ಅಗ್ನಿ ‘ಪರೀಕ್ಷೆ’ಯಲ್ಲಿ ಮೊದಲ ಯಶಸ್ಸು

ಕೊರೊನಾ ಒಡ್ಡಿದ ಅಗ್ನಿಪರೀಕ್ಷೆಯನ್ನು ಯಶಸ್ವಿಯಾಗಿ ದಾಟಲಾಗುತ್ತಿದೆ. ರಾಜ್ಯಾದ್ಯಂತ ಗುರುವಾರ ಆರಂಭವಾದ ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಸೂತ್ರವಾಗಿ ನಡೆದಿದೆ. ಸರಕಾರಿ ಯಂತ್ರಾಂಗದ ಕಾಳಜಿ, ಯೋಜನಾಬದ್ಧತೆ, ಕಾರ್ಯ ಸಮನ್ವಯದಿಂದ ವಿದ್ಯಾರ್ಥಿಗಳು ನಿರಾತಂಕವಾಗಿ ಮೊದಲನೇ ದಿನ ಪರೀಕ್ಷೆ ಬರೆದಿದ್ದಾರೆ. ಎಲ್ಲೆಡೆ ‘ಕೋವಿಡ್ ಸಂಹಿತೆ’ಯನ್ನು ಚಾಚೂ ತಪ್ಪದೆ ಪಾಲಿಸಿದ್ದರಿಂದ ಭಯದ ವಾತಾವರಣವಿರಲಿಲ್ಲ. ಸಣ್ಣ ಪುಟ್ಟ ಗೊಂದಲಗಳು, ಒಂದೆರಡು ಅಹಿತಕರ ಘಟನೆಗಳನ್ನು ಹೊರತುಪಡಿಸಿದರೆ ಎಲ್ಲೂ ಕೂಡ ವ್ಯವಸ್ಥೆ ಹಳಿ ತಪ್ಪಿಲ್ಲ. ರಾಜ್ಯ ವ್ಯಾಪಿ ನೋಟ ಇಲ್ಲಿದೆ. ವಿಕ ಬ್ಯೂರೊ ಬೆಂಗಳೂರು ಕೋವಿಡ್-19 ಆತಂಕದ ನಡುವೆ ರಾಜ್ಯಾದ್ಯಂತ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top