ಇಂದಿನಿಂದ ಟೆಂಪಲ್, ಮಾಲ್, ಹೋಟೆಲ್ ಓಪನ್ | ಷರತ್ತುಗಳು ಅನ್ವಯ. ಎರಡೂವರೆ ತಿಂಗಳ ಬಳಿಕ ಸೃಷ್ಟಿಯಾಗಲಿದೆ ಸಂಚಲನ | ಪ್ರವಾಸಿ ತಾಣಗಳೂ ರೆಡಿ. ವಿಕ ಸುದ್ದಿಲೋಕ ಬೆಂಗಳೂರು. ಕೊರೊನಾದಿಂದಾಗಿ ಅಸ್ತವ್ಯಸ್ತಗೊಂಡಿದ್ದ ವಾಣಿಜ್ಯ ಕ್ಷೇತ್ರ ಮತ್ತು ಜನಜೀವನವನ್ನು ಮರಳಿ ಹಳಿಗೆ ತರುವ ಅತಿ ದೊಡ್ಡ ಕ್ರಮವಾಗಿ ಸೋಮವಾರದಿಂದ ರಾಜ್ಯಾದ್ಯಂತ ದೇವಾಲಯಗಳು, ಹೋಟೆಲ್ಗಳು ಮತ್ತು ವಾಣಿಜ್ಯ ಮಾಲ್ಗಳನ್ನು ಮತ್ತೆ ತೆರೆಯಲಾಗುತ್ತಿದೆ. ಇದರೊಂದಿಗೆ ಸುಮಾರು ಎರಡುವರೆ ತಿಂಗಳಿನಿಂದ ಸ್ಥಗಿತಗೊಂಡಿದ್ದ ಆತಿಥ್ಯ ಕ್ಷೇತ್ರ, ಧಾರ್ಮಿಕ ಮತ್ತು ವ್ಯಾಪಾರಿ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಯಾಗಲಿದೆ. […]
Read More
ಜೂನ್ 8 ರಿಂದ ದೇವಸ್ಥಾನಗಳಲ್ಲಿ ಭಕ್ತರ ಪ್ರವೇಶಕ್ಕೆ ಸರಕಾರ ಅನುವು ಮಾಡಿಕೊಟ್ಟಿದೆ. ಕೊರೊನಾ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸಬೇಕಾಗಿರುವುದರಿಂದ ಹೆಚ್ಚಿನ ದೇಗುಲಗಳು ದರ್ಶನಕ್ಕೆ ಮಾತ್ರ ಅವಕಾಶ ನೀಡಲು ನಿರ್ಧರಿಸಿವೆ. ಧರ್ಮಸ್ಥಳದಲ್ಲಿ ಸೇವೆ, ಅನ್ನದಾಸೋಹ, ಛತ್ರದ ವ್ಯವಸ್ಥೆ ಇರುತ್ತದೆ. ಆದರೆ, ಹೆಚ್ಚಿನ ಕಡೆಗಳಲ್ಲಿ ಅನ್ನದಾಸೋಹ ಸಾಧ್ಯತೆ ಕಡಿಮೆ. ಉಡುಪಿ, ಶೃಂಗೇರಿ ಸೇರಿದಂತೆ ಹಲವು ದೇಗುಲಗಳು ಒಂದು ವಾರ ಬಿಟ್ಟು ತೆರೆದುಕೊಳ್ಳುವ ಸಾಧ್ಯತೆ ಇದೆ. – ಜೂನ್ 8ರಂದು ಭಕ್ತರಿಗೆ ಬಾಗಿಲು ತೆರೆಯಲು ರಾಜ್ಯದ ದೇಗುಲಗಳಲ್ಲಿ ಸಿದ್ಧತೆ | ಕೆಲವು ಕಡೆ […]
Read More
– ಸೋಮವಾರ ದೇಗುಲ ತೆರೆದರೂ ಹೆಚ್ಚಿನೆಡೆ ದರುಶನಕ್ಕೆ ಸೀಮಿತ – ಸೇವೆ ಆರಂಭ ಸ್ವಲ್ಪ ವಿಳಂಬ | ಜನದಟ್ಟಣೆ ತಪ್ಪಿಸುವುದು ಉತ್ತಮ ವಿಕ ಸುದ್ದಿಲೋಕ ಬೆಂಗಳೂರು. ಸೋಮವಾರದಿಂದ ಭಕ್ತರ ಪ್ರವೇಶಕ್ಕೆ ಅವಕಾಶ ನೀಡಲು ರಾಜ್ಯದ ಹೆಚ್ಚಿನ ದೇವಾಲಯಗಳಲ್ಲಿ ಭರದ ಸಿದ್ಧತೆ ನಡೆಯುತ್ತಿದೆ. ಆದರೆ, ಬಹುತೇಕ ದೇವಾಲಯಗಳಲ್ಲಿ ಸದ್ಯಕ್ಕೆ ದರ್ಶನಕ್ಕೆ ಮಾತ್ರ ಅವಕಾಶ ನೀಡುವ ಚಿಂತನೆ ನಡೆದಿದ್ದು, ದೇವರ ಸೇವೆಗಳು ಕೆಲವು ದಿನ ಬಿಟ್ಟು ಆರಂಭಗೊಳ್ಳಲಿವೆ. ಕೇಂದ್ರ ಸರಕಾರ ವಿಧಿಸಿರುವ ಮಾರ್ಗದರ್ಶಿ ಸೂತ್ರಗಳ ಅಡಿಯಲ್ಲಿ ದೇವಾಲಯಗಳು ಭಕ್ತರಿಗೆ ಅವಕಾಶ […]
Read More
ಧರ್ಮಸ್ಥಳ ದೇಶವಿದೇಶಗಳಲ್ಲಿಯೂ ಖ್ಯಾತಿ ಪಡೆದ ಪುಣ್ಯಕ್ಷೇತ್ರ, ಕಾರಣಿಕ ಕ್ಷೇತ್ರ. ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ಹೆಸರೂ ಅಷ್ಟೇ ಸುಪರಿಚಿತ. ಧಾರ್ವಿುಕ, ಸಾಮಾಜಿಕ ಕಾರ್ಯಗಳಲ್ಲಿ ನಿರಂತರವಾಗಿ ತೊಡಗಿಕೊಂಡಿರುವ ಹೆಗ್ಗಡೆಯವರು ಈಗ ಪಟ್ಟಾಭಿಷೇಕದ 50ನೇ ವರ್ಷದ ಮಹತ್ವದ ಕಾಲಘಟ್ಟದಲ್ಲಿದ್ದಾರೆ. ವಿಜಯವಾಣಿ ಹಾಗೂ ದಿಗ್ವಿಜಯ ನ್ಯೂಸ್ ಪ್ರಧಾನ ಸಂಪಾದಕ ಹರಿಪ್ರಕಾಶ ಕೋಣೆಮನೆಯವರಿಗೆ ನೀಡಿದ ಈ ವಿಶೇಷ ಸಂದರ್ಶನದಲ್ಲಿ ಡಾ.ಹೆಗ್ಗಡೆಯವರು ತಮ್ಮ ಸುದೀರ್ಘ ಪಯಣದ ವಿವರಗಳನ್ನು ಮುಕ್ತವಾಗಿ ಹಂಚಿಕೊಂಡಿದ್ದಾರೆ. ಭಾಗ 1 # ಸಾಮಾಜಿಕ ಕಾರ್ಯ ಧರ್ಮಸ್ಥಳ ಕ್ಷೇತ್ರಕ್ಕೆ ವಿಶಿಷ್ಟ ಸ್ಥಾನಮಾನವನ್ನು […]
Read More