ಪರೀಕ್ಷೆಯೇ ಸವಾಲು | ಆಸ್ಪತ್ರೆಗಳನ್ನು ಇನ್ನಷ್ಟು ಸುಸಜ್ಜಿತಗೊಳಿಸುವ ತುರ್ತು | ಕೆಲವೆಡೆ ಲಾಕ್ಡೌನ್ ಅನಿವಾರ್ಯ. ವಿಕ ಬ್ಯೂರೊ, ಬೆಂಗಳೂರು. ವಲಸೆ ಕಾರ್ಮಿಕರ ಆಗಮನದಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ದಿನೇದಿನೆ ಏರುತ್ತಿದೆ. ಬಂದವರೆಲ್ಲ ಕ್ವಾರಂಟೈನ್ನಲ್ಲಿದ್ದಾರೆ ನಿಜ. ಆದರೆ ಈ ವ್ಯವಸ್ಥೆ ಅಷ್ಟೇನು ಪ್ರಬಲವಾಗಿಲ್ಲ. ಇದನ್ನು ಸಬಲಗೊಳಿಸದೆ ಇದ್ದರೆ ಇಡೀ ರಾಜ್ಯ ಅಪಾಯಕ್ಕೆ ಸಿಲುಕಿಕೊಳ್ಳುತ್ತದೆ. ಸೋಂಕು ಸಮುದಾಯದ ಹಂತಕ್ಕೆ ಹಬ್ಬಿಕೊಳ್ಳುತ್ತದೆ. ಇಲ್ಲಿರುವ ವಿವರಗಳು ರಾಜ್ಯ ಇನ್ನಷ್ಟು ಶಕ್ತಿ ಮತ್ತು ಸಂಪನ್ಮೂಲಗಳನ್ನು ಹೆಚ್ಚಿಸುವ ತುರ್ತನ್ನು ಹೇಳುತ್ತಿವೆ. ಪರೀಕ್ಷಾ ಪ್ರಕ್ರಿಯೆ ಮತ್ತು ವರದಿ […]
Read More
ಇಡೀ ವಿಶ್ವವನ್ನೇ ನಡುಗಿಸಿರುವ ಕೊರೊನಾ ರಾಜ್ಯಕ್ಕೂ ಸಂಕಷ್ಟ ತಂದಿದೆ. ಇದನ್ನೇ ಒಂದಂಶದ ಕಾರ್ಯಕ್ರಮವನ್ನಾಗಿ ಮಾಡಿಕೊಂಡಿರುವ ಸರಕಾರ ಮಾರಕ ವೈರಾಣು ನಿಯಂತ್ರಣಕ್ಕೆ ಹರಸಾಹಸ ಮಾಡುತ್ತಿದೆ. ಇಂಥ ವಿಷಮ ಸನ್ನಿವೇಶದಲ್ಲಿ ಯೋಧರಂತೆ ಕ್ರಿಯಾಶೀಲರಾಗಬೇಕಿದ್ದ ಜಿಲ್ಲಾ ಉಸ್ತುವಾರಿ ಸಚಿವರು ಏನು ಮಾಡುತ್ತಿದ್ದಾರೆ, ಜನತೆಗೆ ಯಾವ ರೀತಿ ಒತ್ತಾಸೆ ನೀಡಿದ್ದಾರೆ, ‘ಉಸ್ತುವಾರಿ’ ಎಂಬುದರ ಅರ್ಥವನ್ನು ಹೇಗೆ ವಿಸ್ತರಿಸಿದ್ದಾರೆ ಎಂಬುದರ ಕುರಿತು ವಿಕ ರಿಯಾಲಿಟಿ ಚೆಕ್. ಸಚಿವರ ಕ್ರಿಯಾಶೀಲತೆ ಬಡಿದೆಬ್ಬಿಸಿದ ಕೊರೊನಾ ಬೀದರ್ನಲ್ಲಿ ಪ್ರಭು ಕಾರುಣ್ಯ ಬೀದರ್: ಕೊರೊನಾ ತಡೆಯುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು […]
Read More