ಧರ್ಮಸ್ಥಳ ದೇಶವಿದೇಶಗಳಲ್ಲಿಯೂ ಖ್ಯಾತಿ ಪಡೆದ ಪುಣ್ಯಕ್ಷೇತ್ರ, ಕಾರಣಿಕ ಕ್ಷೇತ್ರ. ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ಹೆಸರೂ ಅಷ್ಟೇ ಸುಪರಿಚಿತ. ಧಾರ್ವಿುಕ, ಸಾಮಾಜಿಕ ಕಾರ್ಯಗಳಲ್ಲಿ ನಿರಂತರವಾಗಿ ತೊಡಗಿಕೊಂಡಿರುವ ಹೆಗ್ಗಡೆಯವರು ಈಗ ಪಟ್ಟಾಭಿಷೇಕದ 50ನೇ ವರ್ಷದ ಮಹತ್ವದ ಕಾಲಘಟ್ಟದಲ್ಲಿದ್ದಾರೆ. ವಿಜಯವಾಣಿ ಹಾಗೂ ದಿಗ್ವಿಜಯ ನ್ಯೂಸ್ ಪ್ರಧಾನ ಸಂಪಾದಕ ಹರಿಪ್ರಕಾಶ ಕೋಣೆಮನೆಯವರಿಗೆ ನೀಡಿದ ಈ ವಿಶೇಷ ಸಂದರ್ಶನದಲ್ಲಿ ಡಾ.ಹೆಗ್ಗಡೆಯವರು ತಮ್ಮ ಸುದೀರ್ಘ ಪಯಣದ ವಿವರಗಳನ್ನು ಮುಕ್ತವಾಗಿ ಹಂಚಿಕೊಂಡಿದ್ದಾರೆ. ಭಾಗ 1 # ಸಾಮಾಜಿಕ ಕಾರ್ಯ ಧರ್ಮಸ್ಥಳ ಕ್ಷೇತ್ರಕ್ಕೆ ವಿಶಿಷ್ಟ ಸ್ಥಾನಮಾನವನ್ನು […]