ಕಾಂಗ್ರೆಸ್‌ಗೊಂದು ಕರ್ನಾಟಕ ಮಾದರಿ

ಡಿಕೆಶಿ ಪಟ್ಟಾಭಿಷೇಕದ ಹುರುಪು, ರಾಷ್ಟ್ರೀಯ ಕಾಂಗ್ರೆಸ್‌ನಲ್ಲೂ ಪುನಶ್ಚೇತನದ ಮಿಂಚು. – ಶಶಿಧರ ಹೆಗಡೆ. ‘ಕೃಷ್ಣ ಸಾರಥ್ಯ’ದೊಂದಿಗೆ 1999ರ ವಿಧಾನಸಭೆ ಚುನಾವಣೆ ಎದುರಿಸಲು ಕಾಂಗ್ರೆಸ್‌ ವರಿಷ್ಠ ಮಂಡಳಿಯಲ್ಲಿ ಸಹಮತ ಮೂಡಿತ್ತು. ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಅವರೂ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ (ಎಸ್‌.ಎಂ.ಕೃಷ್ಣ) ಅವರಿಗೊಂದು ಅವಕಾಶ ನೀಡಲು ಒಲವು ತೋರಿದ್ದರು. ಆದರೆ, ಕೃಷ್ಣ ಹೆಸರು ಪ್ರಕಟವಾಗುವ ಹಂತದಲ್ಲಿ ಯಾರೋ ಪಿನ್‌ ಇಟ್ಟಿದ್ದರು. ಅಖಾಡದ ರಾಜಕಾರಣ ಕೃಷ್ಣ ಅವರಿಗೆ ಒಗ್ಗಿ ಬರುವುದಿಲ್ಲ. ಅವರದ್ದು ಹೈಫೈ ಶೈಲಿ. ಸದಾ ಟೆನ್ನಿಸ್‌ ಆಡುತ್ತ […]

Read More

ಬಿಜೆಪಿ ಸೇವೆಗೆ ಮೋದಿ ಸಪ್ತಸೂತ್ರ

– ಕಾರ್ಯಕರ್ತರನ್ನು ಹುರಿದುಂಬಿಸಿದ ಪ್ರಧಾನಿ – ಪ್ರಧಾನಿಗೆ ಮೋದಿ, ಅಧ್ಯಕ್ಷ ನಡ್ಡಾಗೆ ರಾಜ್ಯದ ಕೊರೊನಾ ಮಾಹಿತಿ ನೀಡಿದ ರವಿಕುಮಾರ್. ಹೊಸದಿಲ್ಲಿ: ಕೊರೊನಾ ಸಂಕಷ್ಟದ ಸಂದರ್ಭದಲ್ಲಿಜನರ ನೆರವಿಗೆ ಧಾವಿಸಿರುವ ಬಿಜೆಪಿ ಕಾರ್ಯಕರ್ತರ ಗುಣಗಾನ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಹೆಚ್ಚಿನ ಸೇವೆಗೆ ಅನುಕೂಲವಾಗುವ ದಿಸೆಯಲ್ಲಿ ಕಾರ್ಯಕರ್ತರಿಗೆ ಸಪ್ತ ಸೂತ್ರಗಳನ್ನು ನೀಡಿದ್ದಾರೆ. ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಕಾರ್ಯಕರ್ತರು ಯಾವ ರೀತಿ ಜನರ ನೆರವಿಗೆ ಧಾವಿಸಿದ್ದಾರೆ ಎಂಬ ಕುರಿತು ‘ಸೇವಾ ಹಿ ಸಂಘಟನಾ ಅಭಿಯಾನ್’ ವರ್ಚುವಲ್ ಸಭೆಯಲ್ಲಿ ಮಾಹಿತಿ ಪಡೆದ ಬಳಿಕ […]

Read More

ಕೈ ಸರಕಾರ ಪ್ರತಿಷ್ಠಾಪನೆಗೆ ಚಪ್ಪಡಿ ಕಲ್ಲಾಗುವೆ

– ಕೇಡರ್ ಬೇಸ್ ಪಕ್ಷ ಕಟ್ಟುವೆ | ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಡಿ.ಕೆ.ಶಿವಕುಮಾರ್ ಪ್ರತಿಜ್ಞೆ. ವಿಕ ಸುದ್ದಿಲೋಕ ಬೆಂಗಳೂರು ನಾನು ಕಾಂಗ್ರೆಸ್‌ನ ಸಾಮಾನ್ಯ ಕಾರ್ಯಕರ್ತ. ಬಳಿಕ ಅಧ್ಯಕ್ಷ . ನನಗೆ ಜೈ ಎನ್ನುವ ಬೆಂಬಲಿಗರು ಬೇಡ. ಕಾಂಗ್ರೆಸ್‌ಗೆ ಜೈ ಎನ್ನುವ ಕಾರ್ಯಕರ್ತರು ಬೇಕು. ಕಾಂಗ್ರೆಸ್ ಅನ್ನು ಅಧಿಕಾರದಲ್ಲಿ ಪ್ರತಿಷ್ಠಾಪನೆ ಮಾಡಲು ಪಕ್ಷ ದ ಪಾಲಿಗೆ ವಿಧಾನಸೌಧ ಮೆಟ್ಟಿಲುಗಳಿಗೆ ಚಪ್ಪಡಿಯಾಗುವೆ…: ಕೆಪಿಸಿಸಿ ನೂತನ ಅಧ್ಯಕ್ಷ ರಾಗಿ ಗುರುವಾರ ಪದಗ್ರಹಣ ಮಾಡಿದ ಡಿ.ಕೆ. ಶಿವಕುಮಾರ್ ಮಾತಿದು. ‘‘ಎಲ್ಲ ಐದು […]

Read More

ರಾಜ್ಯ ಕಾಂಗ್ರೆಸ್‌ನಲ್ಲಿ ಅಸಲಿ ಯುದ್ಧ ಆರಂಭ

– ಶಶಿಧರ ಹೆಗಡೆ.   ಮಹಾ ಸಮರ್ಥ ಸರ್ವಸೇನಾಧ್ಯಕ್ಷನೇ ಇರಲಿ. ಅಂಥವನನ್ನೂ ಅಂಕೆಯಲ್ಲಿ ಇರಿಸಿಕೊಳ್ಳಲು ಬೆದರುಗೊಂಬೆಯನ್ನು ಎದುರು ಬಿಡುವುದು ರಾಜಕಾರಣದ ತಂತ್ರಗಾರಿಕೆಯ ಭಾಗ. ಸೇನಾಪತಿಯನ್ನು ಪ್ರಶ್ನಿಸುವ, ಛೇಡಿಸುವ ಜಾಯಮಾನದವರು ಬೀದಿಗೊಬ್ಬರು ಸಿಗಬಹುದು. ಆದರೆ, ಅದಕ್ಕೆ ತೂಕವಿರುವುದಿಲ್ಲ. ಪರಿಣಾಮವೂ ಶೂನ್ಯ. ಹಾಗಾಗಿ ಸೇನಾಧ್ಯಕ್ಷನಿಗೆ ಅಂಕುಶ ಹಾಕಬೇಕೆನಿಸಿದಾಗ ಅಳೆದೂ ತೂಗಿ ಅದೇ ಪಕ್ಷ ದ ರಥಿಕರನ್ನೇ ಪಕ್ಕಕ್ಕೆ ಕರೆತಂದು ನಿಲ್ಲಿಸಲಾಗುತ್ತದೆ. ಪ್ರಭುತ್ವವು ಇತಿಹಾಸದುದ್ದಕ್ಕೂ ಇದೇ ನೀತಿ ಅನುಸರಿಸಿರುವುದನ್ನು ಇಣುಕಿ ನೋಡಬಹುದು. ವಾನರ ಸೇನೆಯ ಬಲದೊಂದಿಗೆ ಸೀತಾನ್ವೇಷಣೆಗಾಗಿ ಲಂಕೆಗೆ ಹೊರಟ ಶ್ರೀರಾಮಚಂದ್ರನ ರಣನೀತಿಯೂ […]

Read More

ರೈತರ ವಿರೋಧಕ್ಕೆ ಡೋಂಟ್‌ಕೇರ್‌ – ಜನಾಕ್ರೋಶ ಧಿಕ್ಕರಿಸಿ ಎಪಿಎಂಸಿ ತಿದ್ದುಪಡಿ ಕಾಯಿದೆಗೆ ಸಂಪುಟ ಅಸ್ತು

– ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ ಬಾಕಿ, ಪ್ರತಿಪಕ್ಷಗಳಿಂದ ಹೋರಾಟದ ಎಚ್ಚರಿಕೆ ವಿಕ ಸುದ್ದಿಲೋಕ ಬೆಂಗಳೂರು : ರೈತರು, ರೈತ ಸಂಘಟನೆಗಳು, ಪ್ರತಿಪಕ್ಷಗಳು ಹಾಗೂ ಇನ್ನಿತರ ಬಳಕೆದಾರರ ರಾಜ್ಯವಾಪಿ ತೀವ್ರ ವಿರೋಧದ ನಡುವೆಯೂ ವಿವಾದಿತ ಎಪಿಎಂಸಿ ಕಾಯಿದೆ ತಿದ್ದುಪಡಿ ಪ್ರಸ್ತಾಪಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಸಂಬಂಧ ಸುಗ್ರೀವಾಜ್ಞೆ ಹೊರಡಿಸಲು ಈಗಾಗಲೇ ರಾಜ್ಯಪಾಲರಿಗೆ ಶಿಫಾರಸು ಮಾಡಲಾಗಿದೆ. ಇದಕ್ಕೆ ರಾಜ್ಯಪಾಲರ ಅಂಕಿತ ಬೀಳುವುದೊಂದು ಬಾಕಿಯಿದೆ. ಈ ಸಂಬಂಧ ಒತ್ತಡ ತಂದಿದ್ದ ಕೇಂದ್ರ ಸರಕಾರ ‘ಮಾದರಿ ಕಾಯಿದೆ’ಯ ಪ್ರತಿಯನ್ನೂ ಕಳುಹಿಸಿಕೊಟ್ಟಿತ್ತು. […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top