ಬಡವರ ಮರುವಲಸೆ ಸಮಸ್ಯೆ ನೀಗಿಸುವುದು‌ ತುರ್ತು ಆದ್ಯತೆಯಾಗಲಿ

ಉತ್ತರ ಭಾರತದ ನಾನಾ ಮೆಟ್ರೋ ನಗರಗಳಿಂದ ಹಳ್ಳಿಗಳ ಕಡೆಗೆ ದೊಡ್ಡ ಪ್ರಮಾಣದ ಮರು ವಲಸೆ ಆರಂಭವಾಗಿದೆ. ದಿನದ ಕೂಳು ಸಂಪಾದಿಸಲೆಂದು ನಗರಗಳಿಗೆ ಬಂದು ಕೂಲಿ ಮಾಡಿ ಹೊಟ್ಟೆಪಾಡು ನೋಡಿಕೊಳ್ಳುತ್ತಿದ್ದವರು, ನಾನಾ ಬಗೆಯಲ್ಲಿ ದಿನದ ಸಂಪಾದನೆಯನ್ನೇ ನೆಚ್ಚಿಕೊಂಡು ಇದ್ದವರು ಈಗ ಲಾಕ್‌ಡೌನ್‌ ಪರಿಣಾಮ ಸಂಪಾದನೆಗೆ ದಾರಿ ಕಾಣದೆ, ತಮ್ಮ ಹಳ್ಳಿಗಳ ದಾರಿ ಹಿಡಿದಿದ್ದಾರೆ. ರೈಲ್ವೆ ಸೇರಿದಂತೆ ಸಾರಿಗೆ ಸಂಪರ್ಕಗಳನ್ನು ರದ್ದುಪಡಿಸಿರುವುದರಿಂದ ಲಕ್ಷಾಂತರ ಸಂಖ್ಯೆಯಲ್ಲಿರುವ ಈ ಕಾರ್ಮಿಕರು ನಡೆದೇ ಹೊರಟಿದ್ದಾರೆ. ಇಂಥದೊಂದು ಅಡ್ಡ ಪರಿಣಾಮವನ್ನು ಊಹಿಸಿರದ ಸರಕಾರ ಥಟ್ಟನೆ ಎಚ್ಚೆತ್ತುಕೊಂಡು […]

Read More

ಸಂಯಮ ಅರಿಯುವ ಕಾಲ: ಕೊರೊನಾ ವಿರುದ್ಧ ಒಗ್ಗೂಡಿ ಹೋರಾಡೋಣ

ಕೊರೊನಾ ವೈರಸ್‌ನಿಂದಾಗಿ ನಾವೀಗ ಒಂದು ರೀತಿಯ ಯುದ್ಧದ ಪರಿಸ್ಥಿತಿಯಲ್ಲಿದ್ದೇವೆ. ಕಣ್ಣಿಗೆ ಕಾಣುವ ವೈರಿಯ ವಿರುದ್ಧದ ಹೋರಾಟ ಸುಲಭ. ಆದರೆ, ಅದೃಶ್ಯ ವೈರಿ ವಿರುದ್ಧದ ಹೋರಾಟ ಕಷ್ಟ. ಹಾಗಂತ, ಮೈಮರೆತು ಕೂರುವಂತಿಲ್ಲ. ಇಡೀ ಮನುಕುಲಕ್ಕೆ ಕಂಟಕವಾಗುತ್ತಿರುವ ಈ ಕೊರೊನಾ ವಿರುದ್ಧ ಸರಕಾರಗಳ ಜೊತೆಗೆ ಕೈಜೋಡಿಸುತ್ತಲೇ ನಮ್ಮ ನೆಲೆಯಲ್ಲಿನಾವು ಮಾಡಬೇಕಾದ ಕರ್ತವ್ಯಗಳನ್ನು ಚಾಚೂ ತಪ್ಪದೆ ನೆರವೇರಿಸಬೇಕಿದೆ. ಸೋಂಕು ಮತ್ತಷ್ಟು ವಿಸ್ತರಿಸದಂತೆ ನೋಡಿಕೊಳ್ಳಬೇಕಿದೆ. ಕೊರೊನಾ ವೈರಾಣು ಸೃಷ್ಟಿಸಿರುವ ಈ ಸಂದಿಗ್ಧ ಪರಿಸ್ಥಿತಿಯು ನಮ್ಮ ಶಿಸ್ತು, ಸಂಯಮ, ಸ್ವಯಂ ನಿಯಂತ್ರಣ, ಸಾಮಾಜಿಕ ಕಾಳಜಿ, […]

Read More

ವಾಸ್ತವವಾದಿ ವಿವೇಚನೆ ಅಗತ್ಯ. ಅನಗತ್ಯ ಬೀದಿಗಿಳಿಯದಿರಿ, ವದಂತಿ ಹರಡಬೇಡಿ.

ಕೊರೊನಾ ವೈರಸ್‌ ವಿರುದ್ಧ ಹೋರಾಡಲು ಇಡೀ ದೇಶವನ್ನು ಲಾಕ್‌ಡೌನ್‌ ಮಾಡಿದ ನಂತರ ಸ್ಥಳೀಯವಾಗಿ ಹಲವು ಬೆಳವಣಿಗೆಗಳು ಆಗುತ್ತಿವೆ. ಉದಾಹರಣೆಗೆ, ಕರ್ನಾಟಕದಲ್ಲಿ ಲಾಕ್‌ಡೌನ್‌ ಅನ್ನು ಪೊಲೀಸರು ನಿರ್ವಹಿಸಿದ ರೀತಿ ಸರಿಯಾಗಲಿಲ್ಲ ಎಂಬ ಆಕ್ಷೇಪ ಕೇಳಿಬಂತು. ಕೆಲವೆಡೆ ಬೀದಿಗಿಳಿದ ಜನರ ಮೇಲೆ ಪೊಲೀಸರು ಲಾಠಿ ಬೀಸಿದ ಸುದ್ದಿ, ದೃಶ್ಯಗಳು ಇದಕ್ಕೆ ಪೂರಕವಾಗಿ ಕಂಡುಬಂದವು. ವಿರೋಧ ಕಂಡುಬಂದ ಹಿನ್ನೆಲೆಯಲ್ಲಿ, ಪೊಲೀಸರು ಲಾಠಿ ಎತ್ತದೆ ಕಾರ್ಯ ನಿರ್ವಹಿಸುವಂತೆಯೂ ಪೊಲೀಸ್‌ ಮುಖ್ಯಸ್ಥರು ನಿರ್ದೇಶನ ನೀಡಿದ್ದಾರೆ. ಇನ್ನೊಂದು ಬೆಳವಣಿಗೆಯೆಂದರೆ, ಕೋವಿಡ್‌-19 ಸಂಬಂಧಿತ ನಾನಾ ಬಗೆಯ ವದಂತಿಗಳಿಗೆ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top