ಎಸ್ಸೆಸ್ಸೆಲ್ಸಿಗೂ ಮಾದರಿ – ಯಶಸ್ವಿಯಾದ ಪಿಯುಸಿ ಪರೀಕ್ಷೆ

ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಇಂಗ್ಲಿಷ್‌ ಪರೀಕ್ಷೆ ಯಾವುದೇ ಆತಂಕವಿಲ್ಲದೆ, ಸುಸಜ್ಜಿತವಾಗಿ ಹಾಗೂ ಅಹಿತಕರ ಘಟನೆಗಳಿಲ್ಲದೆ ನೆರವೇರಿದೆ. ಪರೀಕ್ಷಾ ಕೇಂದ್ರಗಳ ಒಳಗೆ ಮತ್ತು ಹೊರಗೆ ಸಾಮಾಜಿಕ ಅಂತರ, ಆರೋಗ್ಯ ನಿಗಾಕ್ಕೆ ವ್ಯವಸ್ಥೆ, ಪರೀಕ್ಷಾ ಕೇಂದ್ರದ ಗೇಟ್‌ಗಳ ಬಳಿಯೇ ವಿದ್ಯಾರ್ಥಿಗಳಿಗೆ ದೇಹದ ಉಷ್ಣಾಂಶ ಪರೀಕ್ಷೆ, ಸ್ಯಾನಿಟೈಸರ್‌ನಿಂದ ಸ್ವಚ್ಛತೆ, ಪ್ರತಿ ವಿದ್ಯಾರ್ಥಿಗೂ ಮಾಸ್ಕ್‌ ಕಡ್ಡಾಯ, ಎಲ್ಲಾ ಕೊಠಡಿಗಳು ಮತ್ತು ಪೀಠೋಪಕರಣಗಳ ಸಂಪೂರ್ಣ ಸ್ಯಾನಿಟೈಸೇಷನ್‌, ಕಂಟೈನ್ಮೆಂಟ್‌ ವಲಯದವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ, ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿದ್ದವರಿಗೂ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ […]

Read More

ಕೊರೊನಾ ತ್ಯಾಜ್ಯ, ಸದ್ಯಕ್ಕಿಲ್ಲ ವ್ಯಾಜ್ಯ

 ರಾಜ್ಯದಲ್ಲಿ ಕೋವಿಡ್‌ ಕಸದ ವಿಲೇವಾರಿ ಹೇಗಿದೆ? – ರಾಮಸ್ವಾಮಿ ಹುಲಕೋಡು.  ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇದರ ಪರಿಣಾಮ ಜೈವಿಕ ವೈದ್ಯಕೀಯ ತ್ಯಾಜ್ಯದ ಪ್ರಮಾಣ ಕೂಡ ಹೆಚ್ಚುತ್ತಿದ್ದು, ಇದರ ವಿಲೇವಾರಿ ದೊಡ್ಡ ಸವಾಲಾಗಿ ಪರಿಣಮಿಸಿದೆ. ಈ ಸವಾಲನ್ನು ರಾಜ್ಯ ಸರಕಾರ ಸಮರ್ಥವಾಗಿ ಎದುರಿಸಿ ಗಮನ ಸೆಳೆದಿದೆ. ಕೊರೊನಾ ಸೋಂಕಿನ ನಿರ್ವಹಣೆ ರಾಜ್ಯ ಸರಕಾರಕ್ಕೆ ಹೊಸ ಹೊಸ ಸವಾಲನ್ನೊಡ್ಡುತ್ತಿದೆ. ಇದರಲ್ಲಿ ಮುಖ್ಯವಾಗಿದ್ದು, ಜೈವಿಕ ವೈದ್ಯಕೀಯ ತ್ಯಾಜ್ಯದ ನಿರ್ವಹಣೆ. ಈ ವಿಷಯದಲ್ಲಿ ಸರಕಾರ ಚೂರು […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top