ಮನೋಬಲವೇ ಮಹಾಬಲ

– ಕೊರೊನಾಗಿಂತಲೂ ಆತಂಕ, ಆಘಾತದಿಂದಲೇ ಹೆಚ್ಚುತ್ತಿದೆ ಸಾವು – ವೈರಸ್ ಎದುರಿಸಲು ಬೇಕಿರುವುದು ಬರೀ ಆಸ್ಪತ್ರೆಗಳಲ್ಲ, ಮಾನಸಿಕ ದೃಢತೆ ವಿಕ ಸುದ್ದಿಲೋಕ ಬೆಂಗಳೂರು. ರಾಜ್ಯದಲ್ಲಿ ಕೊರೊನಾಗಿಂತಲೂ ಅದರ ಕುರಿತ ಭಯವೇ ಹೆಚ್ಚು ಹೆಚ್ಚು ಸಾವಿಗೆ ಕಾರಣವಾಗುತ್ತಿದೆ. ಸಣ್ಣಗೆ ಜ್ವರ ಬಂದರೂ ಕೊರೊನಾ ಇರಬಹುದು ಎಂಬ ಭಯ, ಸ್ವಾಬ್ ಟೆಸ್ಟ್‌ನ ಫಲಿತಾಂಶದ ನಿರೀಕ್ಷೆಯಲ್ಲೇ ಹೆಚ್ಚುವ ಆತಂಕ, ಪಾಸಿಟಿವ್ ಎಂದು ಪ್ರಕಟಿಸಿದ ಬಳಿಕದ ಉದ್ವೇಗಗಳಿಂದ ರಾಜ್ಯದಲ್ಲಿ ಈಗಾಗಲೇ 20ಕ್ಕೂ ಅಧಿಕ ಮಂದಿ ಹೃದಯಾಘಾತದಿಂದ ಪ್ರಾಣ ಕಳೆದುಕೊಂಡಿದ್ದಾರೆ. 10ರಷ್ಟು ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. […]

Read More

ಸಮಗ್ರ ಶಿಕ್ಷಣದ ಅಗತ್ಯ – ಆನ್‌ಲೈನ್‌-ಆಫ್‌ಲೈನ್‌ ಜೊತೆಗೂಡಿಸಬೇಕು

ಕೊರೊನಾ ಸೋಂಕಿನ ಆತಂಕದಿಂದ ಸ್ಥಗಿತಗೊಂಡಿರುವ ಶೈಕ್ಷಣಿಕ ರಂಗಕ್ಕೆ ಮರುಜೀವ ತುಂಬುದು ನಿಜಕ್ಕೂ ಒಂದು ಸವಾಲಿನ ಕೆಲಸ. ಈ ಬಗ್ಗೆ ‘ವಿಜಯ ಕರ್ನಾಟಕ’ ನಡೆಸಿದ ವೆಬಿನಾರ್‌ನಲ್ಲಿ ಮಹತ್ವದ ಅಭಿಪ್ರಾಯಗಳು ಹಾಗೂ ಭರವಸೆಯ ಆಶಾಕಿರಣಗಳು ಮೂಡಿಬಂದಿವೆ. ಆನ್‌ಲೈನ್‌ ಮತ್ತು ಆಫ್‌ಲೈನ್‌ ಬೆಸೆದ ಸಂಯೋಜಿತ ಶಿಕ್ಷಣ ಭವಿಷ್ಯದ ದೃಷ್ಟಿಯಿಂದಲೂ ಅನಿವಾರ್ಯವಾಗಿರುವುದರಿಂದ ಎರಡಕ್ಕೂ ಒತ್ತು ನೀಡುವ ಹೊಸ ಸಂಯೋಜನೆಯನ್ನು ರೂಪಿಸಬೇಕು ಎಂಬುದು ಈ ಕಾರ್ಯಕ್ರಮದಲ್ಲಿ ಮೂಡಿಬಂದ ಮುನ್ನೋಟ. ಆನ್‌ಲೈನ್‌ ಶಿಕ್ಷಣ ಹಳ್ಳಿ ಹಳ್ಳಿಗೆ ತಲುಪಬೇಕೆಂದರೆ, ಇನ್ನಷ್ಟು ಇಂಟರ್ನೆಟ್‌ ಕ್ರಾಂತಿ ಆಗಬೇಕಾದುದು ಅಗತ್ಯ. ಅದಕ್ಕೆ […]

Read More

ಶಿಕ್ಷಣ ಕ್ಷೇತ್ರ ಲೈನ್‌ಗೆ ಬರುವ ಭರವಸೆ

ಕೊರೊನಾ ಕಾಲದಲ್ಲಿ ಶಿಕ್ಷಣರಂಗದ ಪುನಃಶ್ಚೇತನ, ವರ್ತಮಾನ, ಭವಿಷ್ಯದ ಸವಾಲುಗಳ ಹಾಗೂ ಆನ್‌ಲೈನ್‌ ಶಿಕ್ಷಣದ ಸಾಧಕ, ಬಾಧಕಗಳ ಕುರಿತು ವಿಜಯ ಕರ್ನಾಟಕ ಆಯೋಜಿಸಿದ್ದ ವೆಬಿನಾರ್‌ನಲ್ಲಿ ಸರಕಾರದ ಇಬ್ಬರು ಸಚಿವರು, ಶೈಕ್ಷಣಿಕ ತಜ್ಞರು, ಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸಿ ಸುಮಾರು ಎರಡೂ ಕಾಲು ಗಂಟೆ ಸಮಾಲೋಚಿಸಿದರು. ಸರಕಾರ, ಶಿಕ್ಷಣ ಸಂಸ್ಥೆಗಳು, ಪಾಲಕರು ನಿರ್ವಹಿಸಬೇಕಾದ ಪಾತ್ರ, ವಿದ್ಯಾರ್ಥಿಗಳ ಭವಿಷ್ಯದ ಚಿಂತನ ಮಂಥನ ನಡೆಯಿತು. ಆನ್‌ಲೈನ್‌ ಶಿಕ್ಷಣದ ಸಾರ್ವತ್ರೀಕರಣಕ್ಕೆ ಎದುರಾಗಿರುವ ಸವಾಲು ಮತ್ತು ಅದನ್ನು ಎದುರಿಸುವ ಬಗೆ, ಶಾಲೆ, ಕಾಲೇಜು ಆರಂಭದ ಗೊಂದಲ, ಸಿಇಟಿ, […]

Read More

ಜೀವ ರಕ್ಷಕರಾದ ಶಿಕ್ಷಕರು

ಕೊರೊನಾ ಹೋರಾಟದಲ್ಲಿ ಹತ್ತಾರು ಹೊಣೆ | ರಾಜ್ಯದೆಲ್ಲೆಡೆ ಜಾಗೃತಿಯ ಜಾಗರಣೆ ಅಪಾಯವನ್ನೂ ಲೆಕ್ಕಿಸದೆ ದುಡಿಯುತ್ತಿರುವರನ್ನು ಸರಕಾರ ವಾರಿಯರ್ಸ್ ಆಗಿ ಪರಿಗಣಿಸಬೇಕಿದೆ. ವಿಕ ಸುದ್ದಿಲೋಕ ಬೆಂಗಳೂರು: ‘ಶಿಕ್ಷಕರಿಗೆ ವರ್ಷವಿಡೀ ರಜೆ, ಕೆಲಸವೂ ಕಡಿಮೆ, ಸಂಬಳಕ್ಕೆ ಮಾತ್ರ ತೊಂದರೆ ಇಲ್ಲ’ ಎಂದು ಕೊಂಕು ನುಡಿಯುವವರೇ ಹೆಚ್ಚು. ಆದರೆ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕ, ಶಿಕ್ಷಕಿಯರು ಸಂಕಷ್ಟ ಕಾಲದಲ್ಲಿ ಕೊರೊನಾ ವಾರಿಯರ್‌ಗಳಾಗಿ ಕೆಲಸ ಮಾಡುವ ಮೂಲಕ ಜೀವರಕ್ಷಣೆಯಲ್ಲಿ ದೊಡ್ಡ ಪಾತ್ರ ವಹಿಸಿದ್ದಾರೆ. ವೈದ್ಯರು, ನರ್ಸ್‌ಗಳು, ಪೊಲೀಸರು, ಆಶಾ ಕಾರ್ಯಕರ್ತೆಯರಂತೆಯೇ […]

Read More

ತೆರೆದ ಶಾಲೆಗಳ ಪಾಠ

ಕೊರೊನಾ ವೈರಸ್ಸನ್ನು ಯಶಸ್ವಿಯಾಗಿ ನಿಯಂತ್ರಿಸಿರುವ ಹಲವು ದೇಶಗಳಲ್ಲಿ ಶಾಲೆಗಳನ್ನು ಆಗಲೇ ತೆರೆಯಲಾಗಿದೆ. ಆದರೆ ಬಹಳ ಮುನ್ನೆಚ್ಚರಿಕೆ, ಕಠಿಣ ಸುರಕ್ಷತಾ ಕ್ರಮಗಳೊಂದಿಗೆ ಇವನ್ನು ನಡೆಸಲಾಗುತ್ತಿದೆ. ಈ ದೇಶಗಳ ಶಾಲೆಗಳ ಮಾದರಿ ನಮಗೆ ಒಂದು ಪಾಠ ಆಗಬಹುದು. ಸಣ್ಣ ಮಕ್ಕಳಿಗೆ ಭೀತಿಯಿಲ್ಲ ಈ ಸೋಂಕಿಗೆ ಸಂಬಂಧಿಸಿದ ಒಂದು ವಿಚಿತ್ರ ಸಗತಿಯೆಂದರೆ, ಮಕ್ಕಳು ಸಣ್ಣವರಾಗಿದ್ದಷ್ಟೂ ಈ ವೈರಸ್‌ ಬಾಧಿಸುವ ಸಾಧ್ಯತೆ ಕಡಿಮೆ. ಅಂದರೆ ಹೈಸ್ಕೂಲ್‌ ಮಕ್ಕಳನ್ನು ಬಾಧಿಸುವ ಪ್ರಮಾಣದಲ್ಲಿ ಪ್ರಾಥಮಿಕ ಶಾಲಾ ವಯೋಮಾನದ ಮಕ್ಕಳನ್ನು ಈ ವೈರಸ್‌ ಸೋಂಕುವುದೇ ಇಲ್ಲ; ಅಥವಾ […]

Read More

72.5% ಸೋಂಕಿತರಿಗೆ ಸಣ್ಣ ಲಕ್ಷಣವೂ ಇಲ್ಲ!

51422 ಒಟ್ಟು ಸೋಂಕಿತರು 35995 ಸೋಂಕುರಹಿತರು 1032 ಸಾವಿಗೀಡಾದವರು ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವುದು ನಿಜವಾದರೂ ಅದೇ ಹೊತ್ತಿಗೆ ಸೋಂಕುರಹಿತರ ಪ್ರಮಾಣವೂ ಹೆಚ್ಚಿರುವುದು ಸ್ವಲ್ಪ ನೆಮ್ಮದಿ ನೀಡಿದೆ. ರಾಜ್ಯದ 51422 ಸೋಂಕಿತರ ಪೈಕಿ 37,280 ಮಂದಿಯಲ್ಲಿ ಯಾವ ಕನಿಷ್ಠ ಲಕ್ಷಣಗಳೂ ಇಲ್ಲ. ಹೊಸದಾಗಿ ದಾಖಲಾಗುತ್ತಿರುವ ಪ್ರಕರಣಗಳಲ್ಲಿ ಮಾತ್ರ ಸ್ವಲ್ಪ ಮಟ್ಟಿಗೆ ಲಕ್ಷಣಗಳು ಕಾಣಿಸಿಕೊಳ್ಳುತ್ತಿವೆ. ಲಕ್ಷಣರಹಿತರು ಹೆಚ್ಚಾದಷ್ಟೂ ಅವರ ಚಿಕಿತ್ಸೆ ಸಮಸ್ಯೆ ಕಡಿಮೆಯಾಗುತ್ತದೆ. ಮತ್ತು ಲಕ್ಷಣ ಇರುವವರ ಚಿಕಿತ್ಸೆಗೆ ಹೆಚ್ಚು ಅವಕಾಶ ದೊರೆಯುತ್ತದೆ. ಕೆಲವು ಜಿಲ್ಲೆಗಳಲ್ಲಂತೂ ಶೇ. […]

Read More

ಸಾವಿನ ವಾಸ್ತವಿಕ ವರದಿಗೆ ಓದುಗರ ಶ್ಲಾಘನೆ

ದಶಕಗಳ ಕಾಲ ಕಾಯಿಲೆ ಇದ್ದರೂ ಬದುಕಿರುವವರು ಮಾತ್ರವಲ್ಲ, ಆರೋಗ್ಯವಂತ ವ್ಯಕ್ತಿಗಳೂ ಕೂಡ ಅತಿರಂಜಿತ ಸುದ್ದಿಯಿಂದಾಗಿ ಭಯಭೀತರಾಗಿ ಮಾನಸಿಕವಾಗಿ ಸಾಯುತ್ತಿದ್ದುದನ್ನು ನಾನು ಗಮನಿಸಿದ್ದೇನೆ. ಆದರೆ ಗುರುವಾರದ ‘ವಿಜಯ ಕರ್ನಾಟಕ’ ಪತ್ರಿಕೆಯ ಮುಖಪುಟ ವರದಿ ಹಾಗೂ ಸಂಪಾದಕೀಯವನ್ನು ಓದಿದರೆ ಜನರಿಗೆ ಧೈರ್ಯ ಬರುವುದು ಖಂಡಿತ. ಮಾಧ್ಯಮಗಳು ಸದ್ಯ ಮಾಡಬೇಕಿರುವುದು ಇಂಥ ಕೆಲಸವನ್ನೇ ಹೊರತು ಹೆದರುವವರ ಮೇಲೆ ಹಾವು ಎಸೆಯುವುದಲ್ಲ. ಸಕಾಲದಲ್ಲಿ ತಮ್ಮ ಪತ್ರಿಕೆಯಲ್ಲಿ ಕೊರೊನಾ ಕುರಿತು ವಾಸ್ತವವನ್ನು ಬಿಚ್ಚಿಟ್ಟಿದ್ದೀರಿ. ಧನ್ಯವಾದಗಳು. – ಬಿ.ಎಂ.ಶಿವಕುಮಾರ್ ಬೆಂಗಳೂರು ಕೊರೊನಾ ಸಾವು ಶೇ.25ರಷ್ಟು ಮಾತ್ರ […]

Read More

ಕೋವಿಡ್‌ ಜ್ಞಾನವೇ ಆಯುಧ – ಆತಂಕರಹಿತ ರೋಗನಿರೋಧಕ ವ್ಯವಸ್ಥೆಯ ಅಗತ್ಯ

ದಿನ ಕಳೆದಂತೆ ಕೊರೊನಾ ಸೋಂಕಿನ ಬಗ್ಗೆ ಹೊಸ ಹೊಸ ಮಾಹಿತಿಗಳು ದೊರೆಯುತ್ತಿವೆ. ದೊರೆಯುತ್ತಿರುವ ಅಂಕಿ- ಅಂಶ, ಮಾಹಿತಿಗಳನ್ನು ಬಗೆದು ನೋಡಿದರೆ ನಾವು ಇದುವರೆಗೆ ಕೋವಿಡ್‌ ಬಗ್ಗೆ ನಂಬಿಕೊಂಡು ಬಂದಿರುವ ಹಲವು ಸಂಗತಿಗಳನ್ನೇ ನಿರಾಕರಿಸಬಹುದಾದ ಹಾಗಿದೆ. ಉದಾಹರಣೆಗೆ, ಕೋವಿಡ್‌ ಪಾಸಿಟಿವ್‌ ಬಂದ ಎಲ್ಲರನ್ನೂ ಸಾಂಸ್ಥಿಕ ಕ್ವಾರಂಟೈನ್‌ ಮಾಡಬೇಕು ಎಂದು ಆರಂಭದಲ್ಲಿ ಹೇಳಲಾಗಿತ್ತು. ಆದರೆ ಈಗ ನಮ್ಮ ರಾಜ್ಯ ಸರಕಾರ ಮತ್ತು ವಿಶ್ವ ಆರೋಗ್ಯ ಸಂಸ್ಥೆ ಕೂಡ, ಲಕ್ಷಣಗಳಿಲ್ಲದ ಸೋಂಕಿತರು ಅಷ್ಟೇನೂ ಅಪಾಯದ ಅಂಚಿನಲ್ಲಿರುವವರಲ್ಲ, ಹಾಗಾಗಿ ಅವರು ಮನೆ ಕ್ವಾರಂಟೈನ್‌ನಲ್ಲಿದ್ದರೆ […]

Read More

ಪ್ಲಾಸ್ಮಾ ದಾನಕ್ಕೆ 5 ಸಾವಿರ ರೂ. ಪ್ರೋತ್ಸಾಹ ಧನ

ಬೆಂಗಳೂರು: ಕೋವಿಡ್‌ನಿಂದ ಗುಣಮುಖರಾದವರು ಪ್ಲಾಸ್ಮಾ ಚಿಕಿತ್ಸೆಗೆ ರಕ್ತದಾನ ಮಾಡಿದರೆ 5 ಸಾವಿರ ರೂ. ಪ್ರೋತ್ಸಾಹ ಧನ ನೀಡುವುದಾಗಿ ರಾಜ್ಯ ಸರಕಾರ ಘೋಷಿಸಿದೆ. ಬುಧವಾರ ಮಾತನಾಡಿದ ವೈದ್ಯ ಶಿಕ್ಷ ಣ ಸಚಿವ ಡಾ.ಕೆ.ಸುಧಾಕರ್, ‘‘ಪ್ಲಾಸ್ಮಾ ಚಿಕಿತ್ಸೆಯಿಂದ ಕೋವಿಡ್ ರೋಗಿಗಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಇದಕ್ಕಾಗಿ ಈ ಮೊದಲು ಕೊರೊನಾ ಸೋಂಕು ಪೀಡಿತರಾಗಿ ಸಂಪೂರ್ಣ ಗುಣಮುಖರಾದವರ ರಕ್ತವನ್ನು ನೀಡಬೇಕಾಗುತ್ತದೆ,’’ ಎಂದರು. ಡಿಕ್ಟೇಟ್ ಮಾಡಬೇಡಿ ಕೋವಿಡ್ ಟೆಸ್ಟ್ ಮಾಡದ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಖಾಸಗಿಯವರು ಸರಕಾರಕ್ಕೆ […]

Read More

ಇತಿಹಾಸದಿಂದ ಪಾಠ ಕಲಿಯದ ಮನುಷ್ಯ! – ಈಗ ನಡೆಯುತ್ತಿರುವುದು ಶತಮಾನದ ಹಿಂದೆ ನಡೆದುದರ ಪುನರಾವರ್ತನೆ

– ಶ್ರೀ ತರಳಬಾಳು ಜಗದ್ಗುರು ಡಾ|| ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿ ಸಿರಿಗೆರೆ. History repeats itself (ಇತಿಹಾಸ ಮರುಕಳಿಸುತ್ತದೆ) ಎಂಬ ಮಾತೊಂದು ಆಂಗ್ಲಭಾಷೆಯಲ್ಲಿದೆ. ಯಾವುದೇ ಘಟನೆ ವಿಶಿಷ್ಟವಾದುದಲ್ಲ. ಅದು ಮೇಲ್ನೋಟಕ್ಕೆ ವಿಶಿಷ್ಟವಾದ ಘಟನೆ ಎಂದು ಕಂಡುಬಂದರೂ ಅಂಥದೊಂದು ಘಟನೆ ಹಿಂದೆ ಆಗಿರುತ್ತದೆ. ಈಗ ನಡೆದದ್ದು ವಿಶೇಷವೇನಲ್ಲ. ಹಿಂದೆ ಒಮ್ಮೆಯಲ್ಲ ಅನೇಕ ಬಾರಿ ನಡೆದಿರುವುದರ ಪುನರಾವರ್ತನೆ ಮಾತ್ರ ಎಂದು 19 ನೆಯ ಶತಮಾನದ ಪಾಶ್ಚಾತ್ಯ ತತ್ವಜ್ಞಾನಿಗಳು ಹೇಳುತ್ತಾರೆ. ಇದನ್ನು ‘ನಿರಂತರ ಪುನರಾವರ್ತನಾ ಸಿದ್ಧಾಂತ’ (Doctrine of Eternal Recurrence) […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top