ಯುವಜನ ಕಡಿಮೆಯಾಗುತ್ತಿದ್ದಾರೆ

ದೇಶದ ಜನಸಂಖ್ಯೆಯ ಅರ್ಧಕ್ಕಿಂತಲೂ ಹೆಚ್ಚು ಮಂದಿ 25ಕ್ಕಿಂತ ಹೆಚ್ಚು ವಯಸ್ಸಿನವರು! ಇತಿಹಾಸದಲ್ಲೇ ವೊತ್ತ ವೊದಲ ಬಾರಿಗೆ, ಭಾರತದ ಅರ್ಧಕ್ಕಿಂತಲೂ ಹೆಚ್ಚು ಜನಸಂಖ್ಯೆ ಈಗ 25 ವರ್ಷದವರು ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನವರು. ಪುರುಷ- ಸ್ತ್ರೀ ಎಂಬ ವ್ಯತ್ಯಾಸವಿಲ್ಲದೆ, ನಗರ- ಹಳ್ಳಿ ಎಂಬ ವ್ಯತ್ಯಾಸವಿಲ್ಲದ ಸರಾಸರಿ ಚಿತ್ರಣ ಹೀಗಿದೆ. ಭಾರತೀಯ ರಿಜಿಸ್ಟ್ರಾರ್‌ ಜನರಲ್‌ ಮತ್ತು ಜನಗಣತಿ ಕಮಿಷನರ್‌ ನಡೆಸಿದ ಮಾದರಿ ನೋಂದಣಿ ವ್ಯವಸ್ಥೆ-2018ರ ವರದಿಯಲ್ಲಿ ಈ ವಿಚಾರ ಕಂಡುಬಂದಿದೆ. ಇದರಿಂದ ಏನು ತಿಳಿಯಬಹುದು? ಏನೆಂದರೆ, ಭಾರತದ ಜನಸಂಖ್ಯೆ ಹೆಚ್ಚು […]

Read More

ಕೃಷಿಭೂಮಿ ಸದ್ಬಳಕೆಯಾಗಲಿ -ಷರತ್ತುಗಳೊಂದಿಗೆ ಸುಧಾರಣೆ ಜಾರಿ ಅವಶ್ಯ

ಕರ್ನಾಟಕ ಭೂಸುಧಾರಣಾ ಕಾಯಿದೆ-1974ನ್ನು ತಿದ್ದುಪಡಿ ಮಾಡಲು ರಾಜ್ಯ ಸರಕಾರ ಮುಂದಾಗಿದ್ದು, ಸಂಪುಟ ಸಭೆ ಈ ಕುರಿತು ತೀರ್ಮಾನ ಕೈಗೊಂಡಿದೆ. ಇದರ ಮುಖ್ಯಾಂಶವೆಂದರೆ, ಕೃಷಿಕರಲ್ಲದವರೂ ಇನ್ನು ಮುಂದೆ ಕೃಷಿ ಭೂಮಿ ಖರೀದಿಸಬಹುದು. ಇದುವರೆಗೆ ಕೃಷಿಕ ಕುಟುಂಬದ ಹಿನ್ನೆಲೆ ಹೊಂದಿದವರು ಮಾತ್ರ ಕೃಷಿಭೂಮಿ ಖರೀದಿಸುವ ಅವಕಾಶವಿತ್ತು. ಈಗ ಕೃಷಿಯಲ್ಲಿ ಆಸಕ್ತಿ ಹೊಂದಿರುವ, ಆದರೆ ಕೃಷಿಭೂಮಿ ದಾಖಲೆಗಳನ್ನು ಹೊಂದಿಲ್ಲದವರು ಕೂಡ ಜಮೀನು ಖರೀದಿಸಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬಹುದು ಮತ್ತು ಉದ್ಯಮಿಗಳೂ ಖರೀದಿಸಬಹುದು ಎಂಬುದು ಈ ಕಾಯಿದೆಯ ಅತ್ಯಂತ ಧನಾತ್ಮಕ ಅಂಶ. ಯಾಕೆಂದರೆ, […]

Read More

‘ವಿಷಾನಿಲ’ ವಿಲವಿಲ

– ಭೋಪಾಲ್ ದುರಂತವನ್ನು ನೆನಪಿಸಿದ ವಿಷಾಖಪಟ್ಟಣಂನ ವಿಷಾನಿಲ ಸೋರಿಕೆಗೆ 11 ಬಲಿ – ನೋಡನೋಡುತ್ತಿದ್ದಂತೆಯೇ ಬಿದ್ದು ಒದ್ದಾಡಿದ ಜನ – ಪ್ರಾಣಿಗಳೂ ಸಾವು | ಸಾವಿರಾರು ಮಂದಿ ಅಸ್ವಸ್ಥ ವಿಶಾಖಪಟ್ಟಣಂ: ನಲವತ್ತಾರು ವರ್ಷಗಳ ಹಿಂದೆ ನಡೆದ ಭೋಪಾಲ್ ವಿಷಾನಿಲ ದುರಂತವನ್ನೇ ನೆನಪಿಸುವ ಅನಿಲ ಸೋರಿಕೆ ಘಟನೆ ಗುರುವಾರ ನಸುಕಿನ ಜಾವ ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯಲ್ಲಿ ಸಂಭವಿಸಿದೆ. ಇಬ್ಬರು ಮಕ್ಕಳು, ಮಹಿಳೆ ಸೇರಿದಂತೆ 11 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸಾವಿರಾರು ಮಂದಿ ಅಸ್ವಸ್ಥರಾಗಿದ್ದಾರೆ. ಆರ್‌ ಆರ್‌ ವೆಂಕಟಾಪುರಂ ಗ್ರಾಮದ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top