ಬಡತನದಲ್ಲೂ ಅರಳಿದ “ಕಲೆ’

ದ್ವಿತೀಯ ಪಿಯು 61.80% ರಿಸಲ್ಟ್ | ಕಲಾ ವಿಭಾಗದಲ್ಲಿ ಗ್ರಾಮಾಂತರ ವಿದ್ಯಾರ್ಥಿಗಳ ಸಾಧನೆ ಸಾರ್ವಕಾಲಿಕ ಗರಿಷ್ಠ ಫಲಿತಾಂಶ | ಕೊರೊನಾ ಅವಧಿಯ ಇಂಗ್ಲಿಷ್ ಪರೀಕ್ಷೆಯಲ್ಲಿ ಹೆಚ್ಚು ನಪಾಸು. ವಿಕ ಸುದ್ದಿಲೋಕ ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಈ ಬಾರಿ ಸರಾಸರಿ ಶೇ.61.80ರಷ್ಟು ವಿದ್ಯಾರ್ಥಿಗಳು ಪಾಸಾಗುವ ಮೂಲಕ ಸಾರ್ವಕಾಲಿಕ ದಾಖಲೆ ಫಲಿತಾಂಶ ಪ್ರಕಟವಾಗಿದೆ. ಈ ನಡುವೆ ಕಷ್ಟನಷ್ಟ, ಸೌಕರ್ಯ ಕೊರತೆಗಳನ್ನೂ ಮೀರಿ ಹಲವಾರು ವಿದ್ಯಾರ್ಥಿಗಳು ಟಾಪರ್‌ಗಳಾಗಿ ಹೊರಹೊಮ್ಮಿದ್ದಾರೆ. ಮುಖ್ಯವಾಗಿ ಕಲಾ ವಿಭಾಗದಲ್ಲಿ ಟಾಪ್ ಸ್ಥಾನ ಪಡೆದಿರುವ ಬಹುತೇಕ […]

Read More

ಸಾವು ತಡೆಯೋಣ

– 11 ದಿನದ ಅವಧಿಯಲ್ಲಿ102 ಬಲಿ | ಬೆಂಗಳೂರಿನಲ್ಲೇ ಹೆಚ್ಚು – ಗಂಭೀರ ರೋಗಿಗಳು, ಹಿರಿಯರ ತುರ್ತು ಚಿಕಿತ್ಸೆಗೆ ವ್ಯವಸ್ಥೆ ಅಗತ್ಯ ಬೆಂಗಳೂರು: ರಾಜ್ಯದಲ್ಲಿಕೊರೊನಾ ಸೋಂಕಿತರ ಜತೆಗೆ ಸಾವಿನ ಸಂಖ್ಯೆಯೂ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಪ್ರಸಕ್ತ ಸೋಂಕನ್ನು ನಿಯಂತ್ರಿಸುವುದು ಕಷ್ಟ ಸಾಧ್ಯ ಎಂಬ ಪರಿಸ್ಥಿತಿ ಇದೆ. ಆದರೆ, ಕನಿಷ್ಠ ಸಾವನ್ನಾದರೂ ತಡೆಯುವಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂಬ ಬೇಡಿಕೆ ತೀವ್ರವಾಗಿದೆ. ರಾಜ್ಯದಲ್ಲಿ ಇದುವರೆಗೆ ಮೃತಪಟ್ಟವರ ಸಂಖ್ಯೆ 227. ಕಳೆದ ಎರಡೇ ದಿನದಲ್ಲಿ40 ಸೇರಿದಂತೆ 11 ದಿನದಲ್ಲಿ103 ಮಂದಿ ಪ್ರಾಣ […]

Read More

ಲಾಕ್‌ಡೌನ್‌ನಲ್ಲೂ ಬಾಲೆಯರಿಗೆ ವೆಡ್ಲಾಕ್ – ನಾಲ್ಕು ಕಡೆ ಮದುವೆ, 37 ವಿವಾಹಗಳಿಗೆ ಕೊನೆಯ ಕ್ಷಣದಲ್ಲಿ ತಡೆ

ವಿಕ ಬ್ಯೂರೊ ಬೆಂಗಳೂರು: ಕೊರೊನಾ ವೈರಸ್ ನಿಯಂತ್ರಣಕ್ಕೆ ಹೇರಲಾಗಿರುವ ‘ಲಾಕ್‌ಡೌನ್‌’ ಅವಧಿಯನ್ನೇ ಅವಕಾಶ ಮಾಡಿಕೊಂಡಿರುವ ಕೆಲವು ಪೋಷಕರು ಬಾಲ್ಯ ವಿವಾಹಗಳನ್ನು ನಡೆಸಿದ ಘಟನೆಗಳು ರಾಜ್ಯದ ಅಲ್ಲಲ್ಲಿ ವರದಿಯಾಗಿವೆ. ಹಲವೆಡೆ ಅಧಿಕಾರಿಗಳ ಪ್ರಯತ್ನದಿಂದಾಗಿ ಮದುವೆಗಳನ್ನು ತಡೆಯಲಾಗಿದೆ. ಕರ್ನಾಟಕ ಮಕ್ಕಳ ಹಕ್ಕು ರಕ್ಷಣಾ ಆಯೋಗ ಹಾಗೂ ಮಕ್ಕಳ ಸಹಾಯವಾಣಿಗೆ ಲಾಕ್‌ಡೌನ್‌ ಅವಧಿಯಲ್ಲಿ ಬಾಲ್ಯ ವಿವಾಹ ಕುರಿತು ಸಾಕಷ್ಟು ಕರೆಗಳು ಬಂದಿವೆ. ಕೆಲವು ಕಡೆ ಅಧಿಕಾರಿಗಳ ತಂಡ ಸಕಾಲಕ್ಕೆ ತೆರಳಿ ಬಾಲ್ಯವಿವಾಹವನ್ನು ತಡೆಯಲು ಯಶಸ್ವಿಯಾಗಿವೆ. ಸಂಪ್ರದಾಯ, ಹಿರಿಯ ಆಸೆ ಈಡೇರಿಸುವ ನೆಪ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top