ಕಾಂಗ್ರೆಸ್‌ಗೆ ಕಿರಿಯರ ಬೈ : ಪಕ್ಷ ಒಡೆಯುತ್ತಿರುವ ಹಿರಿತಲೆ- ಕಿರಿತಲೆ ಸಂಘರ್ಷ

ಒಂದೆಡೆ ಬಿಜೆಪಿ ಹೊಸ ಹೊಸ ಮುಖಗಳಿಗೆ ಮನ್ನಣೆ ಕೊಡುತ್ತಾ ಮುನ್ನಡೆದಿದ್ದರೆ, ಅದರ ಎದುರು ತಕ್ಕ ಹೋರಾಟ ನೀಡಬೇಕಿದ್ದ ಪ್ರತಿಪಕ್ಷ ಕಾಂಗ್ರೆಸ್‌ ತನ್ನ ಯುವ ನಾಯಕರನ್ನೆಲ್ಲ ಕಳೆದುಕೊಳ್ಳುತ್ತಾ ಸಾಗಿದೆ. ಈ ವಿದ್ಯಮಾನದ ಬಗ್ಗೆ ಒಂದು ನೋಟ ಇಲ್ಲಿದೆ. ರಾಜಸ್ಥಾನದಲ್ಲಿ ಬಿರುಗಾಳಿ: ರಾಜಸ್ಥಾನದ ರಾಜಕಾರಣದಲ್ಲಿ ಎದ್ದಿರುವ ಬಿರುಗಾಳಿ, ಕಾಂಗ್ರೆಸ್‌ನ ಒಳಗಿನ ವಿದ್ಯಮಾನಗಳನ್ನು ಅವಲೋಕಿಸುವಂತೆ ಮಾಡಿದೆ. ಉಪ ಮುಖ್ಯಮಂತ್ರಿಯಾಗಿದ್ದ ಸಚಿನ್‌ ಪೈಲಟ್‌ ಅವರು ಶಾಸಕರನ್ನು ಕರೆದುಕೊಂಡು ಪಕ್ಷದೊಳಗೆ ಬಂಡಾಯ ಎದ್ದಿದ್ದಾರೆ. ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಹಾಗೂ ಹೈಕಮಾಂಡ್‌ನ ಹಿರಿಯ ನಾಯಕರ ಮೇಲಿನ […]

Read More

ಕಾಂಗ್ರೆಸ್‌ಗೊಂದು ಕರ್ನಾಟಕ ಮಾದರಿ

ಡಿಕೆಶಿ ಪಟ್ಟಾಭಿಷೇಕದ ಹುರುಪು, ರಾಷ್ಟ್ರೀಯ ಕಾಂಗ್ರೆಸ್‌ನಲ್ಲೂ ಪುನಶ್ಚೇತನದ ಮಿಂಚು. – ಶಶಿಧರ ಹೆಗಡೆ. ‘ಕೃಷ್ಣ ಸಾರಥ್ಯ’ದೊಂದಿಗೆ 1999ರ ವಿಧಾನಸಭೆ ಚುನಾವಣೆ ಎದುರಿಸಲು ಕಾಂಗ್ರೆಸ್‌ ವರಿಷ್ಠ ಮಂಡಳಿಯಲ್ಲಿ ಸಹಮತ ಮೂಡಿತ್ತು. ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಅವರೂ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ (ಎಸ್‌.ಎಂ.ಕೃಷ್ಣ) ಅವರಿಗೊಂದು ಅವಕಾಶ ನೀಡಲು ಒಲವು ತೋರಿದ್ದರು. ಆದರೆ, ಕೃಷ್ಣ ಹೆಸರು ಪ್ರಕಟವಾಗುವ ಹಂತದಲ್ಲಿ ಯಾರೋ ಪಿನ್‌ ಇಟ್ಟಿದ್ದರು. ಅಖಾಡದ ರಾಜಕಾರಣ ಕೃಷ್ಣ ಅವರಿಗೆ ಒಗ್ಗಿ ಬರುವುದಿಲ್ಲ. ಅವರದ್ದು ಹೈಫೈ ಶೈಲಿ. ಸದಾ ಟೆನ್ನಿಸ್‌ ಆಡುತ್ತ […]

Read More

ಕೈ ಬಲವರ್ಧನೆ ಪ್ರತಿಜ್ಞೆ

– ಕೇಡರ್ ಬೇಸ್ ಆಗಿ ಪಕ್ಷ ಕಟ್ಟಿ ಬಿಜೆಪಿಗೆ ಸಡ್ಡು ಹೊಡೆಯುವ ಪಣ – ಕೆಪಿಸಿಸಿ ಸಾರಥಿಯಾಗಿ ಡಿಕೆಶಿ | ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ವೇದಿಕೆ. ವಿಕ ಸುದ್ದಿಲೋಕ ಬೆಂಗಳೂರು. ಕಾರ್ಯಕರ್ತರನ್ನೇ ಆಧಾರವಾಗಿಟ್ಟುಕೊಂಡು ಪಕ್ಷ ಕಟ್ಟುವ ಪ್ರತಿಜ್ಞೆಯೊಂದಿಗೆ ಡಿ.ಕೆ. ಶಿವಕುಮಾರ್ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ್ದಾರೆ. ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೇರಿಸುವ ಅವರ ಪಣಕ್ಕೆ ಇಡೀ ಕಾಂಗ್ರೆಸ್ ಪಕ್ಷ ಒಮ್ಮತದ ಬೆಂಬಲದ ಭರವಸೆ ನೀಡಿದೆ. ಕೆಪಿಸಿಸಿ ನೂತನ ಕಚೇರಿಯಲ್ಲಿ ಗುರುವಾರ ಡಿ.ಕೆ.ಶಿವಕುಮಾರ್ ಮತ್ತು ಮೂವರು ಕಾರ್ಯಾಧ್ಯಕ್ಷರಾದ ಸತೀಶ್ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top