ರಾಜ್ಯದಲ್ಲಿ ಕೋವಿಡ್ ಕಸದ ವಿಲೇವಾರಿ ಹೇಗಿದೆ? – ರಾಮಸ್ವಾಮಿ ಹುಲಕೋಡು. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇದರ ಪರಿಣಾಮ ಜೈವಿಕ ವೈದ್ಯಕೀಯ ತ್ಯಾಜ್ಯದ ಪ್ರಮಾಣ ಕೂಡ ಹೆಚ್ಚುತ್ತಿದ್ದು, ಇದರ ವಿಲೇವಾರಿ ದೊಡ್ಡ ಸವಾಲಾಗಿ ಪರಿಣಮಿಸಿದೆ. ಈ ಸವಾಲನ್ನು ರಾಜ್ಯ ಸರಕಾರ ಸಮರ್ಥವಾಗಿ ಎದುರಿಸಿ ಗಮನ ಸೆಳೆದಿದೆ. ಕೊರೊನಾ ಸೋಂಕಿನ ನಿರ್ವಹಣೆ ರಾಜ್ಯ ಸರಕಾರಕ್ಕೆ ಹೊಸ ಹೊಸ ಸವಾಲನ್ನೊಡ್ಡುತ್ತಿದೆ. ಇದರಲ್ಲಿ ಮುಖ್ಯವಾಗಿದ್ದು, ಜೈವಿಕ ವೈದ್ಯಕೀಯ ತ್ಯಾಜ್ಯದ ನಿರ್ವಹಣೆ. ಈ ವಿಷಯದಲ್ಲಿ ಸರಕಾರ ಚೂರು […]
Read More
ಲಾಕ್ಡೌನ್ ಕಾರಣದಿಂದ ನಿಂತುಹೋಗಿದ್ದ ಕಚೇರಿ ಮೀಟಿಂಗ್ಗಳು, ಸಾಂಸ್ಕೃತಿಕ ಚಟುವಟಿಕೆಗಳು ಆನ್ಲೈನ್ನಲ್ಲಿ ಚಿಗುರುತ್ತಿವೆ. ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ, ವಿಶ್ವವಿದ್ಯಾಲಯ ಸೆಮಿನಾರ್ಗಳು – ಎಲ್ಲವೂ ‘ವೆಬಿನಾರ್’ ಎಂಬ ಹೆಸರಿನ ವರ್ಚುವಲ್ ಒಟ್ಟು ಸೇರುವಿಕೆಯ ಮೂಲಕ ಘಟಿಸುತ್ತಿವೆ. ಭವಿಷ್ಯದಲ್ಲಿ ಅತಿ ಸಾಮಾನ್ಯ ಅನ್ನಿಸಬಹುದಾದ ಈ ಬೆಳವಣಿಗೆಯ ಬಗ್ಗೆ ಸಮಗ್ರ ನೋಟ ಇಲ್ಲಿದೆ. ಕಚೇರಿಗಳು ಮನೆಗಳಿಗೆ ಶಿಫ್ಟ್ ಆಗಿವೆ. ವರ್ಕ್ ಫ್ರಮ್ ಹೋಮ್ ಪದ್ಧತಿಯಿಂದಾಗಿ ಆಡಳಿತ ಮಂಡಳಿಗಳು, ಟೀಮ್ ಸದಸ್ಯರು ಸೇರುವುದು ಆನ್ಲೈನ್ನಲ್ಲಷ್ಟೇ ಸಾಧ್ಯವಾಗಿದೆ. ಕವಿಗೋಷ್ಠಿ, ವಿಚಾರಸಂಕಿರಣ, ಸಂವಾದ, ಪುಸ್ತಕ ಬಿಡುಗಡೆ, […]
Read More