ರಾಜಸ್ಥಾನದಲ್ಲಿ ಸರಕಾರ ಸಂದಿಗ್ಧ ಸ್ಥಿತಿಯಲ್ಲಿದೆ. ಆಳುವ ಕಾಂಗ್ರೆಸ್ ಪಕ್ಷದ ಒಂದು ಬಣ ಮುಖ್ಯಮಂತ್ರಿ ಹಾಗೂ ಹೈಕಮಾಂಡ್ನ ವಿರುದ್ಧ ಸಿಡಿದೆದ್ದು, ಯುವ ನಾಯಕ ಸಚಿನ್ ಪೈಲಟ್ ನೇತೃತ್ವದಲ್ಲಿ ಐಷಾರಾಮಿ ರೆಸಾರ್ಟ್ಗಳಲ್ಲಿ ಬೀಡು ಬಿಟ್ಟಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದ ಇನ್ನೊಂದು ಬಣ, ಹೆಚ್ಚಿನ ಶಾಸಕ ಬಲವನ್ನು ಹೊಂದಿದ್ದರೂ ಒಂದು ಬಗೆಯ ಆತಂಕದಲ್ಲೇ ಅಸ್ತಿತ್ವವನ್ನು ಕಾಪಾಡಿಕೊಂಡಿದೆ. ಪಕ್ಷ ನೀಡಿದ ವಿಪ್ ಉಲ್ಲಂಘಿಸಿದ ಪ್ರಕರಣವನ್ನು ಹೈಕೋರ್ಟ್ ಶುಕ್ರವಾರ ವಿಚಾರಣೆಗೆ ಎತ್ತಿಕೊಳ್ಳಲಿದೆ. ಪ್ರತಿಪಕ್ಷ ಬಿಜೆಪಿ ‘ಕಾದು ನೋಡುವ’ ತಂತ್ರವನ್ನು ಅನುಸರಿಸುತ್ತಿದ್ದೇನೆ ಎಂದು ಹೇಳಿಕೊಂಡಿದೆ. […]
Read More
ಒಂದೆಡೆ ಬಿಜೆಪಿ ಹೊಸ ಹೊಸ ಮುಖಗಳಿಗೆ ಮನ್ನಣೆ ಕೊಡುತ್ತಾ ಮುನ್ನಡೆದಿದ್ದರೆ, ಅದರ ಎದುರು ತಕ್ಕ ಹೋರಾಟ ನೀಡಬೇಕಿದ್ದ ಪ್ರತಿಪಕ್ಷ ಕಾಂಗ್ರೆಸ್ ತನ್ನ ಯುವ ನಾಯಕರನ್ನೆಲ್ಲ ಕಳೆದುಕೊಳ್ಳುತ್ತಾ ಸಾಗಿದೆ. ಈ ವಿದ್ಯಮಾನದ ಬಗ್ಗೆ ಒಂದು ನೋಟ ಇಲ್ಲಿದೆ. ರಾಜಸ್ಥಾನದಲ್ಲಿ ಬಿರುಗಾಳಿ: ರಾಜಸ್ಥಾನದ ರಾಜಕಾರಣದಲ್ಲಿ ಎದ್ದಿರುವ ಬಿರುಗಾಳಿ, ಕಾಂಗ್ರೆಸ್ನ ಒಳಗಿನ ವಿದ್ಯಮಾನಗಳನ್ನು ಅವಲೋಕಿಸುವಂತೆ ಮಾಡಿದೆ. ಉಪ ಮುಖ್ಯಮಂತ್ರಿಯಾಗಿದ್ದ ಸಚಿನ್ ಪೈಲಟ್ ಅವರು ಶಾಸಕರನ್ನು ಕರೆದುಕೊಂಡು ಪಕ್ಷದೊಳಗೆ ಬಂಡಾಯ ಎದ್ದಿದ್ದಾರೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹಾಗೂ ಹೈಕಮಾಂಡ್ನ ಹಿರಿಯ ನಾಯಕರ ಮೇಲಿನ […]
Read More
– ವಿಶ್ವಾಸಮತ ಯಾಚನೆಗೆ ಗೆಹ್ಲೋಟ್ ನಿರ್ಧಾರ | ಸರಕಾರ ಉಳಿಸಿಕೊಳ್ಳುವುದೇ ತಕ್ಷಣದ ಆದ್ಯತೆ | ಗುರುವಾರ ಸಂಪುಟ ವಿಸ್ತರಣೆ ಸಾಧ್ಯತೆ ಜೈಪುರ: ಸಚಿನ್ ಪೈಲಟ್ ಬಂಡಾಯದ ನಡುವೆಯೂ ರಾಜಸ್ಥಾನದಲ್ಲಿ ಸರಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್ ಪ್ರಯತ್ನ ಆರಂಭಿಸಿದೆ. ಅದರ ಭಾಗವಾಗಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿಶ್ವಾಸಮತ ಯಾಚನೆಗೆ ನಿರ್ಧರಿಸಿದ್ದಾರೆ. ಜತೆಗೆ, ಪೈಲಟ್ ಬಣದಲ್ಲಿರುವ ಶಾಸಕರನ್ನು ಅನರ್ಹಗೊಳಿಸುವ ನಿಟ್ಟಿನಲ್ಲಿಯೂ ಚಿಂತನೆ ನಡೆಯುತ್ತಿದೆ. ಸದನದಲ್ಲಿ ಒಮ್ಮೆ ವಿಶ್ವಾಸಮತ ಸಾಬೀತುಪಡಿಸಿದರೆ ಆರು ತಿಂಗಳ ಸರಕಾರಕ್ಕೆ ಯಾವ ಆತಂಕವೂ ಇಲ್ಲ. ಹೀಗಾಗಿ ವಿಶ್ವಾಸಮತ […]
Read More