ಇನ್ನು ಮನೆಯಲ್ಲೇ ಚಿಕಿತ್ಸೆ

-ಲಕ್ಷಣರಹಿತರು ಆಸ್ಪತ್ರೆ ಸೇರಬೇಕಿಲ್ಲ -ಗಂಭೀರ ರೋಗಿಗಳ ಜೀವ ರಕ್ಷಣೆಗೆ ಆದ್ಯತೆ -ತಜ್ಞರ ಸಲಹೆಗೆ ಸರಕಾರದ ಒಪ್ಪಿಗೆ -ಹೋಮ್‌ ಐಸೊಲೇಶನ್‌ ಬಗ್ಗೆ ಶೀಘ್ರ ಮಾರ್ಗಸೂಚಿ ವಿಕ ಸುದ್ದಿಲೋಕ ಬೆಂಗಳೂರು.  ಬೆಂಗಳೂರಿನಲ್ಲಿ ಯಾವುದೇ ರೋಗ ಲಕ್ಷಣಗಳಿಲ್ಲದ ಸೋಂಕಿತರಿಗೆ ಇನ್ನು ಮುಂದೆ ಮನೆಯಲ್ಲೇ ಚಿಕಿತ್ಸೆ ನೀಡಲು ರಾಜ್ಯ ಸರಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಗಂಭೀರ ಸಮಸ್ಯೆ ಎದುರಿಸುತ್ತಿರುವ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಿ ಜೀವ ರಕ್ಷಣೆ ಮಾಡುವ ನಿಟ್ಟಿನಲ್ಲಿಈ ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಏರುತ್ತಿದ್ದು, ಆಸ್ಪತ್ರೆಗಳು ತುಂಬಿಕೊಳ್ಳುತ್ತಿವೆ. […]

Read More

ಖಾಸಗಿ ದರ ನಿಗದಿಯಾಗಲಿ – ಕೋವಿಡ್ ಚಿಕಿತ್ಸೆಯನ್ನು ವಿಸ್ತರಿಸುವುದು ಅಗತ್ಯ

ಖಾಸಗಿ ಆಸ್ಪತ್ರೆಗಳಲ್ಲೂ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ಒದಗಿಸಲು ಸರಕಾರ ಮುಂದಾಗಿದೆ. ಆದರೆ ಈ ಬಗ್ಗೆ ಒಂದು ಒಮ್ಮತ ಹಾಗೂ ದರ ನಿಗದಿ ಮಾಡುವುದು ಇನ್ನೂ ಸರಕಾರಕ್ಕೆ ಸಾಧ್ಯವಾಗಿಲ್ಲ. ದರ ನಿಗದಿಯ ಬಗ್ಗೆ ಖಾಸಗಿ ಆಸ್ಪತ್ರೆಗಳು ಹಗ್ಗ ಜಗ್ಗಾಟ ನಡೆಸುವುದು ಖಂಡಿತ. ಯಾಕೆಂದರೆ ಕೋವಿಡ್ ಚಿಕಿತ್ಸೆ ಸುಲಭದ್ದಲ್ಲ. ಇದು ಇನ್ನೊಬ್ಬರಿಗೆ ಸುಲಭವಾಗಿ ಹರಡಬಹುದಾದ್ದರಿಂದ, ಅದನ್ನು ತಡೆಯಲು ಸಾಕಷ್ಟು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕಾದ್ದರಿಂದ, ಚಿಕಿತ್ಸೆ ವೆಚ್ಚವೂ ಹೆಚ್ಚಾಗುವುದು ಖಚಿತ. ಈ ವಿಚಾರದಲ್ಲಿ ಒಂದು ಮಾರ್ದದರ್ಶಿ ಸೂತ್ರವನ್ನು ಸರಳವಾಗಿ ರೂಪಿಸುವುದು ಹಾಗೂ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top