ಕೊರೊನಾ ಗೆಲ್ಲುವ ಹಾದಿಯಲ್ಲಿ ಕರುನಾಡು, ಸಂಘಟಿತ ಹೋರಾಟಕ್ಕೆ ಸಿಕ್ಕ ಫಲ

– ರಾಘವೇಂದ್ರ ಭಟ್, ಬೆಂಗಳೂರು: ದೇಶದಲ್ಲೇ ಮೊದಲ ಕೊರೊನಾ ಸಾವು ಸಂಭವಿಸಿದ್ದು ಕಲಬುರಗಿಯಲ್ಲಿ. ಮಾರ್ಚ್ 9ರಂದು ಮೊದಲ ಪ್ರಕರಣ ದಾಖಲಾಗಿ ಹಲವು ವಾರಗಳ ಕಾಲ ರಾಜ್ಯ ಸೋಂಕಿನ ಪ್ರಕರಣಗಳಲ್ಲಿ ಮೂರನೇ ಸ್ಥಾನದಲ್ಲಿತ್ತು. ಮುಂದಿನ ದಿನಗಳಲ್ಲಿ ಭಾರಿ ಅಪಾಯ ಕಾದಿದೆ ಎನ್ನುವ ಸಂಕೇತವೊಂದು ಆಗ ದೊರಕಿತ್ತು. ಆದರೆ, ರಾಜ್ಯದ ಸರಕಾರ, ಅಧಿಕಾರಿಗಳು ಮತ್ತು ಜನರ ಸಂಘಟಿತ ಪ್ರಯತ್ನದ ಫಲವಾಗಿ ದೇಶದಲ್ಲೇ ಕೊರೊನಾ ಅತ್ಯಂತ ನಿಯಂತ್ರಣದಲ್ಲಿರುವ ರಾಜ್ಯಗಳ ಪೈಕಿ ಕರ್ನಾಟಕ ಮುಂಚೂಣಿಯಲ್ಲಿದೆ. ಮಹಾರಾಷ್ಟ್ರ, ಗುಜರಾತ್, ದಿಲ್ಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top