ರಾಮ ಚಳವಳಿಗೆ ಹನುಮ ನಾಡಿನ ಸಾಥ್

ಪಿತೃವಾಕ್ಯ ಪರಿಪಾಲನೆಗೆ ವನಾಭಿಗಮನ ಮಾಡಿದ ಶ್ರೀರಾಮ ಹದಿನಾಲ್ಕು ವರ್ಷದ ಬಳಿಕ ಅಯೋಧ್ಯೆಗೆ ಮರಳಿದ. ರಾಮನಿಗೆ ಪಟ್ಟಾಭಿಷೇಕವೂ ಆಯಿತು. ಈ ಪವಿತ್ರ ಕ್ಷಣಗಳನ್ನು ಕಣ್ತುಂಬಿಸಿಕೊಳ್ಳುತ್ತ ಇಕ್ಷ್ವಾಕು ವಂಶದ ರಾಜ ಪರಿವಾರದ ಜತೆಜತೆಗೇ ಓಡಾಡಿಕೊಂಡಿದ್ದವ ಅಂಜನಾದೇವಿಯ ಗರ್ಭ ಸಂಜಾತ ಆಂಜನೇಯ. ಈ ಆಂಜನೇಯ ಶ್ರೀ ರಾಮನ ಕಿಂಕರ. ಜತೆಗೆ ಕನ್ನಡದ ನೆಲದ ಮಹಾಮಹಿಮ. ಈಗ ಆಧುನಿಕ ಭಾರತದಲ್ಲಿ ಶ್ರೀರಾಮನ ಜನ್ಮಭೂಮಿಯಲ್ಲಿಯೇ ಭುವನ ಮನೋಹರವಾದ ರಾಮಮಂದಿರ ನಿರ್ಮಾಣಗೊಳ್ಳಲಿದೆ. ಮಂದಿರಕ್ಕಾಗಿ ನಡೆದ ಹೋರಾಟದಲ್ಲಿಯೂ ಕರ್ನಾಟಕದ ಪವಿತ್ರ ಭೂಮಿಯ ಕೊಡುಗೆ ಅನನ್ಯವಾದುದು. ಯಜ್ಞಸದೃಶವಾದ ಈ […]

Read More

ಸಾಗರದ ಅಲೆಗಳಂತೆ ಮುತ್ತಿಕೊಂಡ ಕರಸೇವಕರು

– ಎಸ್. ಪ್ರಕಾಶ್. ಡಿಸೆಂಬರ್ 6, 1992ರ ವಿವಾದಿತ ಕಟ್ಟಡದ ಧ್ವಂಸದ ಘಟನೆಗೆ ನಾನು ಪ್ರತ್ಯಕ್ಷ ಸಾಕ್ಷಿಯಾಗಿದ್ದೆ.  ಆ ನೆನಪು ಸದಾ ಹಸಿರು; ರೋಮಾಂಚನಕಾರಿ. ಕರ್ನಾಟಕದಲ್ಲಿ ಅಯೋಧ್ಯೆ ಹೋರಾಟದ ಪ್ರಭಾವ ದಟ್ಟವಾಗಿತ್ತು. ನಿತ್ಯ ಬೆಂಗಳೂರಿನಿಂದ ಕರ್ನಾಟಕ ಎಕ್ಸ್‌ಪ್ರೆಸ್‌ನಲ್ಲಿ ತಂಡ ತಂಡವಾಗಿ ಉತ್ಸಾಹಿ ರಾಮಭಕ್ತರು ಅಯೋಧ್ಯೆಯತ್ತ ಹೊರಡುತ್ತಿದ್ದರು. ಕರಸೇವಕರನ್ನು ಬೀಳ್ಕೊಡಲು ನಿಲ್ದಾಣಕ್ಕೆ ಹೋಗುತ್ತಿದ್ದ ನಾವು ಅಲ್ಲಿನ ವಾತಾವರಣದಿಂದ ಉತ್ತೇಜಿತರಾಗಿ ಕರಸೇವೆಯಲ್ಲಿ ಭಾಗಿಯಾಗಲು ನಾನು, ಎನ್.ಎಸ್. ಗೋಪಾಲ್, ಅವರ ಇಬ್ಬರು ತಮ್ಮಂದಿರು, ಅವರ ಪತ್ನಿ, ಮಗಳು ಹೊರಟೆವು. ಅಲಹಾಬಾದಿನಿಂದ ಡಿ.2ರ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top