
– ಸರಕಾರದ ಆದೇಶ ರದ್ದುಗೊಳಿಸಿದ ಹೈಕೋರ್ಟ್ – 1,000 ಆಂಗ್ಲಮಾದ್ಯಮ ಶಾಲೆಗಳನ್ನು ತೆರೆಯುವ ತಪ್ಪನ್ನು ತಿದ್ದಿಕೊಳ್ಳುತ್ತ ಕರ್ನಾಟಕ ಸರಕಾರ? ಎಲ್ಲ ಶಾಲೆಗಳನ್ನೂ ಇಂಗ್ಲಿಷ್ ಮೀಡಿಯಂ ಆಗಿ ಪರಿವರ್ತಿಸುವ ಆಂಧ್ರ ಸರಕಾರದ ಎರಡು ಆದೇಶಗಳನ್ನು ಹೈಕೋರ್ಟ್ ವಜಾಗೊಳಿಸಿದೆ. ಇದು ವೈಎಸ್ಆರ್ ಕಾಂಗ್ರೆಸ್ನ ಜಗನ್ಮೋಹನ್ ರೆಡ್ಡಿ ನೇತೃತ್ವದ ಸರಕಾರದ ಪಾಲಿಗೆ ದೊಡ್ಡ ಹಿನ್ನಡೆ. ಆಂಧ್ರ ಹೈಕೋರ್ಟ್ನ ವಿಭಾಗೀಯ ಪೀಠದ ನ್ಯಾಯಮೂರ್ತಿ ಜೆ.ಕೆ.ಮಹೇಶ್ವರಿ, ನಿನಾಲಾ ಜಯಸೂರ್ಯ ಅವರು ಮಹತ್ವದ ತೀರ್ಪನ್ನು ನೀಡಿದ್ದಾರೆ. ಎಲ್ಲ ತೆಲುಗು ಮಾಧ್ಯಮದ ಶಾಲೆಗಳನ್ನೂ ಆಂಗ್ಲ ಮಾಧ್ಯಮದ ಶಾಲೆಗಳಾಗಿ ರೂಪಿಸಲು ಸರಕಾರ ಮುಂದಾಗಿದ್ದು, ಇದನ್ನು […]