– ಕೆಂಚೇಗೌಡ ಬೆಂಗಳೂರು. ಕೊರೊನೋತ್ತರ ಸಂದರ್ಭದಲ್ಲಿ ರಾಜ್ಯದ ಆರ್ಥಿಕತೆ ನಿರೀಕ್ಷಿಸಿದ್ದಕ್ಕಿಂತ ಬೇಗ ಸುಧಾರಿಸುವ ಭರವಸೆ ಮೂಡಲಾರಂಭಿಸಿದೆ. ಇದರ ನಡುವೆ ವಿದೇಶಿ ಕಂಪನಿಗಳಿಂದ ಹೂಡಿಕೆ ಆಕರ್ಷಿಸುವ ಸರಕಾರದ ಪ್ರಯತ್ನ ಕೈಗೂಡುವ ವಿಶ್ವಾಸವಿದ್ದು, ಉದ್ಯಮಸ್ನೇಹಿ ಹೊಸ ಕೈಗಾರಿಕಾ ನೀತಿ ಪ್ರಕಟಿಸಲು ಸಿದ್ಧತೆ ನಡೆದಿದೆ. 2019-24ನೇ ಸಾಲಿಗೆ ಸಿದ್ಧಗೊಂಡಿದ್ದ ಹೊಸ ಕೈಗಾರಿಕೆ ನೀತಿ ಕರಡು ಅಂತಿಮಗೊಂಡಿದ್ದರೂ ಲಾಕ್ಡೌನ್ ಕಾರಣಕ್ಕೆ ತಡೆ ಹಿಡಿಯಲಾಗಿತ್ತು. ಕರಡು ಪರಿಷ್ಕರಿಸಿ ಅಂತಿಮಗೊಳಿಸುವ ಕೆಲಸವನ್ನು ಹಣಕಾಸು ಹಾಗೂ ಕೈಗಾರಿಕಾ ಇಲಾಖೆ ನಡೆಸಿದೆ.ನೂತನ ನೀತಿಯ ಕರಡು ಕೊರೊನಾ ಸನ್ನಿವೇಶದ ಬಳಿಕ […]
Read More
– ರಾಮಸ್ವಾಮಿ ಹುಲಕೋಡು ಕೊರೊನಾ ವೈರಸ್ ದಾಳಿಯಿಂದ ಇಡೀ ಜಗತ್ತಿನ ಆರ್ಥಿಕತೆ ಕುಸಿದು ಬಿದ್ದಿದೆ. ಹಿಂದೆಂದೂ ಕಂಡಿರದಂಥ ಪರಿಸ್ಥಿತಿ ನಿರ್ಮಾಣವಾಗಿದ್ದು, ಉದ್ಯೋಗ ಮಾರುಕಟ್ಟೆಯ ಮೇಲೂ ಇದು ನೇರ ಪರಿಣಾಮ ಬೀರಿದೆ. ಹೀಗಾಗಿ ಈಗಾಗಲೇ ಉದ್ಯೋಗದಲ್ಲಿರುವವರು, ಉದ್ಯೋಗದ ನಿರೀಕ್ಷೆಯಲ್ಲಿರುವ ಅಭದ್ರತೆಯಿಂದಲೇ ದಿನ ದೂಡುವಂತಾಗಿದೆ. ನಮ್ಮ ದೇಶದಲ್ಲಿ ನಿರುದ್ಯೋಗದ ಪ್ರಮಾಣ ಈಗ ಶೇ.30ಕ್ಕಿಂತೂ ಹೆಚ್ಚಿದೆ ಎಂದು ವಿವಿಧ ಸಮೀಕ್ಷೆಗಳು ಅಭಿಪ್ರಾಯಪಟ್ಟಿವೆ. ಮುಂದೆ ಪರಿಸ್ಥಿತಿ ಇನ್ನಷ್ಟು ಹದಗೆಡುವ ಸಾಧ್ಯತೆಗಳಿವೆ. ಇಂಥ ಸಂದರ್ಭದಲ್ಲಿ ಈಗ ಉದ್ಯೋಗ ಮಾಡುತ್ತಿರುವವರು ಮತ್ತು ಉದ್ಯೋಗದ ನಿರೀಕ್ಷೆಯಲ್ಲಿರುವವರು ಏನು […]
Read More