ಮನೆಯಲ್ಲೇ ರಕ್ಷಾ ಬಂಧನ ಸೌಭಾಗ್ಯ

ಕೊರೊನಾದಿಂದಾಗಿ ಊರಲ್ಲೇ ಇದ್ದಾರೆ ಸೋದರರು | ಅಂಚೆಯಣ್ಣನಿಗೆ ಕೆಲಸ ಕಡಿಮೆ. ಬೆಳಗಾವಿ: ರಕ್ಷಾ ಬಂಧನ ಮಾರಾಟ ನಡೆದರೂ ಯಾರೂ ಪಾರ್ಸೆಲ್‌ ರವಾನೆ ಮಾಡುತ್ತಿಲ್ಲ. ಎಲ್ಲರೂ ಮನೆಯಲ್ಲೇ ಇಟ್ಟುಕೊಂಡಿದ್ದಾರೆ. ಹೀಗಾಗಿ ಈ ಸಲ ಕೊರಿಯರ್‌, ಅಂಚೆಯಣ್ಣನಿಗೆ ಕೆಲಸ ಕಡಿಮೆ!! ಉದ್ಯೋಗದ ಕಾರಣ ಎಷ್ಟೋ ಸಹೋದರ, ಸಹೋದರಿಯರಿಗೆ ಹಬ್ಬಕ್ಕೆ ಊರಿಗೆ ಹೋಗಲು ಆಗುತ್ತಿರಲಿಲ್ಲ. ಹಾಗಾಗಿ ಅಂಚೆಯೇ ಮಾಧ್ಯಮವಾಗಿತ್ತು. ಕೆಲವರಿಗೆ ಹಬ್ಬ ಕಳೆದು ವಾರದ ನಂತರ ರಾಖಿ ತಲುಪುತ್ತಿತ್ತು. ಅದರೆ ಈ ಸಲ ಕೊರೊನಾ ಕಾರಣಕ್ಕೆ ಹೆಚ್ಚಿನ ಅಣ್ಣ- ತಂಗಿ, ಅಕ್ಕ- […]

Read More

ಗಡಿಯತ್ತ ಘಾತಕ್

– ಬೆಳಗಾವಿಯಲ್ಲಿ ತರಬೇತಿ ಪಡೆದ ಯೋಧರು ಹೊಸದಿಲ್ಲಿ: ಭಾರತೀಯ ಯೋಧರೊಂದಿಗೆ ನಿಶ್ಯಸ್ತ್ರವಾಗಿ ಹೋರಾಟ ನಡೆಸಲು ಚೀನಾ ತನ್ನ ಸೈನಿಕರಿಗೆ ಸಮರ ಕಲೆ ಪರಿಣತರಿಂದ ತರಬೇತಿ ಕೊಡಿಸುತ್ತಿರುವ ಸಂಗತಿ ಬೆಳಕಿಗೆ ಬರುತ್ತಿದ್ದಂತೆಯೇ ಭಾರತವು ತನ ಶಕ್ತಿಶಾಲಿ ‘ಘಾತಕ್‌ ಕಮಾಂಡೊ’ಗಳನ್ನು ಗಡಿಯಲ್ಲಿ ನಿಯೋಜಿಸಿದೆ. ಗಡಿ ಪ್ರದೇಶಕ್ಕೆ ತೆರಳುವ ಮುನ್ನ ಈ ಕಮಾಂಡೊಗಳಿಗೆ ಬೆಳಗಾವಿಯಲ್ಲಿ 43 ದಿನಗಳ ಕಠಿಣ ತರಬೇತಿ ನೀಡಲಾಗಿದೆ. ಬೆಳಗಾವಿ ಸೇನಾ ತರಬೇತಿ ಕೇಂದ್ರವು ದೈಹಿಕ ಕಾದಾಟ ಕೌಶಲ ನೀಡುವ ವಿಷಯದಲ್ಲಿ ಅತ್ಯಂತ ಪರಿಣಿತ ಸಂಸ್ಥೆ ಎನಿಸಿದೆ. ಬೆನ್ನಿಗೆ […]

Read More

ಟಿಕೆಟ್‌ ಆಕಾಂಕ್ಷಿಗಳಿಗೆ ಶಾಕ್‌ – ರಾಜ್ಯಸಭೆಗೆ ಬಿಜೆಪಿಯಿಂದ ಅಚ್ಚರಿಯ ಆಯ್ಕೆ

– ಕೋರೆ-ಕತ್ತಿ ಫೈಟ್‌ ನಡುವೆ ಕಡಾಡಿ, ಗಸ್ತಿ ಎಂಟ್ರಿ. – ಘಟಾನುಘಟಿಗಳನ್ನು ಬದಿಗೊತ್ತಿ ಪಕ್ಷ ನಿಷ್ಠರಿಗೆ ಗಿಫ್ಟ್‌. ವಿಕ ಸುದ್ದಿಲೋಕ ಬೆಂಗಳೂರು. ರಾಜ್ಯಸಭೆ ಟಿಕೆಟ್‌ಗಾಗಿ ಭಾರಿ ಲಾಬಿ ನಡೆಸುತ್ತಿದ್ದ ಮತ್ತು ಭಿನ್ನಮತದ ಮೂಲಕ ಒತ್ತಡ ಹಾಕುತ್ತಿದ್ದ ಆಕಾಂಕ್ಷಿಗಳಿಗೆ ಬಿಜೆಪಿ ಹೈಕಮಾಂಡ್‌ ಭರ್ಜರಿ ಶಾಕ್‌ ಕೊಟ್ಟಿದೆ. ಚರ್ಚೆಯಲ್ಲೇ ಇಲ್ಲದಿದ್ದ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾದ ಬೆಳಗಾವಿಯ ಈರಣ್ಣ ಕಡಾಡಿ ಹಾಗೂ ರಾಯಚೂರಿನ ಅಶೋಕ ಗಸ್ತಿ ಅವರಿಗೆ ಟಿಕೆಟ್‌ ಪ್ರಕಟಿಸುವ ಮೂಲಕ ಅಚ್ಚರಿ ಮೂಡಿಸಿದೆ. ಈ ಮೂಲಕ, ಪಕ್ಷ ನಿಷ್ಠರಾದ ಸಾಮಾನ್ಯ […]

Read More

ಕ್ವಾರಂಟೈನ್ ಮೇಲೆ ನಿಂತಿದೆ ನಾಡಿನ ಆರೋಗ್ಯ ಭವಿಷ್ಯ

ಪರೀಕ್ಷೆಯೇ ಸವಾಲು | ಆಸ್ಪತ್ರೆಗಳನ್ನು ಇನ್ನಷ್ಟು ಸುಸಜ್ಜಿತಗೊಳಿಸುವ ತುರ್ತು | ಕೆಲವೆಡೆ ಲಾಕ್‌ಡೌನ್‌ ಅನಿವಾರ್ಯ. ವಿಕ ಬ್ಯೂರೊ, ಬೆಂಗಳೂರು. ವಲಸೆ ಕಾರ್ಮಿಕರ ಆಗಮನದಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ದಿನೇದಿನೆ ಏರುತ್ತಿದೆ. ಬಂದವರೆಲ್ಲ ಕ್ವಾರಂಟೈನ್‌ನಲ್ಲಿದ್ದಾರೆ ನಿಜ. ಆದರೆ ಈ ವ್ಯವಸ್ಥೆ ಅಷ್ಟೇನು ಪ್ರಬಲವಾಗಿಲ್ಲ. ಇದನ್ನು ಸಬಲಗೊಳಿಸದೆ ಇದ್ದರೆ ಇಡೀ ರಾಜ್ಯ ಅಪಾಯಕ್ಕೆ ಸಿಲುಕಿಕೊಳ್ಳುತ್ತದೆ. ಸೋಂಕು ಸಮುದಾಯದ ಹಂತಕ್ಕೆ ಹಬ್ಬಿಕೊಳ್ಳುತ್ತದೆ. ಇಲ್ಲಿರುವ ವಿವರಗಳು ರಾಜ್ಯ ಇನ್ನಷ್ಟು ಶಕ್ತಿ ಮತ್ತು ಸಂಪನ್ಮೂಲಗಳನ್ನು ಹೆಚ್ಚಿಸುವ ತುರ್ತನ್ನು ಹೇಳುತ್ತಿವೆ. ಪರೀಕ್ಷಾ ಪ್ರಕ್ರಿಯೆ ಮತ್ತು ವರದಿ […]

Read More

ಪೊಲೀಸ್ ಇಲಾಖೆಗೆ ಕಳಂಕ – ಪ್ರತಿಷ್ಠಿತ ತಪ್ಪಿತಸ್ಥರ ತನಿಖೆಯಾಗಲಿ

ಪೊಲೀಸರ ವಿಶ್ವಾಸಾರ್ಹತೆಗೆ ಧಕ್ಕೆ ತರುವಂಥ ಘಟನೆ ಕಲಬುರಗಿಯಲ್ಲಿ ನಡೆದಿದೆ. ಪ್ರತಿಷ್ಠಿತರು ಜೂಜಾಡಿ ಸಿಕ್ಕಿಬಿದ್ದರೂ ಅವರ ವಿರುದ್ಧ ಕೇಸು ದಾಖಲಿಸದೆ ಹಣವನ್ನು ಮಾತ್ರ ವಶಪಡಿಸಿಕೊಂಡು ಹೋಗಿರುವುದು, ಡಿವಿಆರ್ ಸಾಕ್ಷಿ ನಾಶ ಮಾಡಿರುವುದು, ಇಬ್ಬರು ಸಿಪಿಐಗಳು ಪ್ರಕರಣಕ್ಕೆ ಸಂಬಂಧಿಸಿ ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಡಿಕೊಂಡಿರುವುದು ಗೊತ್ತಾಗಿದೆ. ಲಾಕ್‌ಡೌನ್‌ ಉಲ್ಲಂಘನೆ, ಜೂಜಾಟಗಳು ಅಪರಾಧಗಳಾದರೆ, ಪ್ರತಿಷ್ಠಿತರು ಎಂಬ ಹೆಸರಿನಲ್ಲಿ ಅದನ್ನು ಮುಚ್ಚಿಹಾಕಿರುವುದು ಮತ್ತಷ್ಟು ದೊಡ್ಡ ಅಪರಾಧ. ಈ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಒತ್ತಡ ಬಂದಿದೆ. ಕೆಲವು ದಿನಗಳ ಹಿಂದೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ […]

Read More

ಇದು ವಿಜಯ ಕರ್ನಾಟಕ ಹೇಳಿದ್ದಲ್ಲ, ಕೇಂದ್ರ‌ ಸರಕಾರ‌ ಬಿಡುಗಡೆ ಮಾಡಿದ ಮಾಹಿತಿ…

ದೇಶದ 30% ಸೋಂಕಿಗೆ ತಬ್ಲಿಘಿ ಸಮಾವೇಶ ಲಿಂಕ್‌ – ದೇಶಾದ್ಯಂತ ಪತ್ತೆಯಾದ ಒಟ್ಟು ಕೊರೊನಾ ಪ್ರಕರಣಗಳು 14,378 – ತಬ್ಲಿಘಿ ಜಮಾತ್‌ ಸಮಾವೇಶದ ನಂಟಿರುವ ಸೋಂಕಿತರು 4,291 – ಕೇಂದ್ರ ಆರೋಗ್ಯ ಸಚಿವಾಲಯದಿಂದ ಅಧಿಕೃತ ಮಾಹಿತಿ ಏಜೆನ್ಸೀಸ್‌ ಹೊಸದಿಲ್ಲಿ ದೇಶದಲ್ಲಿ ದಾಖಲಾದ ಕೊರೊನಾ ಸೋಂಕು ಪ್ರಕರಣಗಳಲ್ಲಿ ಶೇಕಡಾ 30ಕ್ಕೆ ತಬ್ಲಿಕ್‌ ಜಮಾತ್‌ ಸಮಾವೇಶದ ನಂಟು ಇದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ‘‘ದೇಶಾದ್ಯಂತ ಶನಿವಾರ ಮಧ್ಯಾಹ್ನದವರೆಗಿನ ವರದಿ ಪ್ರಕಾರ ಒಟ್ಟು 14,378 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top