ಜಮ್ಮುವಿನಲ್ಲಿ ಉಗ್ರರ ಖೇಲ್‌ ಖತಂ

(ಈ ವರ್ಷ ಕಾಶ್ಮೀರದಲ್ಲಿ ನೂರು ಉಗ್ರರ ಹತ್ಯೆ!) ಜಮ್ಮು ಪ್ರಾಂತ್ಯ ಈಗ ಭಯೋತ್ಪಾದನೆ ಮುಕ್ತವಾಗಿದೆ. ಒಂದೆಡೆ ಪಾಕಿಸ್ತಾನ ಹಾಗೂ ಪಾಕಿಸ್ತಾನ ಪ್ರೇರಿತ ಉಗ್ರರ ಶಿಬಿರಗಳು ಕೊರೊನಾ ತಾಂಡವದಿಂದ ತತ್ತರಿಸುತ್ತಿದ್ದರೆ, ಇನ್ನೊಂದೆಡೆ ಭಾರತೀಯ ಪಡೆಗಳು ಜಮ್ಮು- ಕಾಶ್ಮೀರದಲ್ಲಿ ಉಗ್ರರನ್ನು ಹುಡುಕಿ ಹುಡುಕಿ ಕೊಲ್ಲುತ್ತಿವೆ. ದಕ್ಷಿಣ ಕಾಶ್ಮೀರದ ಅನಂತನಾಗ್‌ ಜಿಲ್ಲೆಯಲ್ಲಿ ಹಿಜ್ಬುಲ್‌ ಮುಜಾಹಿದೀನ್‌ ಭಯೋತ್ಪಾದಕ ಸಂಘಟನೆಯ ನಾಯಕ ಮಸೂದ್‌ನನ್ನು ಪೊಲೀಸರು ಎನ್‌ಕೌಂಟರ್‌ನಲ್ಲಿ ಕೊಂದುಹಾಕಿದ್ದಾರೆ. ಈತ ಜಮ್ಮು ಪ್ರಾಂತ್ಯದಿಂದ ಬಂದ ಹಾಗೂ ದೋಡಾ ಜಿಲ್ಲೆಯಲ್ಲಿದ್ದ ಏಕೈಕ ಟೆರರಿಸ್ಟ್‌ ಆಗಿದ್ದ. ದೋಡಾದಲ್ಲಿ ಒಂದು […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top