ಪಾಕಿಸ್ತಾನದ ಪರ ಅದೇಕೆ ಇಷ್ಟೊಂದು ಪ್ರೀತಿ!

ಈ ಅಪಾಯಕಾರಿ ಪಿಡುಗಿಗೆ ಸಹಾನುಭೂತಿ ತೋರುವುದನ್ನು ನಿಲ್ಲಿಸಿದರೆ ಅದೇ ಪರಿಹಾರ ಪಾಕಿಸ್ತಾನದ ಪರ ಅದೇಕೆ ಇಷ್ಟೊಂದು ಪ್ರೀತಿ! ‘ಪಾಕಿಸ್ತಾನ್‌ ಜಿಂದಾಬಾದ್‌’ ಎಂದು ಘೋಷಣೆ ಕೂಗುವ ಪ್ರವೃತ್ತಿ ಕೊರೋನಾ ವೈರಸ್‌ ರೀತಿಯಲ್ಲಿಹಬ್ಬುತ್ತಿದೆ. ರಾಷ್ಟ್ರದ ಸಮಗ್ರತೆ ಮತ್ತು ಏಕತೆಯ ದೃಷ್ಟಿಯಿಂದ ಇದು ಖಂಡಿತಕ್ಕೂ ಒಳ್ಳೆಯ ಬೆಳವಣಿಗೆಯಲ್ಲ. ಈ ವಿಷಬೀಜ ಮೊಳಕೆಯೊಡೆದದ್ದು ದಿಲ್ಲಿಯ ಜೆಎನ್‌ಯು ಕ್ಯಾಂಪಸ್‌ನಿಂದ ಎನ್ನುತ್ತಾರೆ. ಅದಕ್ಕೆ ಪುರಾವೆಗಳೂ ಸಿಗುತ್ತಿವೆ. ಹಲವು ವರ್ಷಗಳಿಂದ ಸುಪ್ತವಾಗಿ ಪ್ರವಹಿಸಿ ಗಟ್ಟಿಗೊಳ್ಳುತ್ತಲಿದ್ದ ಆ ಮಾನಸಿಕತೆ ಕೆಲ ವರ್ಷಗಳ ಹಿಂದೆ ಬಹಿರಂಗ ಸ್ವರೂಪ ಪಡೆದುಕೊಂಡಿತು. ಜೆಎನ್‌ಯು […]

Read More

ಪೌರತ್ವ ಕಾಯಿದೆ : ಅಪಾಯ ಬಿತ್ತಿ ಬೆಳೆದ ಅರ್ಧಸತ್ಯಗಳು

ಪೌರತ್ವ ಕಾಯಿದೆ : ಅಪಾಯ ಬಿತ್ತಿ ಬೆಳೆದ ಅರ್ಧಸತ್ಯಗಳು ಜತನದಿಂದ ಕಾಪಾಡಿಕೊಂಡು ಬಂದ ಮತೀಯ ಸಾಮರಸ್ಯಕ್ಕೆ ಪೆಟ್ಟು, ದೇಶದ ಪ್ರತಿಷ್ಠೆಗೆ ಘಾಸಿ ಮಾಡಿದ ಅಶಾಂತಿ ಭಾರತದ ಜನತಂತ್ರಾತ್ಮಕ ಗಣರಾಜ್ಯ ಎಂದೂ ಕೂಡ ಬನಾನಾ ರಿಪಬ್ಲಿಕ್‌ ಆಗಲು ಸಾಧ್ಯವೇ ಇಲ್ಲ. ಈ ಅದಮ್ಯ ಆತ್ಮವಿಶ್ವಾಸಕ್ಕೆ ಕಾರಣ ನಮ್ಮ ಶ್ರೇಷ್ಠ ಸಂವಿಧಾನ. ಜಗತ್ತಿನ 220 ದೇಶಗಳ ಪೈಕಿ 180 ಪ್ರಜಾತಂತ್ರ ದೇಶಗಳಲ್ಲಿರುವ ಶ್ರೇಷ್ಠ ಮಾದರಿಗಳನ್ನು ಅಧ್ಯಯನ ನಡೆಸಿ, ರೂಪುಗೊಂಡಿರುವ ಸರ್ವಶ್ರೇಷ್ಠವಾದ ಸಂವಿಧಾನ ನಮ್ಮದು. ಹಾಗಾಗಿ ಇದು ಇಡೀ ಜಗತ್ತಿನಲ್ಲೇ ಅತ್ಯಂತ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top