– ಕೇಡರ್ ಬೇಸ್ ಆಗಿ ಪಕ್ಷ ಕಟ್ಟಿ ಬಿಜೆಪಿಗೆ ಸಡ್ಡು ಹೊಡೆಯುವ ಪಣ – ಕೆಪಿಸಿಸಿ ಸಾರಥಿಯಾಗಿ ಡಿಕೆಶಿ | ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ವೇದಿಕೆ. ವಿಕ ಸುದ್ದಿಲೋಕ ಬೆಂಗಳೂರು. ಕಾರ್ಯಕರ್ತರನ್ನೇ ಆಧಾರವಾಗಿಟ್ಟುಕೊಂಡು ಪಕ್ಷ ಕಟ್ಟುವ ಪ್ರತಿಜ್ಞೆಯೊಂದಿಗೆ ಡಿ.ಕೆ. ಶಿವಕುಮಾರ್ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ್ದಾರೆ. ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೇರಿಸುವ ಅವರ ಪಣಕ್ಕೆ ಇಡೀ ಕಾಂಗ್ರೆಸ್ ಪಕ್ಷ ಒಮ್ಮತದ ಬೆಂಬಲದ ಭರವಸೆ ನೀಡಿದೆ. ಕೆಪಿಸಿಸಿ ನೂತನ ಕಚೇರಿಯಲ್ಲಿ ಗುರುವಾರ ಡಿ.ಕೆ.ಶಿವಕುಮಾರ್ ಮತ್ತು ಮೂವರು ಕಾರ್ಯಾಧ್ಯಕ್ಷರಾದ ಸತೀಶ್ […]