– ಮುದ್ರಾಂಕ ಶುಲ್ಕ ವಿನಾಯಿತಿ | ಅಕ್ರಮ ಸಕ್ರಮಕ್ಕೆ ಹೊಸ ಕಾಯಿದೆ ವಿಕ ಸುದ್ದಿಲೋಕ, ಬೆಂಗಳೂರು ಕೃಷಿಕರಲ್ಲದವರೂ ಕೃಷಿ ಭೂಮಿ ಖರೀದಿಸಲು ಅವಕಾಶ ಮಾಡಿಕೊಡುವ ಭೂಸುಧಾರಣಾ ಕಾಯಿದೆ ತಿದ್ದುಪಡಿಯ ದಿಟ್ಟ ಹೆಜ್ಜೆ ಇಟ್ಟ ರಾಜ್ಯ ಸರಕಾರ ಇದೀಗ 2ನೇ ಹಂತದ ಭೂಸುಧಾರಣೆಗೆ ಸಿದ್ಧವಾಗಿದೆ. ನೋಂದಣಿ ಶುಲ್ಕದಲ್ಲಿ ವಿನಾಯಿತಿ, ಭೂ ಖರೀದಿ ನಿಯಮ ಸರಳೀಕರಣ ಸೇರಿದಂತೆ ಮಹತ್ವದ ತೀರ್ಮಾನಗಳು ಜಾರಿಯಾಗಲಿವೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಕೊರೊನಾ ಕಾಲಘಟ್ಟದಲ್ಲಿ ರಾಜ್ಯದ ಆರ್ಥಿಕತೆ, ವ್ಯವಹಾರ ಮತ್ತು ಜನಜೀವನದ […]
Read More
ಕೃಷಿಕರಿಗೆ ಬೇಡ ಆತಂಕ – ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಭರವಸೆ. – ರಾಘವೇಂದ್ರ ಭಟ್, ಬೆಂಗಳೂರು. ‘‘ನೆರೆಯ ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶದಲ್ಲಿ ಇಂಥ ಕಾಯಿದೆ ಅಸ್ತಿತ್ವದಲ್ಲೇ ಇಲ್ಲ. ಆದರೆ ಅಲ್ಲಿ ಕೃಷಿ ಭೂಮಿ ಹಾಗೂ ಕೃಷಿಕರು ಇದ್ದಾರೆ. ಮಿತಿ ಸಡಿಲಿಕೆಯಿಂದ ಕೃಷಿ ಭೂಮಿ ಕಾರ್ಪೋರೇಟ್ ಕುಳಗಳ ಪಾಲಾಗುತ್ತದೆ ಎಂಬ ವಾದದಲ್ಲಿ ಅರ್ಥವೇ ಇಲ್ಲ. ನಾವು ಕೃಷಿ ಭೂಮಿ ಖರೀದಿಸುವುದಕ್ಕೆ ಇದ್ದ ಆರ್ಥಿಕ ಮಿತಿ ರದ್ದುಗೊಳಿಸಿದ್ದೇವೆಯೇ ಹೊರತು ಮಿತಿ ಮೀರಿ ಖರೀದಿಸುವುದಕ್ಕೆ ಅವಕಾಶ ನೀಡಿಲ್ಲ. ಒಂದು ಕುಟುಂಬ […]
Read More
– ಭೂಸುಧಾರಣೆ ಕಾಯಿದೆ ತಿದ್ದುಪಡಿಯ ಒಳಿತು-ಕೆಡುಕಿನ ವಾದ ತಾರಕಕ್ಕೆ – ಕೃಷಿ ಕೃಶವಾಗದಿರಲಿ, ಕೈಗಾರಿಕೆಗಳಿಗೂ ಅವಕಾಶ ಸಿಗಲಿ ಎಂಬ ಆಶಯ. ವಿಕ ಸುದ್ದಿಲೋಕ, ಬೆಂಗಳೂರು. ರಾಜ್ಯ ಸರಕಾರದ ಉದ್ದೇಶಿತ ಭೂಸುಧಾರಣೆ ಕಾಯಿದೆ ತಿದ್ದುಪಡಿ ಪ್ರಸ್ತಾಪದ ಪರ ವಿರೋಧ ಚರ್ಚೆ ತೀವ್ರವಾಗಿದೆ. ಕಾಯಿದೆ ತಿದ್ದುಪಡಿಯಿಂದ ಕರ್ನಾಟಕದಲ್ಲಿ ರೈತರಿಗೆ, ಕೃಷಿ ವಲಯಕ್ಕೆ ಯಾವುದೇ ಹಿನ್ನಡೆ ಆಗದೆ ಕೈಗಾರಿಕಾ ಕ್ರಾಂತಿಗೆ ಅನುವು ಮಾಡಿಕೊಡುತ್ತದೆ ಎನ್ನುವುದು ಸರಕಾರದ ನಿಲುವು. ಇದೇ ವೇಳೆ ಈ ತಿದ್ದುಪಡಿ ರಾಜ್ಯದ ರೈತರಿಗೆ ಮಾರಕ ಎಂಬ ವಾದವನ್ನು ಪ್ರತಿಪಕ್ಷ […]
Read More
ಕರ್ನಾಟಕ ಭೂಸುಧಾರಣಾ ಕಾಯಿದೆ-1974ನ್ನು ತಿದ್ದುಪಡಿ ಮಾಡಲು ರಾಜ್ಯ ಸರಕಾರ ಮುಂದಾಗಿದ್ದು, ಸಂಪುಟ ಸಭೆ ಈ ಕುರಿತು ತೀರ್ಮಾನ ಕೈಗೊಂಡಿದೆ. ಇದರ ಮುಖ್ಯಾಂಶವೆಂದರೆ, ಕೃಷಿಕರಲ್ಲದವರೂ ಇನ್ನು ಮುಂದೆ ಕೃಷಿ ಭೂಮಿ ಖರೀದಿಸಬಹುದು. ಇದುವರೆಗೆ ಕೃಷಿಕ ಕುಟುಂಬದ ಹಿನ್ನೆಲೆ ಹೊಂದಿದವರು ಮಾತ್ರ ಕೃಷಿಭೂಮಿ ಖರೀದಿಸುವ ಅವಕಾಶವಿತ್ತು. ಈಗ ಕೃಷಿಯಲ್ಲಿ ಆಸಕ್ತಿ ಹೊಂದಿರುವ, ಆದರೆ ಕೃಷಿಭೂಮಿ ದಾಖಲೆಗಳನ್ನು ಹೊಂದಿಲ್ಲದವರು ಕೂಡ ಜಮೀನು ಖರೀದಿಸಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬಹುದು ಮತ್ತು ಉದ್ಯಮಿಗಳೂ ಖರೀದಿಸಬಹುದು ಎಂಬುದು ಈ ಕಾಯಿದೆಯ ಅತ್ಯಂತ ಧನಾತ್ಮಕ ಅಂಶ. ಯಾಕೆಂದರೆ, […]
Read More