ಡೋಂಟ್ ವರಿ, ಎಲ್ಲ ಬಾಗಿಲುಗಳೂ ಮುಚ್ಚಿಲ್ಲ! ಲಾಕ್ಡೌನ್ ನಡುವೆಯೂ ಹಲವು ವಲಯಗಳಲ್ಲಿ ಚುರುಕಿನ ವಹಿವಾಟು ಕೊರೊನಾಘಾತದ ನಡುವೆಯೂ ಆಶಾಕಿರಣ ನಾನಾ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶ ಸೃಷ್ಟಿ ದಿನ ಬಳಕೆ ವಸ್ತು ತಯಾರಿ ಕಂಪನಿಗಳ ಷೇರು ವೌಲ್ಯ ವೃದ್ಧಿ, ಔಷಧ ರಫ್ತಿನಿಂದ ಭಾರಿ ಲಾಭ – ಕೇಶವ ಪ್ರಸಾದ್ ಬಿ. ಬೆಂಗಳೂರು ಕೊರೊನಾ ವೈರಸ್ ದೇಶದ ಆರ್ಥಿಕತೆ ಮೇಲೆ ಭಾರಿ ಪ್ರಹಾರ ಮಾಡಿದೆ. ಸುದೀರ್ಘ ಲಾಕ್ಡೌನ್ನಿಂದಾಗಿ ಕೈಗಾರಿಕೋದ್ಯಮಕ್ಕೆ ಗರ ಬಡಿದಂತಾಗಿರುವುದು ನಿಜ. ಹಾಗಂತ ಪೂರ್ಣ ನಿರಾಶರಾಗಬೇಕಿಲ್ಲ. ಕೊರೊನಾ ಬಿಕ್ಕಟ್ಟು ಹಲವು […]