– ಸರಕಾರದ ಶಕ್ತಿ ಕೇಂದ್ರದಲ್ಲೇ ವೈಫಲ್ಯ | ಸೋಂಕಿತರ ನರಳಾಟ | ಇತರ ಜಿಲ್ಲಾಡಳಿತಗಳೇ ಬೆಸ್ಟ್ – ಇಲಾಖೆ, ಅಧಿಕಾರಿಗಳ ನಡುವೆ ಸಮನ್ವಯವೇ ಇಲ್ಲ| ಹೊಣೆ ಮರೆತ ಬಿಬಿಎಂಪಿ ಆಯುಕ್ತ ವಿಕ ಸುದ್ದಿಲೋಕ ಬೆಂಗಳೂರು. ರಾಜಧಾನಿಯಲ್ಲಿ ಕೊರೊನಾ ಪರಿಸ್ಥಿತಿ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದೆ. ಕೊರೊನಾ ನಿಯಂತ್ರಣದಲ್ಲಿ ದೇಶದಲ್ಲೇ ಬೆಸ್ಟ್ ಎಂಬ ಹೆಗ್ಗಳಿಕೆ ಪಡೆದ ಕರ್ನಾಟಕ ತನ್ನ ಶಕ್ತಿ ಕೇಂದ್ರದಲ್ಲೇ ಸೋಂಕಿಗೆ ಕಡಿವಾಣ ಹಾಕಲು, ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಲು ವಿಫಲವಾಗುತ್ತಿದೆ. ಸುಸಜ್ಜಿತ ಆಸ್ಪತ್ರೆಗಳು, ಮುಖ್ಯಮಂತ್ರಿಯೂ ಸೇರಿದಂತೆ ಇಡೀ […]
Read More
ಒಂದೇ ದಿನ ಐವರಿಗೆ ಸೋಂಕು | ಕರಾವಳಿಯ 4 ಠಾಣೆ ಸೀಲ್ಡೌನ್. ಸೂಕ್ತ ತರಬೇತಿ, ರಕ್ಷಣಾ ಪರಿಕರವಿಲ್ಲದೆ ಅಪಾಯಕ್ಕೆ ಸಿಲುಕುವ ಸಿಬ್ಬಂದಿ. ವಿಕ ಸುದ್ದಿಲೋಕ ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ನಡುವೆಯೇ ಪೊಲೀಸರೂ ಸೋಂಕಿಗೆ ಒಳಗಾಗುತ್ತಿರುವುದು ಆತಂಕ ಮೂಡಿಸಿದೆ. ಭಾನುವಾರ ಒಂದೇ ದಿನ ಕರಾವಳಿಯ ನಾಲ್ವರು ಮತ್ತು ಹಾಸನ ಒಬ್ಬ ಸಿಬ್ಬಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ನಾಲ್ಕು ಠಾಣೆಗಳನ್ನು ಸೀಲ್ಡೌನ್ ಮಾಡಲಾಗಿದೆ. ಜತೆಗೆ 150ಕ್ಕೂ ಅಧಿಕ ಮಂದಿ ಪೊಲೀಸರನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿದೆ. ಕೊರೊನಾ […]
Read More