ವಿಕ ಸುದ್ದಿಲೋಕ ಬೆಂಗಳೂರು: ನೂತನವಾಗಿ ಆಯ್ಕೆಯಾಗಿರುವ ಸರಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಕೌನ್ಸೆಲಿಂಗ್ ನಡೆಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಗುರುವಾರ ಅನುಮೋದನೆ ನೀಡಿದ್ದಾರೆ. ಈ ಸಂಬಂಧ ಇನ್ನು ಎರಡು ದಿನದ ಒಳಗೆ ಕೌನ್ಸೆಲಿಂಗ್ ದಿನಾಂಕ ಘೋಷಿಸಲಾಗುತ್ತದೆ ಎಂದು ಸಿಎಂ ಅವರ ಕಚೇರಿ ಮೂಲಗಳು ಖಚಿತ ಪಡಿಸಿವೆ. ಉಪನ್ಯಾಸಕರ ಸ್ಥಳ ನಿಯುಕ್ತಿಗಾಗಿ ಕೌನ್ಸೆಲಿಂಗ್ ನಡೆಸಲು ಆರ್ಥಿಕ ಇಲಾಖೆಧಿಯಿಂದಲೂ ಹಸಿರು ನಿಶಾನೆ ದೊರೆತಿದೆ. ಇದರೊಂದಿಗೆ ಉಪನ್ಯಾಸಕರ ಹುದ್ದೆ ಭರ್ತಿಗೆ ಹಿಡಿದಿದ್ದ ಗ್ರಹಣ ಸರಿಯುವ ಕಾಲ ಸನ್ನಿಹಿತವಾಗಿದೆ. ಇದರೊಂದಿಗೆ […]
Read More
ದಾವಣಗೆರೆಯಲ್ಲಿ ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಕ್ವಾರಂಟೈನ್ನಲ್ಲಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೇಶದಲ್ಲಿ ಅಲ್ಲಲ್ಲಿ ಹೀಗೆ ಕ್ವಾರಂಟೈನ್ನಲ್ಲಿರುವ ಕೆಲವರು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಗಳು ವಿರಳವಾಗಿಯಾದರೂ ವರದಿಯಾಗಿವೆ. ಕ್ವಾರಂಟೈನ್ನಲ್ಲಿದ್ದವರು ಓಡಿಹೋದ ಪ್ರಕರಣಗಳು ಸಾಕಷ್ಟಿವೆ. ಇನ್ನು ಹಲವರು ಅಂತಾರಾಜ್ಯ ವಿಮಾನ ಪ್ರಯಾಣ ಮಾಡಬೇಕಿದ್ದವರು, ತಾವು ತಲುಪಿದ ರಾಜ್ಯದಲ್ಲಿ ಕಡ್ಡಾಯ ಕ್ವಾರಂಟೈನ್ಗೆ ಒಳಗಾಗಬೇಕು ಎಂಬ ಶರತ್ತಿಗೆ ಒಪ್ಪದೆ ಹಾಗೇ ಮರಳಿದ ಘಟನೆಯೂ ನಡೆದಿದೆ. ಈ ಆತ್ಮಹತ್ಯೆಗಳು, ತಮಗೆ ಕೋವಿಡ್ ಇರಬಹುದು ಎಂಬ ಆತಂಕದಿಂದ ನಡೆದಿವೆ ಎಂದಾದರೆ ಇವರು ಅಜ್ಞಾನಕ್ಕೆ ಬಲಿಯಾಗಿದ್ದಾರೆ ಎಂದೇ ಹೇಳಬೇಕಾಗುತ್ತದೆ. […]
Read More