ಸೇನೆ ಸ್ವಾವಲಂಬನೆ

-ಸ್ವದೇಶಿ ರಕ್ಷಣಾ ಸಾಧನ ಉತ್ಪಾದನೆಗೆ ಬಲ- ಸಂದರ್ಶನ: ಹರೀಶ್ ಕೇರ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆ ‘ಮೇಕ್‌ ಇನ್‌ ಇಂಡಿಯಾ’. 2014 ಸೆ.25ರಂದು ಘೋಷಿಸಲಾದ ಈ ಯೋಜನೆಯ ಮುಖ್ಯ ಉದ್ದೇಶ ದೇಶದಲ್ಲಿ ಕೈಗಾರಿಕೆ ಉತ್ಪಾದನೆ ಹೆಚ್ಚಳ ಮಾಡುವುದು. 2025ರ ಹೊತ್ತಿಗೆ ಜಿಡಿಪಿಯಲ್ಲಿ ಉತ್ಪಾದನಾ ವಲಯದ ಪಾಲನ್ನು ಶೇ.25ಕ್ಕೆ ಹೆಚ್ಚಿಸುವುದು. ಅದಕ್ಕೆ ಅನುಗುಣವಾಗಿ ಹೂಡಿಕೆ ಮತ್ತು ಕೈಗಾರಿಕೆ ಅನುಮತಿಗೆ ಸಂಬಂಧಿಸಿದ ಹಲವು ನೀತಿಗಳಲ್ಲಿಯೂ ಬದಲಾವಣೆ ಮಾಡಲಾಗಿದೆ. ಕೊರೊನಾ ಕಾಲಘಟ್ಟದಲ್ಲಿ ಪ್ರಧಾನಿ ಘೋಷಿಸಿರುವ ‘ಆತ್ಮ ನಿರ್ಭರ […]

Read More

ದೇಸಿ ರಕ್ಷಣೆಗೆ ಮಣೆ

101 ರಕ್ಷಣಾ ಸಾಮಗ್ರಿಗಳ ಆಮದು ನಿಷೇಧ ದೇಶೀಯ ಉತ್ಪಾದನೆಗೆ ಒತ್ತು | ಕೇಂದ್ರದ ದಿಟ್ಟ ಹೆಜ್ಜೆ. ಹೊಸದಿಲ್ಲಿ: ರಕ್ಷ ಣಾ ಸಾಮಾಗ್ರಿಗಳ ದೇಶೀಯ ಉತ್ಪಾದನೆ ಹೆಚ್ಚಿಸುವ ನಿಟ್ಟಿನಲ್ಲಿ ಬಂದೂಕು, ರೇಡಾರ್‌, ಲಘು ಯುದ್ಧ ಹೆಲಿಕಾಪ್ಟರ್‌ ಸೇರಿದಂತೆ 101 ರಕ್ಷಣಾ ಉತ್ಪನ್ನಗಳ ಆಮದಿನ ಮೇಲೆ ಕೇಂದ್ರ ಸರಕಾರ ನಿರ್ಬಂಧ ಹೇರಿದೆ. ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಈ ವಿಷಯವನ್ನು ಪ್ರಕಟಿಸಿದ್ದಾರೆ. ‘‘ಪ್ರಧಾನಿ ಮೋದಿಯವರ ‘ಆತ್ಮ ನಿರ್ಭರ ಭಾರತ’ ಕರೆಯಿಂದ ಪ್ರೇರಣೆಗೊಂಡು ಹಾಗೂ ರಕ್ಷ ಣಾ ಸಾಮಾಗ್ರಿಗಳ ಉತ್ಪಾದನೆಯಲ್ಲಿ ಸ್ವಾವಲಂಬನೆ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top