ಉದ್ಯೋಗ ನಷ್ಟ ಬದುಕು ಕಷ್ಟ

ಕೊರೊನಾ ವೈರಸ್‌ನಿಂದ ಹೆಚ್ಚಿನ ಎಲ್ಲ ದೇಶಗಳು ಲಾಕ್‌ಡೌನ್, ಭಾಗಶಃ ಲಾಕ್‌ಡೌನ್ ಘೋಷಿಸಿವೆ. ಇದರಿಂದಾಗಿ ಅವಶ್ಯಕ ಸೇವೆ ಹೊರತುಪಡಿಸಿ ಉಳಿದ ಎಲ್ಲ ಉದ್ಯಮಗಳು ಮುಚ್ಚಿದ್ದು, ಇದರಿಂದ ಕೋಟ್ಯಂತರ ಮಂದಿ ಭವಿಷ್ಯದ ಕಡೆಗೆ ಶೂನ್ಯ ದೃಷ್ಟಿ ಬೀರುವಂತಾಗಿದೆ. ಯಾವ ದೇಶದಲ್ಲಿ ಏನು ಪರಿಣಾಮವಾಗಿದೆ? ಇಲ್ಲೊಂದು ನೋಟವಿದೆ. ಭಾರತದ ಸ್ಥಿತಿಗತಿ ಗಂಭೀರ ಭಾರತದಲ್ಲಿ ಸಂಸತ್ ಸದಸ್ಯರ ವಾರ್ಷಿಕ ವೇತನ, ಭತ್ಯೆ ಹಾಗೂ ಪಿಂಚಣಿಯಲ್ಲಿ ಶೇ.30ರಷ್ಟು ಕಡಿತ ಮಾಡುವ ನಿರ್ದೇಶನವನ್ನು ಸಚಿವ ಪ್ರಕಾಶ್ ಜಾವಡೇಕರ್ ನೀಡಿದ್ದಾರೆ. 2010-21 ಹಾಗೂ 2021-22ರಲ್ಲಿ ಎಂಪಿಗಳು ಬಳಸಿಕೊಳ್ಳಬೇಕಿದ್ದ […]

Read More

ಕೌಟುಂಬಿಕ ಬಜೆಟ್‌ಗೆ ಬೇಕು ಸಂಕಷ್ಟ ಸೂತ್ರ

– ಮುಂದುವರಿದ ಕೊರೊನಾ ಸೋಂಕು, ಸಾವಿನ ಸರಣಿ  ಅರ್ಥ ವ್ಯವಸ್ಥೆಗೇ ಆಪತ್ತು – ಉದ್ಯೋಗ ನಷ್ಟ ಇಲ್ಲವೇ ಸಂಬಳ ಕಡಿತ ಸಾಧ್ಯತೆ – ಬಡ ಮತ್ತು ಮಧ್ಯಮ ವರ್ಗದ ಜನರ ಜೀವನ ನಿರ್ವಹಣೆಗೆ ಎದುರಾಗಲಿದೆ ಸವಾಲು – ಕಠಿಣ ಬಜೆಟ್ ಸೂತ್ರವೇ ಸದ್ಯಕ್ಕಿರುವ ದಾರಿ – ಎ ಕೃಷ್ಣ ಭಟ್, ಬೆಂಗಳೂರು ಮಹಾಮಾರಿ ಕೊರೊನಾದ ಹೊಡೆತಕ್ಕೆ ಇಡೀ ಜಗತ್ತೇ ತತ್ತರಿಸಿದೆ. ಕೊರೊನಾ ಕೇವಲ ಆರೋಗ್ಯ ಸಮಸ್ಯೆಯಲ್ಲ. ಅರ್ಥ ವ್ಯವಸ್ಥೆಯನ್ನು ಬುಡಮೇಲುಗೊಳಿಸಿರುವ ಈ ರೋಗ ಸಾಮಾಜಿಕವಾಗಿಯೂ ಹಲವು ಸವಾಲುಗಳನ್ನು […]

Read More

ಚೀನಾದ ಕೊರೊನಾ ಹೀರೊ

​​ಚೀನಾದ ಕೊರೊನಾ ಹೀರೊ ​- ಕೇಶವ ಪ್ರಸಾದ್‌ ಬಿ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಕಳೆದ ಫೆಬ್ರವರಿಯಲ್ಲಿ ಕೊರೊನಾ ವೈರಸ್‌ ವಿರುದ್ಧ ಹೋರಾಟದಲ್ಲಿ ತಮ್ಮನ್ನು ತಾವೇ ‘‘ಸುಪ್ರೀಂ ಕಮಾಂಡರ್‌’’ ಎಂದು ಬೆನ್ನು ತಟ್ಟಿಕೊಂಡಿದ್ದರು. ಆದರೆ ನಿಜಕ್ಕೂ ಅಲ್ಲಿನ ಜನರ ಮನಗೆದ್ದ ಸಮರ ಸೇನಾನಿ ಅವರಲ್ಲ, ಬದಲಿಗೆ 83 ವರ್ಷದ ವೈದ್ಯ ಜಾಂಗ್‌ ನಾನ್‌ಶಾನ್‌! ​​ಇದಕ್ಕೆ ಕಾರಣಗಳೂ ಹಲವು. ಅವರು ಕೇವಲ ಹಿರಿಯ ವೈದ್ಯರಲ್ಲ, ಜ್ಞಾನ ವೃದ್ಧ, ಸತ್ಯನಿಷ್ಠ ಎಂಬ ಮಾತಿದೆ. ಜತೆಗೆ ಚೀನಾದ ನ್ಯಾಶನಲ್‌ ಪೀಪಲ್ಸ್‌ ಕಾಂಗ್ರೆಸ್‌ನ […]

Read More

ಕಣ್ಣಿಗೆ ಕಾಣದ ಶತ್ರುವಿನ ಮುಂದೆ ಸಂಘಟಿತ ಭಾರತೀಯ

ಕಣ್ಣಿಗೆ ಕಾಣದ ಶತ್ರುವಿನ ಮುಂದೆ ಸಂಘಟಿತ ಭಾರತೀಯ ಎಲ್ಲರಿಗಿಂತ ಮೊದಲು ಎಚ್ಚೆತ್ತುಕೊಂಡ ಭಾರತದ ಲಾಕ್‌ಡೌನ್‌ ನಿರ್ಧಾರ ಮೆಚ್ಚುಗೆ ಪಡೆದಿದೆ ಕೊರೊನಾ ಎಂಬ ಮಾರಕ ಸೋಂಕು ಜನರ ಜೀವವನ್ನೇ ಹಿಂಡಿ ಹಿಪ್ಪೆ ಮಾಡುತ್ತಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಈಗ ನಾವು ಪಾಲಿಸುತ್ತಿರುವ ಸಾಮಾಜಿಕ ಅಂತರ, ಸ್ವಚ್ಛತೆಯ ಶಿಸ್ತು, ಅನಿವಾರ್ಯ ಮನೆವಾಸ, ಏಕಾಂಗಿತನ (ಕ್ವಾರಂಟೈನ್‌)- ಈ ಎಲ್ಲವೂ ನಿಶ್ಚಿತವಾಗಿ ನಮಗೊಂದು ದೊಡ್ಡ ಪಾಠವಾಗಲಿದೆ. ಇದು ನಮ್ಮ ಜೀವನ ಕ್ರಮ ಮತ್ತು ಆಲೋಚನಾ ವಿಧಾನದಲ್ಲಿ ಅಗಾಧ ಬದಲಾವಣೆ ತರಬೇಕಿದೆ. ಆಗ ಮಾತ್ರ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top