಡ ವ್ಯವಸ್ಥೆ ಹಳಿ ತಪ್ಪಿಲ್ಲ. ರಾಜ್ಯ ವ್ಯಾಪಿ ನೋಟ ಇಲ್ಲಿದೆ. ವಿಕ ಬ್ಯೂರೊ ಬೆಂಗಳೂರು ಕೋವಿಡ್-19 ಆತಂಕದ ನಡುವೆ ರಾಜ್ಯಾದ್ಯಂತ […]

Read More

ಇದ್ದರೇನು ಕೊರೊನಾ, ಬರೆದೇ ಬಿಡುವೆವು ಪರೀಕ್ಷೆನಾ!

ಕೊರೊನಾ ಭೀತಿಯ ನಡುವೆಯೇ ರಾಜ್ಯ ಸರಕಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಜೂನ್ 25ರಿಂದ ಆರಂಭವಾಗಲಿರುವ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲಾಗಿದೆ. ಪರೀಕ್ಷೆ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡುವುದು ಸೇರಿದಂತೆ ಕೊರೊನಾ ಸೋಂಕು ತಡೆಯಲು ಬೇಕಾಗುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದರ ಹೊರತಾಗಿಯೂ ವಿದ್ಯಾರ್ಥಿಗಳಿಗೆ ಸಾರಿಗೆ, ಹಾಸ್ಟೆಲ್, ಆರೋಗ್ಯ ತಪಾಸಣೆ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಕೂಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಗಳಲ್ಲಿ ಪರಿಸ್ಥಿತಿ ಹೇಗಿದೆ ಕೊರೊನಾ ಭೀತಿಯ ನಡುವೆಯೇ ರಾಜ್ಯ ಸರಕಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. […]

Read More

ಗೊಂದಲ ಬಿಡಿ, ಚೆನ್ನಾಗಿ ಬರೆಯಿರಿ

– ರಾಜ್ಯಾದ್ಯಂತ ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ | ಕೊರೊನಾ ರಕ್ಷಣೆಯೊಂದಿಗೆ ಪರೀಕ್ಷೆ ನಡೆಸಲು ಸಿದ್ಧತೆ. ವಿಕ ಸುದ್ದಿಲೋಕ ಬೆಂಗಳೂರು. ಕೋವಿಡ್-19 ಆತಂಕದ ನಡುವೆ ಜೂ.25ರಿಂದ ಪ್ರಾರಂಭವಾಗಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡಿ ಸಜ್ಜುಗೊಳಿಸಲಾಗಿದೆ. ಪರೀಕ್ಷೆ ವ್ಯವಸ್ಥಿತವಾಗಿ ನಡೆಯುತ್ತದೆ. ವಿದ್ಯಾರ್ಥಿಗಳು ಮತ್ತು ಪೋಷಕರು ಆತಂಕಪಡುವ ಅಗತ್ಯವಿಲ್ಲ ಎಂದು ಸರಕಾರ ಅಭಯ ನೀಡಿದೆ. ರಾಜ್ಯಾದ್ಯಂತ ಕೊರೊನಾ ಸೋಂಕು ಉಲ್ಬಣಗೊಳ್ಳುತ್ತಿದ್ದು, ಮಕ್ಕಳ ಆರೋಗ್ಯದ ದೃಷ್ಟಿಯಿಂದ ಪರೀಕ್ಷೆ ಮುಂದೂಡಬೇಕೆಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮನವಿಯನ್ನು ಸರಕಾರ ಸಾರಾಸಗಟಾಗಿ ತಳ್ಳಿ ಹಾಕಿದೆ. […]

Read More

ಸಿದ್ಧತೆ ಸಮರ್ಪಕವಾಗಿರಲಿ – ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಭವಿಷ್ಯ, ಆರೋಗ್ಯ ಮುಖ್ಯ

ಎಸ್ಎಸ್ಎಲ್ಸಿ ಪರೀಕ್ಷೆಯು ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿದ್ದು, ಭವಿಷ್ಯದ ಶಿಕ್ಷಣದ ಅಡಿಪಾಯವನ್ನು ಹಾಕುತ್ತದೆ. ಆದರೆ, ಕೊರೊನಾ ಎಫೆಕ್ಟ್‌ನಿಂದ 2019-20ನೇ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಸ್ಥಿತಿ ಅತಂತ್ರವಾಗಿದೆ. ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ನಡೆಸಬೇಕೆ, ಬೇಡವೆ ಎಂದು ತೀರ್ಮಾನಿಸವುದರಲ್ಲಿ ಕಾಲ ಕಳೆದುಹೋಯಿತು. ಕೊನೆಗೂ ಜೂ.25ರಿಂದ ಪರೀಕ್ಷೆಗೆ ದಿನಾಂಕ ನಿಗದಿಪಡಿಸಲಾಯಿತು. ಯಾವುದೇ ಕಾರಣಕ್ಕೂ ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದು ಮಾಡುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ಹೇಳಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಪರೀಕ್ಷೆ ನಡೆಸುವುದು ಒಳ್ಳೆಯ ಬೆಳವಣಿಗೆಯೇ ಸರಿ. […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top