ಗಲ್ವಾನ್‌ ಸೇಡಿಗೆ ಭಾರತ ಬಲವಾನ್

ಈಗ ಎಲ್ಲರ ಮನದಲ್ಲಿ ಇರೋ ಪ್ರಶ್ನೆ ಎರಡೇ- ಮುಂದೇನು? ಈಗ ಯಾಕೆ ಈ ಸಂಘರ್ಷ ನಡೆಯಿತು? ಈ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವ ಪ್ರಯತ್ನವನ್ನು ವಿದೇಶಾಂಗ ತಜ್ಞರು ಮಾಡುತ್ತಿದ್ದಾರೆ. ಅಣ್ವಸ್ತ್ರ ಹೊಂದಿರುವ ಎರಡು ಪ್ರಬಲ ರಾಷ್ಟ್ರಗಳು ಹೀಗೆ ಅನಪೇಕ್ಷಿತ ಸಂದರ್ಭದಲ್ಲಿ ಕಾದಾಟಕ್ಕಿಳಿದಿರುವುದು ದಿಗಿಲಿಗೆ ಕಾರಣವಾಗಿದೆ. ಆದರೆ, ಚೀನಾದಲ್ಲಿ ಕೋವಿಡ್‌ 19 ವೈರಸ್‌ ಪತ್ತೆಯಾದ ನಂತರ ಚೀನಾದ ನಡವಳಿಕೆಯನ್ನು ವಿಶ್ಲೇಷಿಸಿದರೆ ನಮ್ಮೆಲ್ಲ ಅನುಮಾನಗಳಿಗೆ ಪರಿಹಾರ ದೊರೆಯಬಹುದು. ಕಳೆದ ಕೆಲವು ತಿಂಗಳಿಂದ ಅನೇಕ ಆಕ್ರಮಣಕಾರಿ ನಡೆಗಳನ್ನು ಚೀನಾ ಪ್ರದರ್ಶಿಸಿದೆ. ಹಾಂಕಾಂಗ್‌ನಲ್ಲಿ ಅಸ್ತಿತ್ವದಲ್ಲಿದ್ದ […]

Read More

ನೀಚ ತಂತ್ರದ ಮೊರೆ ಹೋದ ಚೀನಾ

– ಗುಂಡೇಟಿನ ಬದಲು ಕಲ್ಲೇಟಿನ ತಂತ್ರ ಬಳಕೆ | ದೊಣ್ಣೆ, ತಂತಿಗಳಿಂದ ಸುತ್ತಿದ ಬಾಲ್ ಸಹ ಚೀನೀಯರ ಅಸ್ತ್ರ! ಹೊಸದಿಲ್ಲಿ: ಚೀನಾ ಸೇನೆ ಇತ್ತೀಚಿನ ದಿನಗಳಲ್ಲಿ ಭಾರತೀಯ ಪಡೆಗಳ ಮೇಲೆ ಆಕ್ರಮಣ ನಡೆಸಲು ನೈತಿಕತೆ ಮರೆತು ಉಗ್ರರಂತೆ ಕೀಳುಮಟ್ಟದ ತಂತ್ರಗಾರಿಕೆಗಳನ್ನು ಬಳಸುತ್ತಿದೆ. ಕಳೆದ ತಿಂಗಳು ಸಿಕ್ಕಿಂ ಗಡಿಯಲ್ಲಿ ಉಭಯ ದೇಶಗಳ ಸೈನಿಕರ ನಡುವೆ ಮಾರಾಮಾರಿಯಾದಾಗಲೂ ಕಲ್ಲು, ದೊಣ್ಣೆಗಳನ್ನು ಬಳಸಲಾಗಿತ್ತು. ಸೋಮವಾರ ರಾತ್ರಿ ಗಲ್ವಾನ್ ಕಣಿವೆಯಲ್ಲಿ ನಡೆದ ಸಂಘರ್ಷದಲ್ಲಿಯೂ ಒಂದೇ ಒಂದು ಗುಂಡು ಹಾರಿಲ್ಲ. ಬದಲಿಗೆ ಕಲ್ಲು ತೂರಾಟ […]

Read More

ದುಷ್ಟ ಚೀನಾಗೆ ತಿರುಗೇಟು

– ಭಾರತ-ಚೀನಾ ಗಡಿಯಲ್ಲಿ ಯೋಧರ ಸಂಘರ್ಷ – ಕರ್ನಲ್ ಸಹಿತ 20 ಯೋಧರು ಹುತಾತ್ಮ – ಯುದ್ಧೋನ್ಮಾದಕ್ಕೆ ಭಾರತ ದಿಟ್ಟ ಉತ್ತರ, ಚೀನಾದ 43 ಸೈನಿಕರೂ ಬಲಿ – ಡ್ರ್ಯಾಗನ್ ವಿರುದ್ಧ ದೇಶಾದ್ಯಂತ ಜನಾಕ್ರೋಶ ಹೊಸದಿಲ್ಲಿ: ಭಾರತ-ಚೀನಾ ಗಡಿಯಲ್ಲಿ ಸಂಘರ್ಷ ತಾರಕಕ್ಕೇರಿದೆ. ಪೂರ್ವ ಲಡಾಖ್‌ನ ಗಲ್ವಾನ್ ಕಣಿವೆ ಗಡಿಯಲ್ಲಿ ಸೋಮವಾರ ರಾತ್ರಿ ಉಭಯ ದೇಶಗಳ ಯೋಧರ ನಡುವೆ ನಡೆದ ಘರ್ಷಣೆಯಲ್ಲಿ ಭಾರತದ ಕರ್ನಲ್ ಸಮೇತ 20 ಯೋಧರು ಹುತಾತ್ಮರಾಗಿದ್ದಾರೆ ಎಂದು ಸೇನೆ ತಿಳಿಸಿದೆ. ಘರ್ಷಣೆಯಲ್ಲಿ ಸ್ಥಳದಲ್ಲೇ ಮೂವರು […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top