ವಾದಿರಾಜ ಸಾಮರಸ್ಯ – ಫೇಸ್ ಬುಕ್ ವಾಲ್ ನಿಂದ… School dropout ಹುಡುಗನೊಬ್ಬ ಗೌರಿಬಿದನೂರು ಸಮೀಪದ ಹೊಸೂರಿನಿಂದ ನೆಡೆದು ಬಂದು ಬೆಂಗಳೂರಿನ ನ್ಯಾಷನಲ್ ಹೈಸ್ಕೂಲ್ ಸೇರಿ ಅಲ್ಲಿಯೇ ಕಾಲೇಜು ಓದಿ , ಮೇಷ್ಟ್ರಾಗಿ , ಅಮೇರಿಕಾದಲ್ಲಿ ಪಿಹೆಚ್ಡಿ ಮಾಡಿ , ಅದೇ ಕಾಲೇಜಿನಲ್ಲಿ ಪ್ರಿನ್ಸಿಪಾಲಾಗಿ , ವಿಶ್ವವಿದ್ಯಾಲಯದ ಉಪಕುಲಪತಿಯಾಗಿ , ನಿವೃತ್ತಿಯನಂತರ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿಯಾಗಿ , ಕೊನೆಗೆ ಅಧ್ಯಕ್ಷರಾದದ್ದು ವಿಸ್ಮಯದ ಕಥೆ . ಹೆಚ್ ನರಸಿಂಹಯ್ಯನವರ ಆತ್ಮಕಥೆ – ಹೋರಾಟದ ಹಾದಿ – ಓದಿ […]