ನೋಟು ರದ್ದಾದಾಗ ಚಡಪಡಿಕೆ, ಈಗಲೂ… ( 01 .07 .2017 )

ವ್ಯವಸ್ಥೆ ಹಾಳಾಗಿದೆ, ಭ್ರಷ್ಟಾಚಾರ ಮಿತಿಮೀರಿದೆ ಎಂದು ಎಲ್ಲರಿಗೂ ಗೊತ್ತು. ಈ ಬಗ್ಗೆ ಕಿವಿತಮಟೆ ಹರಿದುಹೋಗುವಷ್ಟು ಮಾತುಗಳನ್ನು ಕೇಳಿದ್ದೇವೆ. ಆದರೆ ಎಲ್ಲೋ ಒಂದು ಕಡೆ ಶುದ್ಧೀಕರಣ ಪ್ರಕ್ರಿಯೆ ಆರಂಭವಾಗಲೇಬೇಕಲ್ಲವೆ? ಈಚಿನ ಕೆಲ ನಿದರ್ಶನಗಳನ್ನು ನೋಡಿದರೆ ಆ ಕೆಲಸಕ್ಕೆ ಚಾಲನೆ ದೊರಕಿದಂತಿದೆ. ಆದರೆ ಇದಕ್ಕೂ ಅಪಸ್ವರವೆತ್ತುವವರ ಅಸಲಿಯತ್ತಾದರೂ ಏನು?  ಸುಖೀ ಜೀವನದ ಸೂತ್ರ ತಿಳಿದ ಮಹಾನುಭಾವರ ಹಿತವಚನ ಏನೆಂಬುದನ್ನು ನಾವು ಒಮ್ಮೆ ಮೆಲುಕು ಹಾಕುವುದು ಉಚಿತ. ಭಗವದ್ಗೀತೆಯನ್ನು ಉಪದೇಶಿಸಿದ ಶ್ರೀ ಕೃಷ್ಣ ಪರಮಾತ್ಮನಿಂದ ಹಿಡಿದು ಅಸಂಖ್ಯಾತ ಸಾಧು-ಸಂತರು, ದಾಸರು, ಶರಣರವರೆಗೆ, […]

Read More

ಐಎಎಸ್ ಆದವರು, ಮುಂದೆ ಆಗುವವರು ತಿಳಿಯಬೇಕಾದ ವಿಷ್ಯ (17 .06 .2017)

ಬದಲಾದ ಕಾಲಘಟ್ಟದಲ್ಲಿ ಜನರ ನಿರೀಕ್ಷೆಗಳು, ಆದ್ಯತೆಗಳು ಬದಲಾಗಿವೆ. ಸರ್ಕಾರದ ಉನ್ನತ ಅಧಿಕಾರಸ್ಥಾನಗಳು ಪ್ರತಿಷ್ಠೆ, ದೌಲತ್ತಿನ ಪ್ರದರ್ಶನದ ಸಾಧನಗಳು ಎಂಬ ಭಾವನೆಗೆ ಈಗ ಮನ್ನಣೆಯಿಲ್ಲ. ಸೇವೆಯ ಅವಕಾಶವನ್ನು ಸದುಪಯೋಗಪಡಿಸಿಕೊಂಡಲ್ಲಿ ಜನರ ಮನಸ್ಸಿನಲ್ಲಿ ನೆಲೆಯಾಗಬಹುದು. ಕರ್ನಾಟಕದ ಅಧಿಕಾರಿಗಳು ಈ ದಾರಿಯಲ್ಲಿ ಸಾಗಲಿ. ಅಚ್ಚ ಕನ್ನಡತಿ ಕೋಲಾರದ ನಂದಿನಿ ಯುಪಿಎಸ್ಸಿ ಟಾಪರ್ ಆಗಿ ಹೊರ ಹೊಮ್ಮಿದ್ದು ಆಕೆಯ ತಂದೆ-ತಾಯಿಗೆ, ಕುಟುಂಬದವರಿಗೆ ಮಾತ್ರವಲ್ಲ ಇಡೀ ಕನ್ನಡ ಕುಲಕೋಟಿ ಹಿರಿಹಿರಿ ಹಿಗ್ಗುವ ವಿಚಾರ. ಇಪ್ಪತ್ತು ವರ್ಷಗಳ ಹಿಂದಿನ ಸ್ಥಿತಿ ಹೇಗಿತ್ತೆಂದರೆ, ಯುಪಿಎಸ್ಸಿ ಪರೀಕ್ಷೆಯಲ್ಲಿ ಆಯ್ಕೆ […]

Read More

ಸತತ ತಪ್ಪಿನಿಂದಲೂ ಕಲಿಯದಿದ್ದರೆ ಹೇಗೆ? (20.05.2017)

ವಿರೋಧ ಪಕ್ಷ ಎಂದರೆ ಆಡಳಿತ ಪಕ್ಷದ ಎಲ್ಲ ಹೆಜ್ಜೆಯನ್ನೂ ಬರೀ ಟೀಕಿಸುವುದಲ್ಲ. ಒಳ್ಳೆಯ ನಿರ್ಧಾರ ಕೈಗೊಂಡಾಗ ನಾಲ್ಕು ಶ್ಲಾಘನೆಯ ಮಾತಾಡಿದರೆ ಕಳೆದುಕೊಳ್ಳುವುದೇನೂ ಇಲ್ಲ. ಯಾವುದೇ ವಿಷಯವನ್ನು ರಾಷ್ಟ್ರೀಯ ಹಿತಾಸಕ್ತಿಯ ದೃಷ್ಟಿಕೋನದಿಂದ ನೋಡುವ ಸಂಪ್ರದಾಯ ನಮ್ಮಲ್ಲಿ ಬೆಳೆಯುವುದೆಂದು… ಚಿಕ್ಕವನಿದ್ದಾಗ ಕೇಳಿದ ಕಥೆ ಅದೇಕೋ ಈಗ ನೆನಪಾಗಿ ಕಾಡತೊಡಗಿತು. ಬಹುಶಃ ಆ ಕಥೆಯನ್ನು ನೀವೂ ಕೇಳಿರುತ್ತೀರ ಅಥವಾ ಓದಿರುತ್ತೀರ. ಆದರೂ ಮತ್ತೊಮ್ಮೆ ಮೆಲುಕು ಹಾಕುವ. ಏನಪ್ಪ ಆ ಕಥೆ ಅಂತ ಅಂದರೆ, ಒಂದೂರಲ್ಲಿ ಒಬ್ಬ ಗುಂಡ ಅಂತ ಇದ್ದ. ಹೆಸರಿಗೆ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top