ಕೃಷಿಕರಿಗೆ ಬೇಡ ಆತಂಕ – ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಭರವಸೆ. – ರಾಘವೇಂದ್ರ ಭಟ್, ಬೆಂಗಳೂರು. ‘‘ನೆರೆಯ ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶದಲ್ಲಿ ಇಂಥ ಕಾಯಿದೆ ಅಸ್ತಿತ್ವದಲ್ಲೇ ಇಲ್ಲ. ಆದರೆ ಅಲ್ಲಿ ಕೃಷಿ ಭೂಮಿ ಹಾಗೂ ಕೃಷಿಕರು ಇದ್ದಾರೆ. ಮಿತಿ ಸಡಿಲಿಕೆಯಿಂದ ಕೃಷಿ ಭೂಮಿ ಕಾರ್ಪೋರೇಟ್ ಕುಳಗಳ ಪಾಲಾಗುತ್ತದೆ ಎಂಬ ವಾದದಲ್ಲಿ ಅರ್ಥವೇ ಇಲ್ಲ. ನಾವು ಕೃಷಿ ಭೂಮಿ ಖರೀದಿಸುವುದಕ್ಕೆ ಇದ್ದ ಆರ್ಥಿಕ ಮಿತಿ ರದ್ದುಗೊಳಿಸಿದ್ದೇವೆಯೇ ಹೊರತು ಮಿತಿ ಮೀರಿ ಖರೀದಿಸುವುದಕ್ಕೆ ಅವಕಾಶ ನೀಡಿಲ್ಲ. ಒಂದು ಕುಟುಂಬ […]
Read More
– ಭೂಸುಧಾರಣೆ ಕಾಯಿದೆ ತಿದ್ದುಪಡಿಯ ಒಳಿತು-ಕೆಡುಕಿನ ವಾದ ತಾರಕಕ್ಕೆ – ಕೃಷಿ ಕೃಶವಾಗದಿರಲಿ, ಕೈಗಾರಿಕೆಗಳಿಗೂ ಅವಕಾಶ ಸಿಗಲಿ ಎಂಬ ಆಶಯ. ವಿಕ ಸುದ್ದಿಲೋಕ, ಬೆಂಗಳೂರು. ರಾಜ್ಯ ಸರಕಾರದ ಉದ್ದೇಶಿತ ಭೂಸುಧಾರಣೆ ಕಾಯಿದೆ ತಿದ್ದುಪಡಿ ಪ್ರಸ್ತಾಪದ ಪರ ವಿರೋಧ ಚರ್ಚೆ ತೀವ್ರವಾಗಿದೆ. ಕಾಯಿದೆ ತಿದ್ದುಪಡಿಯಿಂದ ಕರ್ನಾಟಕದಲ್ಲಿ ರೈತರಿಗೆ, ಕೃಷಿ ವಲಯಕ್ಕೆ ಯಾವುದೇ ಹಿನ್ನಡೆ ಆಗದೆ ಕೈಗಾರಿಕಾ ಕ್ರಾಂತಿಗೆ ಅನುವು ಮಾಡಿಕೊಡುತ್ತದೆ ಎನ್ನುವುದು ಸರಕಾರದ ನಿಲುವು. ಇದೇ ವೇಳೆ ಈ ತಿದ್ದುಪಡಿ ರಾಜ್ಯದ ರೈತರಿಗೆ ಮಾರಕ ಎಂಬ ವಾದವನ್ನು ಪ್ರತಿಪಕ್ಷ […]
Read More