ಕೈಗಾರಿಕೆ ಉತ್ತೇಜನ ಕ್ರಮ – ಉದ್ಯಮ ಕ್ಷೇತ್ರ ನಳನಳಿಸಲು ನೆರವಾಗಲಿ

ಕೈಗಾರಿಕೆಗಳನ್ನು ಆರಂಭಿಸುವುದಕ್ಕೆ ಉತ್ತೇಜನ ನೀಡಲು ಕ್ರಾಂತಿಕಾರಕವಾದ ಕ್ರಮಕ್ಕೆ ರಾಜ್ಯ ಸರಕಾರ ಮುಂದಾಗಿದೆ. ಉದ್ಯಮಿಗಳು ಮೊದಲು ಕೈಗಾರಿಕೆ ಆರಂಭಿಸಿ ಬಳಿಕ ಸಂಬಂಧಿತ ಅನುಮೋದನೆ ಪಡೆಯುವ ಪ್ರಕ್ರಿಯೆಗೆ ಮುಂದಾಗಬಹುದು. ಈ ಸಂಬಂಧ ಕರ್ನಾಟಕ ಇಂಡಸ್ಟ್ರಿಯಲ್‌ ಫೆಸಿಲಿಟೇಷನ್‌ ಕಾಯಿದೆ- 2002ಕ್ಕೆ ತಿದ್ದುಪಡಿ ತರುವ ತೀರ್ಮಾನವನ್ನು ಸಂಪುಟ ಸಭೆ ಕೈಗೊಂಡಿದೆ. ರಾಜ್ಯದ ಉನ್ನತಾಧಿಕಾರ ಸಮಿತಿ ಅನುಮೋದನೆ ಪಡೆದ ಉದ್ಯಮಿಗಳು ಗುರುತಿಸಲಾದ ಭೂಮಿಯಲ್ಲಿ ಕೈಗಾರಿಕೆ ಸ್ಥಾಪನೆ ಚಟುವಟಿಕೆ ಆರಂಭಿಸಬಹುದು. ನಂತರದ 3 ವರ್ಷಗಳಲ್ಲಿ ಕಟ್ಟಡ ನಿರ್ಮಾಣ, ಪರಿಸರ ಮಂಡಳಿ ನಿರಾಕ್ಷೇಪಣ ಪತ್ರ ಸೇರಿ ಸಂಬಂಧಿಸಿದ […]

Read More

ಸವಾಲಿನ ನಡುವೆ ಉತ್ಪಾದನೆಗೆ ಕೈಗಾರಿಕೆಗಳು ರೆಡಿ

ಲಾಕ್‌ಡೌನ್‌ ಎರಡು ವಾರಗಳ ತನಕ ಮುಂದುವರಿದಿದ್ದರೂ, ಹಸಿರು ಮತ್ತು ಕೇಸರಿ ವಲಯಗಳಲ್ಲಿ ಗಣನೀಯ ಸಡಿಲವಾಗಿರುವುದರಿಂದ ರಾಜ್ಯದಲ್ಲಿ ಉದ್ದಿಮೆಗಳ ಚಟುವಟಿಕೆಗಳನ್ನು ಪುನರಾರಂಭಿಸಲು ನಾನಾ ಇಂಡಸ್ಟ್ರಿಗಳು ಪೂರ್ವ ಸಿದ್ಧತೆ ನಡೆಸುತ್ತಿವೆ. ಹಾಗಿದ್ದೂ, ರಾಜ್ಯವೂ ಸೇರಿದಂತೆ ದೇಶದ ಹಲವು ಉದ್ದಿಮೆಗಳು ನಾನಾ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿರುವುದೂ ಸುಳ್ಳಲ್ಲ. ವಾಣಿಜ್ಯ ಪರ ಸಂಘಟನೆಗಳು ಶೀಘ್ರದಲ್ಲೇ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುವ ವಿಶ್ವಾಸ ವ್ಯಕ್ತಪಡಿಸುತ್ತಿದ್ದರೂ, ಉದ್ಯಮಿಗಳು ಹಿಂದೆಂದೂ ಕಂಡರಿಯದ ಸವಾಲುಗಳು ಮತ್ತು ಅನಿಶ್ಚಿತತೆಯ ನಿರೀಕ್ಷೆಯಲ್ಲಿದ್ದಾರೆ. ಕೋವಿಡ್-19 ಬಿಕ್ಕಟ್ಟು ಮತ್ತು ಅನಿಶ್ಚಿತತೆಯ ಪರಿಣಾಮ ಗ್ರಾಹಕರ ಬೇಡಿಕೆ […]

Read More

ಸಾವುಗಳನ್ನು ತಡೆಯುವ ಸವಾಲು – ಮುನ್ನೆಚ್ಚರಿಕೆಯೊಂದಿಗೆ ಆರ್ಥಿಕ ಚಟುವಟಿಕೆ

ಲಾಕ್‌ಡೌನ್‌ ಸುದೀರ್ಘ ಕಾಲಕ್ಕೆ ಮುಂದುವರಿದರೆ, ಕೊರೊನಾ ಸೊಂಕಿನಿಂದ ಸಾಯುವವರಿಗಿಂತಲೂ ಹಸಿವಿನಿಂದ ಸಾಯುವವರ ಸಂಖ್ಯೆಯೇ ಅಧಿಕವಾಗಲಿದೆ ಎಂದು ಇನ್ಫೋಸಿಸ್ ಸಂಸ್ಥಾಪಕ ಎನ್ ಆರ್ ನಾರಾಯಣಮೂರ್ತಿ ಕಳವಳ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ಕೋಟ್ಯಂತರ ಸಂಘಟಿತ ಹಾಗೂ ಅಸಂಘಟಿತ ವಲಯದ ಕಾರ್ಮಿಕರು, ಸ್ವಯಂ ಉದ್ಯೋಗಿಗಳು ಲಾಕ್‌ಡೌನ್‌ನಿಂದಾಗಿ ತಮ್ಮ ಜೀವನೋಪಾಯವನ್ನೇ ಕಳೆದುಕೊಂಡು ಕೂತಿದ್ದಾರೆ ಎಂದಿದ್ದಾರೆ. ಭಾರತದಲ್ಲಿ ಕೊರೊನಾ ವೈರಸ್‌ನಿಂದ ಸಂಭವಿಸುವ ಸಾವಿನ ದರ 0.25-0.5 ಶೇ. ಅಭಿವೃದ್ಧಿ ಹೊಂದಿದ ದೇಶಗಳಿಗೆ ಹೋಲಿಸಿದರೆ ಈ ಪ್ರಮಾಣ ಅತಿ ಕಡಿಮೆ. ಆದರೆ ಭಾರತದಂತಹ ದುಡಿಯುವ ಜನ ಇರುವ […]

Read More

ಸರಳ ಜೀವನ ಕಲಿಯೋಣ – ಸುರಂಗದ ಕೊನೆಯಲ್ಲಿ ಬೆಳಕಿದೆ

ಕೊರೊನಾ ವೈರಸ್ ಹಬ್ಬದಿರಲಿ ಎಂಬ ಮುಂದಾಲೋಚನೆಯಿಂದ ಭಾರತವೂ ಸೇರಿದಂತೆ ಹಲವು ದೇಶಗಳು ಲಾಕ್‌ಡೌನ್ ಮಾಡಿವೆ. ಕಳೆದ ವರ್ಷದ ಕೊನೆಯ ತ್ರೈಮಾಸಿಕದಲ್ಲಿ ಜಾಗತಿಕ ಆರ್ಥಿಕ ಹಿಂಜರಿತ ಆರಂಭವಾಗಿದ್ದ ಹೊತ್ತಿನಲ್ಲೇ ಕೋವಿಡ್ ಸೋಂಕು ಕಾಣಿಸಿಕೊಂಡು, ಜಗತ್ತಿನಾದ್ಯಂತ ವ್ಯಾಪಿಸಲು ಆರಂಭವಾಗಿತ್ತು. ಇದನ್ನು ತಡೆಗಟ್ಟುವುದು, ಅದಕ್ಕಾಗಿ ಲಾಕ್‌ಡೌನ್‌ಗಳು ಅನಿವಾರ್ಯವಾಗಿದ್ದವು. ಲಾಕ್‌ಡೌನ್‌ಗಳ ಪರೋಕ್ಷ ಪರಿಣಾಮ ಆರ್ಥಿಕತೆಯ ಮೇಲೆ ಆಗಿದ್ದು ಅಂತಾರಾಷ್ಟ್ರೀಯ ವ್ಯಾಪಾರ- ವಹಿವಾಟುಗಳು ಕುಸಿದಿವೆ. ಹಲವು ವಲಯಗಳು ಕೆಲಸ ಮಾಡುವುದನ್ನು ನಿಲ್ಲಿಸಿದ್ದು, ಕಂಪನಿಗಳು ಮುಚ್ಚಿವೆ. ಇದು ಇನ್ನಷ್ಟು ಕಾಲ ಮುಂದುವರಿಯಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top