– ನಿರಂಜನ ಸಂಗ್ರಹ ನಿರೂಪಣೆ: ಸುಧೀಂದ್ರ ನಿರೂಪಣೆ 1949ರ ಅಕ್ಟೋಬರ್ ತಿಂಗಳಲ್ಲಿ ಮೊದಲ ಬಾರಿ ಅಮೆರಿಕದ ಸಂಯುಕ್ತ ಸಂಸ್ಥಾನಗಳಿಗೆ ಭೇಟಿ ಕೊಟ್ಟಾಗ ಭಾರತ ಪ್ರಧಾನಿ ಜವಾಹರಲಾಲ ನೆಹರೂ ಅವರು ಆಡಿದ ಮಾತು. ‘‘ನಮಗೆ ಇಷ್ಟವಿರಲಿ, ಇಲ್ಲದೇ ಹೋಗಲಿ, ಪ್ರತ್ಯೇಕತೆಯಲ್ಲಿ ಬದುಕುವುದು ಸಾಧ್ಯವೇ ಇಲ್ಲವೆಂಬುದನ್ನು ನಾವು ಮನಗಂಡಿದ್ದೇವೆ. ಯಾವ ರಾಷ್ಟ್ರವೂ ಹಾಗಿರುವಂತಿಲ್ಲ. ನನಗಂತೂ ಅದು ಶಕ್ಯವೇ ಇಲ್ಲ. ನಮ್ಮ ಭೂಗೋಲ, ನಮ್ಮ ಇತಿಹಾಸ, ಈಗಿನ ಘಟನೆಗಳು ಎಲ್ಲವೂ ಹೆಚ್ಚು ವಿಸ್ತೃತ ಚಿತ್ರದೆಡೆಗೇ ನಮ್ಮನ್ನು ಎಳೆದೊಯ್ಯುತ್ತಿವೆ.’’ ಈ ಮಾತಿನ ಹಿಂದೆ […]
Read More
ಸ್ವಾವಲಂಬನೆಯ ಮೂಲಕ ವ್ಯಾಪಾರ ವಹಿವಾಟಿನಲ್ಲೂ ಚೀನಾವನ್ನು ಮಣಿಸಬೇಕು. – ಹರಿಪ್ರಕಾಶ್ ಕೋಣೆಮನೆ. ಚೀನಾದ ವುಹಾನ್ ಪ್ರಾಂತ್ಯದಿಂದ ಹರಡಿದ ಕೊರೊನಾ ಎಂಬ ವೈರಸ್ ಇಡೀ ಜಗತ್ತಿನ ತಲ್ಲಣಕ್ಕೆ ಕಾರಣವಾಗಿದೆ. ಇಡೀ ಮನುಕುಲಕ್ಕೆ ವೈರಸ್ ಹರಡಲು ಕಾರಣವಾದ ಅದೇ ಚೀನಾ ಭಾರತಕ್ಕೆ ಸದಾ ಮಗ್ಗಲು ಮುಳ್ಳು. ಈಗ ಕೊರೊನಾ ಕಾಟದ ಜತೆಗೆ ಮಿಲಿಟರಿ ಬೆದರಿಕೆ ಒಡ್ಡುತ್ತಿದೆ. ಇದಕ್ಕೆ ಭಾರತವೇನು ಹೆದರಿಲ್ಲ. ಈಗಂತೂ ಗಟ್ಟಿ ನಾಯಕತ್ವವೇ ಇರುವುದರಿಂದ, ಹೆದರಿಸುವ ಸ್ಥಾನದಲ್ಲೂ ಇದೆ. ಹಾಗೆ ಸುಮ್ಮನೇ 2017ರ ಸನ್ನಿವೇಶವನ್ನು ಒಮ್ಮೆ ನೆನಪಿಸಿಕೊಳ್ಳೋಣ. ಭಾರತ- […]
Read More
– ಲಾಕ್ಡೌನ್ ಮತ್ತಷ್ಟು ಸಡಿಲ | ಮೇ 25 ರಿಂದ ದೇಶೀಯ ವಿಮಾನ ಹಾರಾಟ – ಕೈಗಾರಿಕೆಗಳಿಗೆ 9.25% ಬಡ್ಡಿಯಲ್ಲಿ ಸಾಲ | ವಯೋವಂದನಾ ವಿಸ್ತರಣೆ. ಹೊಸದಿಲ್ಲಿ: ಹಂತ ಹಂತವಾಗಿ ಲಾಕ್ಡೌನ್ ಸಡಿಲಿಕೆಯ ಭಾಗವಾಗಿ ಸರಕಾರ ಮತ್ತಷ್ಟು ಉಪಕ್ರಮಗಳನ್ನು ಪ್ರಕಟಿಸಿದೆ. ಇದರ ಭಾಗವಾಗಿ ಸೋಮವಾರದಿಂದ (ಮೇ 25) ದೇಶಾದ್ಯಂತ ದೇಶೀಯ ವಿಮಾನಗಳ ಸೇವೆ ಆರಂಭವಾಗಲಿದೆ. ‘‘ಹಂತ ಹಂತವಾಗಿ ವಿಮಾನಯಾನ ಆರಂಭವಾಗಲಿದೆ. ಈ ಬಗ್ಗೆ ಎಲ್ಲಾ ವಿಮಾನಯಾನ ಸಂಸ್ಥೆಗಳು ಮತ್ತು ಏರ್ಪೋರ್ಟ್ಗಳಿಗೆ ಮಾಹಿತಿ ನೀಡಿ, ಸೋಮವಾರದ ವೇಳೆಗೆ ಹಾರಾಟಕ್ಕೆ […]
Read More
ಲಂಡನ್ನಿಂದ ಮರಳಿದ ವಿದ್ಯಾರ್ಥಿನಿ ಮೇಘನಾ ಅನುಭವ – ಏರ್ ಇಂಡಿಯಾದಿಂದ ಉತ್ಪಮ ಸ್ಪಂದನೆ, ನಿಲ್ದಾಣದಲ್ಲೂ ಉತ್ತಮ ವ್ಯವಸ್ಥೆ ಬೆಂಗಳೂರು: ವಿಮಾನದಲ್ಲಿದ್ದ ಎಲ್ಲರಿಗೂ ಮಾಸ್ಕ್, ಫೇಸ್ಶೀಲ್ಡ್ ಇರಲಿಲ್ಲ. ಮೂವರಲ್ಲಿ ಒಬ್ಬರಿಗೆ ಸುರಕ್ಷತಾ ಸಾಧನಗಳ ಕೊರತೆ ಇತ್ತು…. ಭಾರತೀಯರನ್ನು ವಾಪಸ್ ಕರೆಸಿಕೊಳ್ಳಲು ಕೇಂದ್ರ ಸರಕಾರ ಮಾಡಿದ ವಿಶೇಷ ವ್ಯವಸ್ಥೆಯಡಿ ಏರ್ ಇಂಡಿಯಾ ವಿಮಾನದಲ್ಲಿ ಲಂಡನ್ನಿಂದ ಸೋಮವಾರ ನಸುಕಿನಲ್ಲಿ ನಗರಕ್ಕೆ ಮರಳಿದ ಲ್ಯಾಂಡ್ಸ್ಕೇಪ್ ಆರ್ಕಿಟೆಕ್ಚರ್ ವಿದ್ಯಾರ್ಥಿನಿ ಮೇಘನಾ ತಮ್ಮ ಅನುಭವ ಹಂಚಿಕೊಂಡರು. ಕೆಲವು ಪ್ರಯಾಣಿಕರು ತಾವೇ ತಂದಿದ್ದ ಮಾಸ್ಕ್, ಗ್ಲೌಸ್ ಬಳಕೆ […]
Read More
ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂನಲ್ಲಿ ರಹಸ್ಯ ಗ್ರೂಪ್ ರಚಿಸಿಕೊಂಡು ಸಹಪಾಠಿ ವಿದ್ಯಾರ್ಥಿನಿಯರನ್ನು ಗ್ಯಾಂಗ್ ರೇಪ್ ಮಾಡುವ ಬಗ್ಗೆ ಹೊಂಚು ಹಾಕುತ್ತಿದ್ದ ದಿಲ್ಲಿಯ ಪ್ರತಿಷ್ಠಿತ ವರ್ಗದ ವಿದ್ಯಾರ್ಥಿಗಳ ಬಳಗವೊಂದನ್ನು ದಿಲ್ಲಿ ಪೊಲೀಸರು ಭೇದಿಸಿದ್ದಾರೆ. ಇದರ ಅಡ್ಮಿನ್ನನ್ನು ಬಂಧಿಸಿದ್ದು, ಆತ ಸೇರಿದಂತೆ ಇತರ ಸದಸ್ಯರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. 18ರ ಹರೆಯದ ಈ ಅಡ್ಮಿನ್ನ್ನ ಗ್ರೂಪ್ನಲ್ಲಿ ಹಲವು ಅಪ್ರಾಪ್ತ ವಯಸ್ಕರೂ ಇದ್ದಾರೆ. ಈ ಪ್ರಕರಣವನ್ನು ಒಬ್ಬಾಕೆ ವಿದ್ಯಾರ್ಥಿನಿ ಬಯಲಿಗೆಳೆದಿದ್ದಳು. ಈ ವಿದ್ಯಾರ್ಥಿನಿಯ ಫೋಟೋವನ್ನೂ ತಿದ್ದಿ ನಗ್ನಚಿತ್ರಕ್ಕೆ ಜೋಡಿಸಿ ಈ ಗ್ರೂಪ್ನಲ್ಲಿ ಹಂಚಿಕೊಳ್ಳಲಾಗಿತ್ತು. ಈ […]
Read More
– ರಾಘವೇಂದ್ರ ಭಟ್, ಬೆಂಗಳೂರು: ದೇಶದಲ್ಲೇ ಮೊದಲ ಕೊರೊನಾ ಸಾವು ಸಂಭವಿಸಿದ್ದು ಕಲಬುರಗಿಯಲ್ಲಿ. ಮಾರ್ಚ್ 9ರಂದು ಮೊದಲ ಪ್ರಕರಣ ದಾಖಲಾಗಿ ಹಲವು ವಾರಗಳ ಕಾಲ ರಾಜ್ಯ ಸೋಂಕಿನ ಪ್ರಕರಣಗಳಲ್ಲಿ ಮೂರನೇ ಸ್ಥಾನದಲ್ಲಿತ್ತು. ಮುಂದಿನ ದಿನಗಳಲ್ಲಿ ಭಾರಿ ಅಪಾಯ ಕಾದಿದೆ ಎನ್ನುವ ಸಂಕೇತವೊಂದು ಆಗ ದೊರಕಿತ್ತು. ಆದರೆ, ರಾಜ್ಯದ ಸರಕಾರ, ಅಧಿಕಾರಿಗಳು ಮತ್ತು ಜನರ ಸಂಘಟಿತ ಪ್ರಯತ್ನದ ಫಲವಾಗಿ ದೇಶದಲ್ಲೇ ಕೊರೊನಾ ಅತ್ಯಂತ ನಿಯಂತ್ರಣದಲ್ಲಿರುವ ರಾಜ್ಯಗಳ ಪೈಕಿ ಕರ್ನಾಟಕ ಮುಂಚೂಣಿಯಲ್ಲಿದೆ. ಮಹಾರಾಷ್ಟ್ರ, ಗುಜರಾತ್, ದಿಲ್ಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ […]
Read More