ರಾಮ ಮಂದಿರ ನಿರ್ಮಾಣ ಎಂದರೆ ರಾಷ್ಟ್ರೀಯ ಹೆಮ್ಮೆ ಮರು ಪ್ರತಿಷ್ಠಾಪನೆ

– ಪ್ರಫುಲ್ಲ ಕೇತ್ಕರ್. ಭಾರತದ ಇತಿಹಾಸದಲ್ಲಿ 2020ರ ಆಗಸ್ಟ್ 5ರಂದು ಹೊಸ ಅಧ್ಯಾಯ ಆರಂಭವಾಗಲಿದೆ. ಜನ್ಮಸ್ಥಳ ಅಯೋಧ್ಯೆಯಲ್ಲಿ ರಾಮ ಮಂದಿರ ಮರು ನಿರ್ಮಾಣದ ಕಾರ್ಯ ಆರಂಭವಾಗಲಿದ್ದು, ಭಿನ್ನ ರೀತಿಯಲ್ಲಿ ಈ ಯುಗದ ಪ್ರಮುಖ ಘಟನೆಯಾಗಿ ದಾಖಲಾಗಲಿದೆ. ಈ ಕೊರೊನಾ ಸಾಂಕ್ರಾಮಿಕದಿಂದಾಗಿ ಭೌತಿಕವಾಗಿ ಬಹಳಷ್ಟು ಜನರಿಗೆ ಈ ಘಟನೆಯಲ್ಲಿ ನೇರವಾಗಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. ಆದರೆ, ಅನೇಕ ವೇದಿಕೆಗಳ ಮೂಲಕ ಇಡೀ ಜಗತ್ತು ಈ ಕಾರ್ಯಕ್ರಮವನ್ನು ನೇರ ಪ್ರಸಾರದಲ್ಲಿ ನೋಡಲಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ರಾಮಜನ್ಮಭೂಮಿ ಹೋರಾಟಕ್ಕೆ ಮಾರ್ಗದರ್ಶನ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top